Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಜಾಕ್ ಮನ್ ಪ್ರಕಾರ ಈ ಭಾರತೀಯ ನಟನಿಗೆ...

ಜಾಕ್ ಮನ್ ಪ್ರಕಾರ ಈ ಭಾರತೀಯ ನಟನಿಗೆ ಮುಂದಿನ ವೋಲ್ವರಿನ್ ಪಾತ್ರ

ವಾರ್ತಾಭಾರತಿವಾರ್ತಾಭಾರತಿ1 March 2017 9:23 PM IST
share
ಜಾಕ್ ಮನ್ ಪ್ರಕಾರ ಈ ಭಾರತೀಯ ನಟನಿಗೆ ಮುಂದಿನ ವೋಲ್ವರಿನ್ ಪಾತ್ರ

ಮುಂಬೈ, ಮಾ.1 : ಖ್ಯಾತ ಹಾಲಿವುಡ್ ನಟ ಹಾಗು ಸದ್ಯ ಕ್ಯಾನ್ಸರ್ ನಿಂದ ಬಳಲುತ್ತಿರುವ ಹ್ಯು ಜಾಕ್ ಮನ್ ಅವರ ಸೂಪರ್ ಹಿಟ್ ವೋಲ್ವರಿನ್  ಸರಣಿ ಚಿತ್ರಗಳು ಗೊತ್ತಲ್ಲವೇ ? ಅದರ 9 ನೇ ಚಿತ್ರ ಲೋಗನ್ ಮಾರ್ಚ್ 3 ರಂದು ಬಿಡುಗಡೆಯಾಗಲಿದೆ. ಇದು ಜಾಕ್ ಮನ್  ಅವರ ಕೊನೆಯ ವೋಲ್ವರಿನ್ ಚಿತ್ರವೂ ಹೌದು. 

ಆದರೆ ಫ್ಯಾಕ್ಸ್ ಕಂಪೆನಿ ಪಾಲಿಗೆ ಹಣದ ಹೊಳೆ ಹರಿಸಿರುವ ವೋಲ್ವರೈನ್ ಸರಣಿ ಮಾತ್ರ ಖಂಡಿತ ಮುಂದುವರಿಯಲಿದೆ. ಹಾಗಾದರೆ ಮುಂದಿನ ವೋಲ್ವರಿನ್ ಯಾರು ?  ಜಾಕ್ ಮನ್ಅವರ ಸ್ಥಾನ ತುಂಬುವುದೆಂದರೆ ಸುಲಭದ ಮಾತೆ ? ಅಂತಹ ಪ್ರತಿಭೆ , ಸ್ಟಾರ್ ಪವರ್ ಇರುವ ನಟ ಯಾರು ? 

ಇದಕ್ಕೆ ಸ್ವತಃ  ಜಾಕ್ ಮನ್ ಅವರ ಆಯ್ಕೆ ಯಾರು ಗೊತ್ತೇ ? ಶಾರುಖ್ ಖಾನ್ !  ಹೌದು ,  ಜಾಕ್ ಮನ್ ಅವರೇ ಮುಂದಿನ ವೋಲ್ವರಿನ್ ಆಗಿ ಶಾರುಖ್ ನಟಿಸಬಹುದು ಎಂದು ಹೇಳಿದ್ದಾರೆ. 

ಆದರೆ ಇದನ್ನು ಯಾರೂ ಹೆಚ್ಚು ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ. ಯಾಕೆಂದರೆ ಭಾರತೀಯ ಪತ್ರಕರ್ತ ರಾಜೀವ್ ಮಸದ್ ಅವರ ಪ್ರಶ್ನೆಗೆ ಉತ್ತರಿಸುತ್ತಾ  ಜಾಕ್ ಮನ್  ಶಾರುಖ್ ಹೆಸರು ಹೇಳಿದ್ದಾರೆ. ಈಗಾಗಲೇ ಇದೇ ಪ್ರಶ್ನೆಯನ್ನು  ಜಾಕ್ ಮನ್ ಕನಿಷ್ಠ ನೂರು ಬಾರಿ ಎದುರಿಸಿದ್ದಾರೆ. ಭಾರತೀಯ ಪತ್ರಕರ್ತ ಕೇಳುವಾಗ ಶಾರುಖ್ ಹೆಸರು ಹೇಳುವ ಮೂಲಕ ದೇಶದಲ್ಲಿ ಒಂದಿಷ್ಟು ಚರ್ಚೆಗೆ ಕಾರಣವಾಗಬಹುದು, ಶಾರುಖ್ ಅವರ ಬೃಹತ್ ಅಭಿಮಾನಿ ಬಳಗದ ಮನಗೆಲ್ಲಬಹುದು ಎಂದು ಅವರು ಹೇಳಿರುವ ಸಾಧ್ಯತೆ ಇದೆ. 

ಏನೇ ಆಗಲಿ ,  ಜಾಕ್ ಮನ್ ನಂತಹ ಪ್ರತಿಷ್ಠಿತ ಹಾಲಿವುಡ್ ನಟನೊಬ್ಬ ತನ್ನ ಪಾತ್ರಕ್ಕೆ ಶಾರುಖ್ ನ್ಯಾಯ ಸಲ್ಲಿಸಬಹುದು ಎಂದು ಹೇಳಿರುವುದು ನಿಜಕ್ಕೂ ಶಾರುಖ್ ಹಾಗು ಭಾರತೀಯ ಸಿನಿಮಾ ರಂಗಕ್ಕೆ ಸಂತಸ ತರುವ ವಿಷಯ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X