Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಭಕ್ತಿಯ ಚರ್ಚೆಗೆ ಹೊಸ ತಿರುವು

ದೇಶಭಕ್ತಿಯ ಚರ್ಚೆಗೆ ಹೊಸ ತಿರುವು

ಯೋಧನ ಭಾಷಣದ ವೀಡಿಯೊ ತೋರಿಸಿ ಪಾಠ ಮಾಡಿದ ಸಚಿವ ರಿಜಿಜು

ವಾರ್ತಾಭಾರತಿವಾರ್ತಾಭಾರತಿ2 March 2017 9:39 AM IST
share
ದೇಶಭಕ್ತಿಯ ಚರ್ಚೆಗೆ ಹೊಸ ತಿರುವು

ಹೊಸದಿಲ್ಲಿ, ಮಾ.2: ಅಫ್ಝಲ್ ಗುರುವಿನಂತಹ ಭಯೋತ್ಪಾದಕರನ್ನು ಹಾಗೂ ಮಾವೋವಾದಿಗಳನ್ನು ಬೆಂಬಲಿಸುವ ಮಂದಿಯನ್ನು ಸೇನೆಯ ಕರ್ತವ್ಯನಿರತ ಯೋಧರೊಬ್ಬರು ಟೀಕಿಸುವ ಕುರಿತ ವೀಡಿಯೊವನ್ನು ಟ್ವೀಟ್ ಮಾಡುವ ಮೂಲಕ ಗೃಹಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಬುಧವಾರ, ದೇಶಭಕ್ತಿ ಕುರಿತ ಚರ್ಚೆಗೆ ಹೊಸ ತಿರುವು ನೀಡಿದ್ದಾರೆ.

ರಾಮ್‌ಜಾಸ್ ಕಾಲೇಜು ಹಿಂಸಾಚಾರದ ಬಳಿಕ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ದೇಶಭಕ್ತಿ ಕುರಿತ ಚರ್ಚೆ ದೇಶದಲ್ಲಿ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ರಿಜಿಜು, ಯೋಧನ ವೀಡಿಯೊ ಬಳಸಿಕೊಂಡು ಬಿಜೆಪಿ ವಿರೋಧಿಗಳ ಮೇಲಿನ ದಾಳಿ ಮುಂದುವರಿಸಿದ್ದಾರೆ. ಭಾರತ ವಿರೋಧಿ ಘೋಷಣೆ ಹಾಗೂ ಪ್ರತಿಭಟನೆಯನ್ನು ಖಂಡಿಸಿದ್ದಾರೆ.

ಮರಾಠಾ ಲೈಟ್ ಇನ್‌ಫೆಂಟ್ರಿಯ 9ನೆ ಬೆಟಾಲಿಯನ್ ಯೋಧ ಶ್ರೀರಾಮ್ ಗೋರ್ಡೆ ಅವರು ದೊಡ್ಡ ಸಂಖ್ಯೆಯ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿರುವ ವೀಡಿಯೊವನ್ನು ಸಚಿವರು ಬಳಸಿದ್ದಾರೆ. "ಭಾರತದಲ್ಲಿ ವಾಸಿಸುತ್ತಾ ಭಾರತಕ್ಕೆ ಧಿಕ್ಕಾರ ಕೂಗುವವರು ಉಗ್ರಗಾಮಿಗಳಿಗಿಂತ ಹೆಚ್ಚು ಅಪಾಯಕಾರಿ" ಎಂದು ಹೇಳಿದ್ದಾರೆ. ಜಾಮ್‌ನಗರದಿಂದ ಈ ವೀಡಿಯೊ ಪೋಸ್ಟ್ ಆಗಿದೆ.

ಈ ವೀಡಿಯೊ ಜತೆ ರಿಜಿಜು, "ನೋವು ಸಮುದ್ರಕ್ಕಿಂತಲೂ ಆಳ. ನಮ್ಮ ಸೈನಿಕರು ಭಾರವಾದ ಹೃದಯದೊಂದಿಗೆ ಮಾತನಾಡುವಂಥ ಸ್ಥಿತಿ ನಿರ್ಮಾಣವಾಗಿರುವುದು ಬೇಸರದ ಸಂಗತಿ" ಎಂದು ಹೇಳುವ ಮೂಲಕ ಗುರ್‌ ಮೆಹರ್ ಅವರನ್ನು ಬೆಂಬಲಿಸಿದ ಎಡಪಕ್ಷ, ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಗುಂಪುಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Pain runs deeper than the Ocean. Very sad that our jawans are forced to speak with heavy heart. pic.twitter.com/1AbLScDnor

— Kiren Rijiju (@KirenRijiju) March 1, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X