Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರದಕ್ಷಿಣೆ ಹಿಂದಿರುಗಿಸಿ ಮಾದರಿಯಾದ...

ವರದಕ್ಷಿಣೆ ಹಿಂದಿರುಗಿಸಿ ಮಾದರಿಯಾದ ಝಾರ್ಖಂಡ್ ನ  300 ಮುಸ್ಲಿಂ ಕುಟುಂಬಗಳು

ಉಲೇಮಾಗಳು, ಸಮಾಜ ಸೇವಕರು, ಊರವರ ಒಗ್ಗಟ್ಟಿನ ಫಲ

ವಾರ್ತಾಭಾರತಿವಾರ್ತಾಭಾರತಿ2 March 2017 5:07 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವರದಕ್ಷಿಣೆ ಹಿಂದಿರುಗಿಸಿ ಮಾದರಿಯಾದ ಝಾರ್ಖಂಡ್ ನ  300 ಮುಸ್ಲಿಂ ಕುಟುಂಬಗಳು

ರಾಂಚಿ, ಮಾ.2: ಝಾರ್ಖಂಡ್ ರಾಜ್ಯದ ಪಲಮು ಪ್ರಾಂತದಲ್ಲಿ ವಾಸಿಸುತ್ತಿರುವ ಮುಸ್ಲಿಮ್ ಸಮುದಾಯದಲ್ಲಿ ಒಂದು ವಿಶಿಷ್ಟ ಸಾಮಾಜಿಕ ಬದಲಾವಣೆಯ ಗಾಳಿ ಮೌನವಾಗಿ ಬೀಸುತ್ತಿದೆ. ಇಲ್ಲಿನ ನೂರಾರು ಕುಟುಂಬಗಳು ತಮ್ಮ ಪುತ್ರರ ವಿವಾಹ ಸಮಯದಲ್ಲಿ ತಾವು ಪಡೆದಿದ್ದ ವರದಕ್ಷಿಣೆಯನ್ನು ಹಿಂದಿರುಗಿಸುತ್ತಿದ್ದಾರೆ.

ಕಳೆದೊಂದು ವರ್ಷದಿಂದ ಸುಮಾರು 800 ಕುಟುಂಬಗಳು ತಾವು ವರದಕ್ಷಿಣೆ ಸ್ವೀಕರಿಸಿದ್ದನ್ನು ಬಹಿರಂಗವಾಗಿ ಒಪ್ಪಿಕೊಂಡು ನಂತರ ಅದನ್ನು ಹಿಂದಿರುಗಿಸಿವೆ. ಇಲ್ಲಿಯ ತನಕ ರೂ. 6 ಕೋಟಿಗೂ ಮಿಕ್ಕಿ ನಗದು ಹಣವನ್ನು ವಧುಗಳ ಕುಟುಂಬಗಳಿಗೆ ಹಿಂದಿರುಗಿಸಲಾಗಿದೆ.

ಕಳೆದ ವರ್ಷದ ಎಪ್ರಿಲ್ ತಿಂಗಳಿನಲ್ಲಿ ಲಾಟೆಹಾರ್ ಎಂಬಲ್ಲಿನ ಪೊಖರಿ ಗ್ರಾಮದ ನಿವಾಸಿ ಹಾಜಿ ಅಲಿ ಮುಮ್ತಾಝ್ ಅವರು ವರದಕ್ಷಿಣೆ ವಿರೋಧಿ ಅಭಿಯಾನವನ್ನು ಆರಂಭಿಸಿದ್ದೇ ಈ ಎಲ್ಲಾ ಬೆಳವಣಿಗೆಗಳಿಗೆ ನಾಂದಿಯಾಗಿದೆ. ಅವರು ತೋರಿಸಿದ ಹಾದಿಯಂತೆಯೇ ಸಮುದಾಯದ ಹಿರಿಯರು ನೂರಾರು ಬಡ ಕುಟುಂಬಗಳಿಗೆ ದೊಡ್ಡ ಹೊಡೆತವನ್ನೇ ನೀಡಿದ ಈ ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಡಲು ನಿರ್ಧರಿಸಿದ್ದರು.

ವರದಕ್ಷಿಣೆ ಬೇಡಿಕೆಯಿಟ್ಟರೆ ಅಥವಾ ಪಡೆದುಕೊಂಡಿದ್ದೇ ಆದಲ್ಲಿ ಅಂತಹಾ ’ನಿಖಾಹ್’ ನಡೆಸದೇ ಇರಲು ಮೌಲ್ವಿಗಳು ಕೂಡ ನಿರ್ಧರಿಸಿದ್ದರು.

‘‘ವರದಕ್ಷಿಣೆಯ ಪಿಡುಗಿನ ವಿರುದ್ಧದ ನಮ್ಮ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದೆ. ಇನ್ನೂ ಕೆಲವು ಕುಟುಂಬಗಳು ವರದಕ್ಷಿಣೆ ಪದ್ಧತಿಯ ವಿರುದ್ಧ ಕಟಿಬದ್ಧವಾಗಬೇಕಿದೆ. ಇದಕ್ಕಾಗಿ ಮುಂದಿನ ಸಭೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಿಂದೆ ಮುಸ್ಲಿಮ್ ಸಮುದಾಯದಲ್ಲಿ ವರದಕ್ಷಿಣೆ ಸಮಸ್ಯೆಯಿಲ್ಲದೇ ಇದ್ದರೂ ಇತ್ತೀಚಿಗೆ ಪ್ರತಿಯೊಂದು ವಿವಾಹದ ಸಂದರ್ಭ ವರದಕ್ಷಿಣೆ ಪಡೆಯಲಾಗುತ್ತಿತ್ತು. ಈಗ ಹೆಚ್ಚಿನ ವಿವಾಹ ವರದಕ್ಷಿಣೆ ಪಡೆಯದೆಯೇ ನಡೆಯುತ್ತಿದೆ’’ ಎಂದು ದಲ್ತೋಗಂಜ್ ನಲ್ಲಿ ಮಾರ್ಚ್ 7ರಂದು ನಡೆಯಲಿರುವ ಬೃಹತ್ ಸಾಮೂಹಿಕ ವಿವಾಹ ಸಮಾರಂಭದ ಸಿದ್ಧತೆಯಲ್ಲಿರುವ ಮುಮ್ತಾಝ್ ಅಲಿ ಹೇಳಿದ್ದಾರೆ.

‘‘ನಾನು ಹಿಂದೆ ತಪ್ಪು ಮಾಡಿದ್ದೆ. ಅದನ್ನು ಸರಿಪಡಿಸಲು ನಾನು ವರದಕ್ಷಿಣೆಯನ್ನು ವಾಪಸ್ ನೀಡಿದ್ದೇನೆ. ಮುಂದೆಯೂ ನಾನು ವರದಕ್ಷಿಣೆ ಬೇಡಿಕೆಯಿಡುವುದಿಲ್ಲ’’ ಎಂದು ವರದಕ್ಷಿಣೆ ಹಿಂದಕ್ಕೆ ನೀಡಿದವರಲ್ಲೊಬ್ಬರಾದ ಸಲೀಂ ಅನ್ಸಾರಿ ಹೇಳುತ್ತಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X