Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಜಿ ಸಚಿವರ ಕಡಗಣನೆಯ ಆರೋಪ:...

ಮಾಜಿ ಸಚಿವರ ಕಡಗಣನೆಯ ಆರೋಪ: ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ

ಸೊರಬ, ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕರ್ತರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ2 March 2017 4:13 PM IST
share
ಮಾಜಿ ಸಚಿವರ ಕಡಗಣನೆಯ ಆರೋಪ: ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ

ಸೊರಬ,ಮಾ.2: ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಕಡೆಗಣನೆ ಹಾಗೂ ಹಿರಿಯ ನಾಯಕರ ಅನಾದರಣೆ ಮನೋಭಾವವನ್ನು ವಿರೋಧಿಸಿ ಸೊರಬ ಹಾಗೂ ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ರಾಜೀನಾಮೆ ಸಲ್ಲಿಸಿ ಮಾತನಾಡಿದ ಸೊರಬ ಬ್ಲಾಕ್ ಅಧ್ಯಕ್ಷ ಎಂ.ಡಿ.ಉಮೇಶ್, ತಾಲೂಕಿನಲ್ಲಿ ಕುಮಾರ್ ಬಂಗಾರಪ್ಪಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗೊಂಡಿದ್ದರೂ ವಿರೋಧ ಪಕ್ಷದ ಹಾಗೂ ಹಾಲಿ ಶಾಸಕರನ್ನು ಸಚಿವ ಕಾಗೋಡು ತಿಮ್ಮಪ್ಪ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತಿದ್ದಾರೆ. ಆದರೆ ಕುಮಾರ್ ಬಂಗಾರಪ್ಪಅವರನ್ನು ಅಲಕ್ಷಿಸುತ್ತಿದ್ದಾರೆ. ಬಗರ್ ಹುಕುಂ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವಾಗಲೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಾಗ ಜೆಡಿಎಸ್ ಪಕ್ಷದವರನ್ನು ನೇಮಕ ಮಾಡಿ ಕುಮಾರ್ ಬಂಗಾರಪ್ಪಅವರ ತೇಜೋವಧೆ ಮಾಡಿ ಅವರನ್ನು ಮೂಲಕ ರಾಜಕಾರಣದಿಂದಲೇ ಮುಗಿಸುವ ಹುನ್ನಾರ ನಡೆಸಿದ್ದಾರೆ. ಕುಮಾರ್ ಬಂಗಾರಪ್ಪನವರ ಅಶ್ವಮೇಧ ಕುದುರೆ ಕತ್ತೆಯಾಗಿದೆ ಎಂದು ಗೇಲಿ ಮಾಡುತ್ತಿದ್ದ, ಶಾಸಕ ಮಧು ಬಂಗಾರಪ್ಪ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಬೇರೆ ಪಕ್ಷದ ಬಾಗಿಲು ತಟ್ಟುತ್ತಿರುವುದು ಕತ್ತೆ ಬಾಲ ಹಿಡಿಯಲು ಹೊರಟಿರುವುದಕ್ಕೆ ಸಾಕ್ಷಿಯಾಗಿದೆ. ನಾವೆಲ್ಲಾ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಕುಮಾರ್ ಬಂಗಾರಪ್ಪಅವರರ ರಾಜಕೀಯ ಭವಿಷ್ಯಕ್ಕೆ ಬೆಂಬಲವಾಗಿ ನಿಲ್ಲಲಿದ್ದೇವೆ ಎಂದರು.

 ಆನವಟ್ಟಿ ಬ್ಲಾಕ್ ಅಧ್ಯಕ್ಷ ಮಲ್ಲಿಕಾರ್ಜುನ ವೃತ್ತಿಕೊಪ್ಪ ಮಾತನಾಡಿ, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಬಿಟ್ಟು, ಹಿರಿಯ ಸಚಿವರು ಜೆಡಿಎಸ್‌ನವರನ್ನು ಓಲೈಸುವುದರಲ್ಲಿ ಮಗ್ನರಾಗಿದ್ದಾರೆ. ಆ ಮೂಲಕ ಪಕ್ಷವನ್ನೆ ನಿರ್ನಾಮ ಮಾಡಲು ಅವರು ಹೊರಟಿದ್ದಾರೆ. ಈ ಬಗ್ಗೆ ಹಲವು ಬಾರಿ ಡಿಸಿಸಿ ಹಾಗೂ ಕೆಪಿಸಿಸಿಯವರ ಗಮನಕ್ಕೆ ತಂದರೂ ಅವರು ಕೂಡ ಯಾವುದೆ ಕ್ರಮ ಕೈಗೊಳ್ಳದಿರುವುದರಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ. ಕುಮಾರ್ ಬಂಗಾರಪ್ಪತೆಗೆದುಕೊಳ್ಳುವ ಎಲ್ಲಾ ರಾಜಕೀಯ ತೀರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದರು.

ಸಭೆೆಯಲ್ಲಿ ತಾ.ಪಂ. ಸದಸ್ಯ ಹನುಮಂತಪ್ಪ, ಜಿ.ಪಂ. ಮಾಜಿ ಸದಸ್ಯ ಪಿ.ಎಸ್.ಪ್ರಶಾಂತ್, ತಬಲಿ ಬಂಗಾರಪ್ಪ, ಮಹೇಶ್ ಮೂಡಿ, ಯೂಸುಫ್ ಸಾಬ್, ಶಬ್ಬೀರ್ ಸಾಬ್ ಖಿಲ್ಲೇದಾರ್, ಸೈಯದ್ ನಝೀರ್, ಇಬ್ರಾಹೀಂ ಮೂಡಿ, ಮಂಜುಳಾ, ಪರಮೇಶ್ವರಪ್ಪ ಕಮನವಳ್ಳಿ, ನಿಂಗಪ್ಪಗುಂಡಶಟ್ಟಿಕೊಪ್ಪ, ಕಲ್ಲಪ್ಪಚಿತ್ರಟ್ಟೆಹಳ್ಳಿ, ಟಿ.ಆರ್.ಸುರೇಶ್, ಬುಳ್ಳಿ ವಿನಾಯಕಪ್ಪ, ಬಸವರಾಜ, ಗಣಪತಿ ಕುಳುಗ, ಆನಂದಪ್ಪಕುಪ್ಪಗಡ್ಡೆ, ಮಂಜಪ್ಪಮಾಸ್ತರ್, ಹಸೀನಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X