Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 28 ಕೋಟಿ ರೂ. ಕ್ರಿಯಾ ಯೋಜನೆಗೆ...

28 ಕೋಟಿ ರೂ. ಕ್ರಿಯಾ ಯೋಜನೆಗೆ ಪ್ರಸ್ತಾವನೆ ಸಲ್ಲಿಕೆ : ಅಧ್ಯಕ್ಷೆ ಶಶಿಕಲಾ ವಿ. ಕವಳಿ

ವಾರ್ತಾಭಾರತಿವಾರ್ತಾಭಾರತಿ1 March 2017 11:28 PM IST
share

ಶಿವಮೊಗ್ಗ, ಮಾ.1: ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಮುಂದಿನ ಐದು ವರ್ಷಗಳಿಗೆ 28 ಕೋಟಿ ರೂ. ಕ್ರಿಯಾಯೋಜನೆ ರೂಪಿಸಿ ಕೇಂದ್ರ ಸರಕಾರಕ್ಕೆ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಮಂಡಳಿಯ ಅಧ್ಯಕ್ಷೆ ಶಶಿಕಲಾ ವಿ.ಕವಳಿ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಂಡಳಿಯ ವತಿಯಿಂದ ವಿವಿಧ ಕಾರ್ಯಕ್ರಮ ರೂಪಿಸಲಾಗಿದ್ದು, ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಅನುದಾನ ಮಂಜೂರು ಮಾಡುವಂತೆ ಕೋರಲಾಗಿದೆ ಎಂದರು.


ಮಂಡಳಿಯ ವತಿಯಿಂದ ರೈತರಿಗೆ ಅನೇಕ ಸೌಲಭ್ಯ ನೀಡಲಾಗುತ್ತಿದೆ. ಪ್ರಮುಖವಾಗಿ ಯಾಂತ್ರೀಕರಣಕ್ಕೆ ಶೇ.40ರಷ್ಟು ಸಹಾಯಧನ, ಟಾರ್ಪಲಿನ್ ವಿತರಣೆ, ಸಾಂಬಾರು ಪದಾರ್ಥಗಳ ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳನ್ನು ರೈತರಿಗೆ ನೀಡಲಾಗುತ್ತಿದೆ ಎಂದರು. ವಿದೇಶಗಳಿಗೆ ಸಾಂಬರು ಪದಾರ್ಥಗಳನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲು ರಾಜ್ಯ ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದೇನೆ. ಮಂಡಳಿಯ ಕೇಂದ್ರ ಕಚೇರಿ ಹುಬ್ಬಳ್ಳಿಯಲ್ಲಿದ್ದು, ಆಡಳಿತಾತ್ಮಕ ಕಾರ್ಯಗಳಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಭಾಗ ಕಚೇರಿ ಪ್ರಾರಂಭಿಸಲು ಸರಕಾರದ ಅನುಮತಿ ಪಡೆಯಲಾಗಿದೆ ಎಂದವರು ಮಾಹಿತಿ ನೀಡಿದರು.

  ಪತ್ರಿಕಾಗೋಷ್ಠಿಯಲ್ಲಿ ಮಂಡಳಿಯ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಎಚ್.ಆರ್. ನಾಯಕ,ವ್ಯವಸ್ಥಾಪಕ ರವೀಂದ್ರ ಹಕಾಟೆ. ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿಶ್ವನಾಥ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X