Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದಲ್ಲಿರುವ ಕ್ರೈಸ್ತ ಅಭಿವೃದ್ಧಿ...

ರಾಜ್ಯದಲ್ಲಿರುವ ಕ್ರೈಸ್ತ ಅಭಿವೃದ್ಧಿ ಪರಿಷತ್ತನ್ನು ಕ್ರೈಸ್ತ ಅಭಿವೃದ್ಧಿ ಮಂಡಳಿಯಾಗಿ ಪುನಾರಚನೆಗೆ ಡಿಸೋಜ ಪ್ರಸ್ತಾಪ

ವಾರ್ತಾಭಾರತಿವಾರ್ತಾಭಾರತಿ1 March 2017 8:59 PM IST
share
ರಾಜ್ಯದಲ್ಲಿರುವ ಕ್ರೈಸ್ತ ಅಭಿವೃದ್ಧಿ ಪರಿಷತ್ತನ್ನು ಕ್ರೈಸ್ತ ಅಭಿವೃದ್ಧಿ ಮಂಡಳಿಯಾಗಿ ಪುನಾರಚನೆಗೆ ಡಿಸೋಜ ಪ್ರಸ್ತಾಪ

ಮಂಗಳೂರು.ಮಾ,1:ರಾಜ್ಯದಲ್ಲಿರುವ ಕ್ರೈಸ್ತ ಅಭಿವೃದ್ಧಿ ಪರಿಷತ್ತನ್ನು ಕ್ರೈಸ್ತ ಅಭಿವೃದ್ಧಿ ಮಂಡಳಿಯಾಗಿ ಪುನಾರಚನೆ ಮಾಡಬೇಕು ಮತ್ತು ಈ ಮಂಡಳಿಗೆ ಕ್ರೈಸ್ತ ಜನಸಂಖ್ಯೆಯ ಆಧಾರದಲ್ಲಿ 300 ಕೋಟಿ ಅನುದಾನವನ್ನು ಮೀಸಲಿರಿಸಲು ರಾಜ್ಯದ ಮುಖ್ಯ ಮಂತ್ರಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಸರಕಾರದ ಮುಖ್ಯ ಸಚೇತಕ ಐವನ್ ಡಿ ಸೋಜ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಕ್ರೈಸ್ತ ಅಭಿವೃದ್ಧಿ ಪರಿಷತ್ತಿಗೆ 2016-17ನೆ ಸಾಲಿನ ಆಯವ್ಯಯದಲ್ಲಿ 125 ಕೋಟಿ ರೂ ಅನುದಾನ ನೀಡಿರುತ್ತಾರೆ. ಆದರೆ ಕ್ರೈಸ್ತ ಅಭಿವೃದ್ಧಿ ಸಮಿತಿಗೆ ನೀಡಿದ ಎಲ್ಲಾ ಅನುದಾನವನ್ನು ಸ್ವತಂತ್ರವಾಗಿ ಯೋಜನೆಗಳನ್ನು ರಚನೆ ಮಾಡಿ ಅನುದಾನವನ್ನು ಬಳಸುವಂತಿಲ್ಲಾ ಬದಲಾಗಿ ಮೇಲೆ ನೀಡಿದ ಅನುದಾನವನ್ನು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೂಲಕ ವಿವಿಧ ಯೋಜನೆಗಳಿಗೆ ನೀಡಲಾಗುತ್ತಿದೆ.

ಆದರೆ ಈ ಅನುದಾನ ಸರಿಯಾಗಿ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಕೈಸ್ತ ಅಭಿವೃದ್ಧಿ ಪರಿಷತ್ತನ್ನು ಕ್ರೈಸ್ತ ಅಭಿವೃದ್ಧಿ ಮಂಡಳಿಯನ್ನಾಗಿ ಮಾರ್ಪಡಿಸಬೇಕು. ಆಂಧ್ರ ಪ್ರದೇಶ ರಾಜ್ಯ ಸರಕಾರ ಸ್ಥಾಪಿಸಿರುವಂತೆ ಕ್ರೈಸ್ತ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಬೇಕಾಗಿದೆ. ಆಂಧ್ರದಲ್ಲಿ ಕ್ರೈಸ್ತ ಸಮುದಾಯದ ಜನಸಂಖ್ಯೆ ಶೇ 1.8ರಷ್ಟಿದೆ. ಕರ್ನಾಟಕದಲ್ಲಿ 30ಲಕ್ಷ ಕ್ರೈಸ್ತರಿದ್ದು ರಾಜ್ಯದ ಜನಸಂಖ್ಯೆಯ ಶೇ 5ರಷ್ಟಿದ್ದಾರೆ. ರಾಜ್ಯದ ಕ್ರೈಸ್ತರ ಪ್ರತಿಭಾನಿತ್ವದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು,ಉದ್ಯೋಗ ಮಾರ್ಗದರ್ಶನ ನೀಡಲು,4ಪ್ರಾದೇಶಿಕ ವಿಭಾಗಗಳನ್ನು ಆರಂಭಿಸಬೇಕಾಗಿದೆ. ಕ್ರೈಸ್ತರ ಪವಿತ್ರ ಸ್ಥಳವಾದ ಜೆರುಸಲೇಮ್ ಯಾತ್ರೆ ಕೈ ಗೊಳ್ಳಲು ಆಂಧ್ರ ಮಾದರಿಯಲ್ಲಿ ರಾಜ್ಯದ ಕ್ರೈಸ್ತರಿಗೂ ಅನುದಾನ ಬಿಡುಗಡೆ ಮಾಡಬೇಕು.

ಕೈಸ್ತ ವಿದ್ಯಾರ್ಥಿಗಳಿಗೆ ವಿಭಾಗೀಯ ಮಟ್ಟದಲ್ಲಿ ವಸತಿನಿಲಯಗಳನ್ನು ಆರಂಭಿಸಬೇಕು. ರಾಜ್ಯದ ಕ್ರೈಸ್ತ ಸಮುದಾಯದ ಕಲೆ,ಸಂಸ್ಕೃತಿ,ಸಾಹಿತ್ಯ ಭಾಷೆಯನ್ನು ಪೋತ್ಸಾಹಿಸಲು ಕ್ರೈಸ್ತ ಭವನಗಳನ್ನು ಸರ್ಕಾರ ನಿರ್ಮಾಣ ಮಾಡಲು ಅನುದಾನ ಮೀಸಲಿಡಬೇಕು. ಕ್ರೈಸ್ತ ಸಮುದಾಯದವರು ವಾಸವಾಗಿರುವ ಕಾಲೋನಿಗಳ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನವನ್ನು ಮೀಸಲಿಡಲು ಮುಖ್ಯ ಮಂತ್ರಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ಐವನ್ ಡಿ ಸೋಜ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕ್ರೈಸ್ತ ಅಭಿವೃದ್ಧಿ ಪರಿಷತ್‌ನ ಪ್ರತಿನಿಧಿ ಸೆಬಾಸ್ಟಿನ್ ಕೆ.ವಿ,ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಸದಸ್ಯ ಮಾರ್ಸೆಲ್ ಮೊಂತೆರೋ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X