Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಗಿಲ್ ಹುತಾತ್ಮನ ಪುತ್ರಿ ಬೆಂಬಲಕ್ಕೆ...

ಕಾರ್ಗಿಲ್ ಹುತಾತ್ಮನ ಪುತ್ರಿ ಬೆಂಬಲಕ್ಕೆ ನಿಂತ ಗೌತಮ್ ಗಂಭೀರ್

ವಾರ್ತಾಭಾರತಿವಾರ್ತಾಭಾರತಿ1 March 2017 3:56 PM IST
share
ಕಾರ್ಗಿಲ್ ಹುತಾತ್ಮನ ಪುತ್ರಿ ಬೆಂಬಲಕ್ಕೆ ನಿಂತ ಗೌತಮ್ ಗಂಭೀರ್

ಹೊಸದಿಲ್ಲಿ, ಮಾ.1: ಕಾರ್ಗಿಲ್ ಹುತಾತ್ಮರೊಬ್ಬರ ಪುತ್ರಿ ಗುರ್ಮೆಹರ್ ಕೌರ್ ಸುತ್ತ ಹರಡಿಕೊಂಡ ವಿವಾದ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಕ್ರಿಕೆಟಿಗ ಗೌತಮ್ ಗಂಭೀರ್ ವೀಡಿಯೋವೊಂದನ್ನು ಟ್ವೀಟ್ ಮಾಡಿ ಕೌರ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಬೆಳವಣಿಗೆಗಳು ನನಗೆ ನಿರಾಸೆ ತಂದಿದೆ, ಪ್ರತಿಯೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿರುವ ದೇಶ ಭಾರತವಾಗಿದೆ,’’ ಎಂದು ಗಂಭೀರ್ ಈ ವೀಡಿಯೋದಲ್ಲಿ ಹೇಳಿದ್ದಾರೆ. ಕೌರ್ ಅವರನ್ನು ಬೆಂಬಲಿಸುತ್ತಾ, ಹುತಾತ್ಮರೊಬ್ಬರ ಪುತ್ರಿ ಯುದ್ಧದ ಕ್ರೌರ್ಯಗಳ ಬಗ್ಗೆ ಟ್ವೀಟ್ ಮಾಡಿ ಶಾಂತಿಗಾಗಿ ಪ್ರಯತ್ನಿಸಿದರೆ, ಆಕೆಗೆ ಈ ನಿಟ್ಟಿನಲ್ಲಿ ಎಲ್ಲಾ ಹಕ್ಕುಗಳೂ ಇವೆ ಎಂದು ಗಂಭೀರ್ ಹೇಳಿದ್ದಾರೆ. ಕೌರ್‌ಳನ್ನು ಟೀಕಿಸಿದವರು ಹಾಗೂ ಅಣಕಿಸಿದವರ ವಿರುದ್ಧ ಕೆಂಡ ಕಾರಿದ ಗಂಭೀರ್ ಯಾರು ಎಷ್ಟು ದೇಶಭಕ್ತಿ ಹೊಂದಿದ್ದಾರೆಂದು ತೋರಿಸಿಕೊಳ್ಳುವ ಹಾಗೂ ಕೌರ್ ಅವರನ್ನು ಅಣಕಿಸಲು ಇರುವ ಅವಕಾಶ ಇದಲ್ಲ ಎಂದು ಹೇಳಿದ್ದಾರ್ತೆೀಚಿಗಿನ ರಾಮ್ಜಾಸ್ ಕಾಲೇಜು ಘಟನೆಯ ಬಳಿಕ ‘‘ನಾಟ್ ಅಫ್ರೇಡ್ ಆಫ್ ಎಬಿವಿಪಿ’’ ಹ್ಯಾಶ್ ಟ್ಯಾಗ್ ಜನಪ್ರಿಯಗೊಳಿಸಿದ್ದರು ಕೌರ್. ಇದಾದ ನಂತರ ಆಕೆಯ ಎಂಟು ತಿಂಗಳ ಹಿಂದಿನ ವೀಡಿಯೋವೊಂದರ ಸ್ಕ್ರೀನ್ ಶಾಟ್ - ಆಕೆ ಕೈಯ್ಯಲ್ಲಿ ‘‘ಪಾಕಿಸ್ತಾನ್ ಡಿಡ್ ನಾಟ್ ಕಿಲ್ ಮೈ ಫಾದರ್, ವಾರ್ ಡಿಡ್’’ ಎಂದು ಬರೆದಿರುವ ಪೋಸ್ಟರ್ ಹಿಡಿದಿರುವ ಚಿತ್ರ ವೈರಲ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಇನ್ನೊಬ್ಬ ಕ್ರಿಕೆಟಿಗ ವೀರೇಂದರ್ ಸೆಹ್ವಾಗ್ ಕೂಡ ಟ್ವೀಟ್ ಮಾಡಿ ‘‘ಐ ಡಿಡ್ ನಾಟ್ ಸ್ಕೋರ್ ಟ್ರಿಪಲ್ ಸೆಂಚುರೀಸ್, ಮೈ ಬ್ಯಾಟ್ ಡಿಡ್’’ ಎಂದು ಟ್ವೀಟ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಹಲವು ಕ್ರೀಡಾಳುಗಳಾದ ಯೋಗೇಶ್ವರ್ ದತ್ತ್, ಬಬಿತಾ ಹಾಗೂ ಗೀತಾ ಫೋಗಟ್ ಈ ನಿಟ್ಟಿನಲ್ಲಿ ಸೆಹ್ವಾಗ್ ಗೆ ಬೆಂಬಲ ಕೂಡ ವ್ಯಕ್ತಪಡಿಸಿದ್ದರು.

The freedom of expression is absolute and equal for all!
High time we learnt that and practised it daily in every sphere of life. pic.twitter.com/iMfIanQyh1

— Gautam Gambhir (@GautamGambhir) March 1, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X