Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವರು ಉತ್ತರ ಪ್ರದೇಶದ 'ಅತ್ಯಂತ...

ಇವರು ಉತ್ತರ ಪ್ರದೇಶದ 'ಅತ್ಯಂತ ಪ್ರಾಮಾಣಿಕ' ಶಾಸಕ ಆಲಂ ಬದಿ

ಮೂರು ಬಾರಿಯ ಶಾಸಕನ ಖಾತೆಯಲ್ಲಿರುವುದು ಹತ್ತು ಸಾವಿರ ರೂ.

ವಾರ್ತಾಭಾರತಿವಾರ್ತಾಭಾರತಿ1 March 2017 11:54 AM IST
share
ಇವರು ಉತ್ತರ ಪ್ರದೇಶದ ಅತ್ಯಂತ ಪ್ರಾಮಾಣಿಕ ಶಾಸಕ ಆಲಂ ಬದಿ

ಲಕ್ನೌ, ಮಾ.1: ಹಣ ಬಲ ಮತ್ತು ಸ್ನಾಯು ಬಲ ಇಲ್ಲದವರು ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೆನ್ನುವಂತಹ ರಾಜ್ಯ ಉತ್ತರ ಪ್ರದೇಶ. ಆದರೆ ಈ ರಾಜ್ಯದಲ್ಲೂ ಕೇವಲ ರೂ.10,000 ತಮ್ಮ ಖಾತೆಯಲ್ಲಿಟ್ಟುಕೊಂಡು ಚುನಾವಣೆ ಸ್ಪರ್ಧಿಸಿ ಗೆದ್ದಂತಹ ಶಾಸಕರೊಬ್ಬರು ಇದ್ದಾರೆ. ಅವರು ಬಸ್ಸುಗಳಲ್ಲಿ ಸಂಚರಿಸುತ್ತಾರೆ. ತಮ್ಮ ಮನೆಯನ್ನು ತಾವೇ ಗುಡಿಸುತ್ತಾರೆ ಹಾಗೂ ಅತೀ ಅಗ್ಗದ ಬಟ್ಟೆ ಧರಿಸುತ್ತಾರೆ. ಅವರೇ ನಿಜಾಮಾಬಾದಿನ ಶಾಸಕ ಆಲಂ ಬದಿ. ಈಗಾಗಲೇ ಮೂರು ಚುನಾವಣೆಗಳಲ್ಲಿ ವಿಜಯ ಸಾಧಿಸಿರುವ ಅವರು ಈ ಬಾರಿಯೂ ಸ್ಪರ್ಧಿಸುತ್ತಿದ್ದಾರೆ. ಬದಿಗೆ 2012ರಲ್ಲಿ ಅಖಿಲೇಶ್ ಯಾದವ್ ಸರಕಾರ ಸಚಿವ ಹುದ್ದೆ ನೀಡಲು ಮುಂದೆ ಬಂದಿತ್ತಾದರೂ ಅವರು ಅದನ್ನು ನಿರಾಕರಿಸಿ ತಾವು ಕೇವಲ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಈ 82 ವರ್ಷದ ಶಾಸಕ 2012ರಲ್ಲಿ ಚುನಾವಣೆ ಸ್ಪರ್ಧಿಸಿದಾಗ ಅವರ ಬ್ಯಾಂಕ್ ಖಾತೆಯಲ್ಲಿದ್ದಿದ್ದು ಕೇವಲ ರೂ.9000. ಈ ಶಾಸಕನ ಬಳಿ ಇರುವ ಮೊಬೈಲ್ ಸೆಟ್ ಬೆಲೆ ಸುಮಾರು ರೂ.1,000 ಎಂದು ಕೇಳಿದರೆ ಆಶ್ಚರ್ಯವಾಗದೆ ಇರದು.

ಇಲ್ಲಿಯ ತನಕ ತಮ್ಮ ಚುನಾವಣಾ ಪ್ರಚಾರ ವೆಚ್ಚ ಸುಮಾರು ರೂ.2 ಲಕ್ಷ ಆಗಿರಬಹುದು ಎಂದು ಅವರು ಹೇಳುತ್ತಾರೆ. ಜನರ ಸೇವೆ ಬಿಟ್ಟು ಅವರು ಬೇರೆ ಯಾವುದೇ ಉದ್ಯೋಗ ಮಾಡುತ್ತಿಲ್ಲ. ಪ್ರತಿ ದಿನ ಅವರು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಜನರೊಂದಿಗೆ ಕಳೆಯುತ್ತಾರೆ. ಅವರು ಒಮ್ಮೆ ಚುನಾವಣೆ ಸೋತಾಗಲೂ ಜನರ ಬಳಿ ಹೋಗುವುದನ್ನು ಬಿಟ್ಟಿರಲಿಲ್ಲ.

ಬದಿ ಗೆ ಆರು ಮಂದಿ ಮಕ್ಕಳಿದ್ದು ಅವರ ಒಬ್ಬ ಪುತ್ರ ಸಣ್ಣ ಪೀಠೋಪಕರಣ ಅಂಗಡಿ ಹೊಂದಿದ್ದರೆ, ಇನ್ನೊಬ್ಬ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂರನೇ ಪುತ್ರ ಅವರ ಪಿಎ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X