Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಳುಮೆಣಸು ಸಂಸ್ಕರಣೆಯತ್ತ ಕ್ಯಾಂಪ್ಕೋ:...

ಕಾಳುಮೆಣಸು ಸಂಸ್ಕರಣೆಯತ್ತ ಕ್ಯಾಂಪ್ಕೋ: ಕೇಂದ್ರೀಯ ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆ

ವಾರ್ತಾಭಾರತಿವಾರ್ತಾಭಾರತಿ2 March 2017 4:23 PM IST
share
ಕಾಳುಮೆಣಸು ಸಂಸ್ಕರಣೆಯತ್ತ ಕ್ಯಾಂಪ್ಕೋ: ಕೇಂದ್ರೀಯ ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆ

ಮಂಗಳೂರು, ಮಾ.1: ಪ್ರತಿಷ್ಠಿತ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ವ್ಯಾವಹಾರಿಕವಾಗಿ ಮುನ್ನೆಡೆಯನ್ನು ಸಾಧಿಸುತ್ತಿರುವುದರ ಜೊತೆಗೆ ಔದ್ಯಮಿಕವಾಗಿ ವೈವಿಧ್ಯತೆಯತ್ತ ತನ್ನನ್ನು ತೆರೆದುಕೊಳ್ಳುತ್ತಿದೆ. ಆರಂಭದಲ್ಲಿ ಅಡಿಕೆಯಿಂದ ತೊಡಗಿ, ಬಳಿಕ ಕೊಕ್ಕೋ, ರಬ್ಬರ್ ಇದೀಗ ಕಾಳುಮೆಣಸು ಖರೀದಿಯನ್ನು ಆರಂಭಿಸುವುದರೊಂದಿಗೆ ಕೃಷಿಕರು ತಾವು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಪ್ರಯತ್ನಿಸುತ್ತಿದೆ. ಈ ಬಗೆಗೆ ಮಹಾಸಭೆಯಲ್ಲಿ ಅಂಗೀಕಾರ ಪಡೆದು ಉಪನಿಬಂಧನೆಗಳಲ್ಲಿ ಸೂಕ್ತ ತಿದ್ದುಪಡಿ ಮಾಡಲಾಗಿ ಇದೀಗ ಕಾಳುಮೆಣಸಿನ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದೆ.

ಸಂಸ್ಥೆ ತನ್ನ ವಿವಿಧ ಶಾಖೆಗಳ ಮೂಲಕ ಕಾಳುಮೆಣಸಿನ ಖರೀದಿ ಪ್ರಕ್ರಿಯಯನ್ನು ಈಗಾಗಲೇ ಆರಂಭಿಸಿದೆ. ಈ ಕ್ಷೇತ್ರದಲ್ಲಿ ತನ್ನ ವ್ಯವಹಾರವನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಭಾರತೀಯ ಸಂಬಾರ ಪದಾರ್ಥಗಳ ಸಂಶೋಧನಾ ಸಂಸ್ಥೆ(ಖ) ಯೊಂದಿಗೆ ಇದೇ 23.02.2017 ರಂದು ಮಂಗಳೂರಿನ ಕ್ಯಾಂಪ್ಕೋ ಕೇಂದ್ರ ಕಚೇರಿಯಲ್ಲಿ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಕೇರಳದ ಕೋಯಿಕ್ಕೋಡಿನಲ್ಲಿರುವ ಈ ಸಂಸ್ಥೆ ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಅಂಖ) ಆಶ್ರಯದಲ್ಲಿ ಕಾರ್ಯವೆಸಗುತ್ತಿದೆ.

ಈ ಒಡಂಬಡಿಕೆಯನ್ವಯ, ಕೋಯಿಕ್ಕೋಡಿನಲ್ಲಿರುವ ಸಂಶೋಧನಾ ಸಂಸ್ಥೆಯ ಸಂಸ್ಕರಣ ಸೌಲಭ್ಯಗಳು ಕ್ಯಾಂಪ್ಕೋಗೆ ಲಭ್ಯವಾಗಲಿವೆ. ಈ ಸಂಸ್ಕರಣ ವ್ಯವಸ್ಥೆಯಡಿ ಕಪ್ಪು ಹಾಗೂ ಬಿಳಿ ಕಾಳುಮೆಣಸುಗಳ ಶುದ್ಧೀಕರಣ, ವರ್ಗೀಕರಣ ಮತ್ತು ಪೊಟ್ಟಣ ಕಟ್ಟುವಿಕೆಯನ್ನೊಳಗೊಂಡಂತೇ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ.

ಇದರ ಜೊತೆಗೆ ಈ ವಿಷಯದಲ್ಲಿ ಅವಶ್ಯವಾಗಿರುವ ಸೂಕ್ತತರಬೇತಿ ಹಾಗೂ ತಾಂತ್ರಿಕ ಮಾರ್ಗದರ್ಶನಗಳು ಕ್ಯಾಂಪ್ಕೋಗೆ ಲಭ್ಯವಾಗಲಿದೆ. ಕ್ಯಾಂಪ್ಕೋ ಸಹಯೋಗದೊಂದಿಗೆ ಸಂಶೋಧನಾ ಸಂಸ್ಥೆಯ ಗುಣಮಟ್ಟ ದೃಢೀಕರಣ ಹೊಂದಿರುವ ಈ ಕಾಳುಮೆಣಸಿನ ಸಿದ್ಧ ಉತ್ಪನ್ನಗಳು ಸಂಶೋಧನಾ ಸಂಸ್ಥೆಯ ಸಂಸ್ಕರಣ ಘಟಕದಲ್ಲಿಯೇ ತಯಾರಾಗಲಿವೆ.

ಈ ಬಗ್ಗೆ ಭಾರತೀಯ ಸಂಬಾರ ಪದಾರ್ಥಗಳ ಸಂಶೋಧನಾ ಸಂಸ್ಥೆ ಕೋಯಿಕ್ಕೋಡ್ ಇದರ ನಿರ್ದೇಶಕ ಡಾ. ಕೆ. ನಿರ್ಮಲಬಾಬು ಹಾಗೂ ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಶ್ರೀ. ಸುರೇಶ್ ಭಂಡಾರಿಯವರು ಒಪ್ಪಂದಗಳಿಗೆ ಸಹಿ ಮಾಡಿದ್ದು, ಈ ಸಂದರ್ಭದಲ್ಲಿ ವಿಜ್ಞಾನಿಗಳಾದ ಡಾ.ಇ. ಜಯಶ್ರೀ ಹಾಗೂ ಡಾ.ವಿ ಶ್ರೀನಿವಾಸ್, ಕ್ಯಾಂಪ್ಕೋ ಅಧ್ಯಕ್ಷರಾದ ಶ್ರೀ. ಎಸ್.ಆರ್.ಸತೀಶ್ಚಂದ್ರ, ಉಪಾಧ್ಯಕ್ಷ ಶ್ರೀ.ಕೆ.ಶಂಕರನಾರಯಣ ಭಟ್ ಖಂಡಿಗೆ, ನಿರ್ದೇಶಕರುಗಳಾದ ಶ್ರೀ.ಕಿಶೋರ್ ಕುಮಾರ್ ಕೊಡ್ಗಿ, ಶ್ರೀ.ಕೆ.ರಾಜಗೋಪಾಲನ್ ಮತ್ತು ಶ್ರೀ.ಶಂಭುಲಿಂಗ ಜಿ. ಹೆಗಡೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X