Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಲಿಂಡರ್ ದರ ಸ್ಫೋಟ! : ಸಬ್ಸಿಡಿಯೇತರ...

ಸಿಲಿಂಡರ್ ದರ ಸ್ಫೋಟ! : ಸಬ್ಸಿಡಿಯೇತರ ಎಲ್‌ಪಿಜಿ ಬೆಲೆ 86 ರೂ.ಹೆಚ್ಚಳ

ಭಾರತದ ಇತಿಹಾಸದಲ್ಲಿಯೇ ದಾಖಲೆಯ ಏರಿಕೆ

ವಾರ್ತಾಭಾರತಿವಾರ್ತಾಭಾರತಿ2 March 2017 8:32 PM IST
share
ಸಿಲಿಂಡರ್ ದರ ಸ್ಫೋಟ! : ಸಬ್ಸಿಡಿಯೇತರ ಎಲ್‌ಪಿಜಿ ಬೆಲೆ 86 ರೂ.ಹೆಚ್ಚಳ

ಹೊಸದಿಲ್ಲಿ,ಮಾ.2: ಸಬ್ಸಿಡಿಯೇತರ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 86 ರೂ.ಗಳಷ್ಟು ತೀವ್ರವಾಗಿ ಹೆಚ್ಚಿಸಲಾಗಿದೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ತಮ್ಮ ಸಬ್ಸಿಡಿಯನ್ನು ತ್ಯಾಗ ಮಾಡಿದವರಿಗೆ ಭಾರೀ ಆಘಾತವಾಗಿದೆ. ಮತ್ತು ವಾರ್ಷಿಕ 12 ಸಿಲಿಂಡರ್‌ಗಳ ಕೋಟಾ ಮುಗಿದವರು ಸಬ್ಸಿಡಿಯೇತರ ಎಲ್‌ಪಿಜಿ ಸಿಲಿಂಡರ್‌ಗಳನ್ನೇ ಅವಲಂಬಿಸಿದ್ದು, ನೂತನ ಬೆಲೆ ಅವರಿಗೆ ಇನ್ನಷ್ಟು ಹೊರೆ ಹೊರಿಸಲಿದೆ.

651.50 ರೂ.ಇದ್ದ 14.2 ಕೆ.ಜಿ.ತೂಕದ ಸಬ್ಸಿಡಿಯೇತರ ಸಿಲಿಂಡರ್ ಬೆಲೆ ಈಗ 737.50 ರೂ.ಆಗಿದೆ.

 ಫೆ.1ರಂದು ಸಬ್ಸಿಡಿಯೇತರ ಎಲ್‌ಪಿಜಿ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 66.5 ರೂ.ಹೆಚ್ಚಿಸಲಾಗಿತ್ತು. ಅದರ ಬೆನ್ನಿಗೇ ಈಗ ದೇಶದ ಇತಿಹಾಸದಲ್ಲಿಯೇ ದಾಖಲೆಯ ಬೆಲೆ ಏರಿಕೆಯನ್ನು ಮಾಡಲಾಗಿದೆ. ಜಾಗತಿಕ ಎಲ್‌ಪಿಜಿ ಮಾರುಕಟ್ಟೆಯಲ್ಲಿನ ಬೆಲೆಗಳಿಗೆ ಅನುಗುಣವಾಗಿ ಈ ಏರಿಕೆಯನ್ನು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯು ತಿಳಿಸಿದೆ.

  2016,ಅಕ್ಟೋಬರ್‌ನಿಂದ ಸಬ್ಸಿಡಿಯೇತರ ಎಲ್‌ಪಿಜಿ ಬೆಲೆ ಹೆಚ್ಚುತ್ತಲೇ ಇದೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ದಿಲ್ಲಿಯಲ್ಲಿ 466.50 ರೂ.ಇದ್ದ ಪ್ರತಿ ಸಿಲಿಂಡರ್ ಬೆಲೆ ಈವರೆಗೆ ಆರು ಕಂತುಗಳಲ್ಲಿ 271 ರೂ.ಅಥವಾ ಶೇ.58ರಷ್ಟು ಏರಿಕೆಯಾಗಿದೆ.

ಇದೇ ವೇಳೆ ಸಬ್ಸಿಡಿ ಅಡುಗೆ ಅನಿಲ ಬೆಲೆಯನ್ನು 14.2 ಕೆ.ಜಿ ತೂಕದ ಪ್ರತಿ ಸಿಲಿಂಡರ್‌ಗೆ 13 ಪೈಸೆಗಳಷ್ಟು ಹೆಚ್ಚಿಸಲಾಗಿದ್ದು, 434.93 ರೂ.ಆಗಿದೆ. ಫೆ.1ರಂದು ಪ್ರತಿ ಸಿಲಿಂಡರ್‌ಗೆ ಒಂಭತ್ತು ಪೈಸೆ ಹೆಚ್ಚಿಸಲಾಗಿತ್ತು. ಇದಕ್ಕೂ ಮುನ್ನ ಸುಮಾರು ಎರಡು ರೂ.ನಂತೆ ಎಂಟು ಬಾರಿ ಬೆಲೆಯನ್ನು ಹೆಚ್ಚಿಸಲಾಗಿತ್ತು.

ವಿಮಾನ ಇಂಧನ ಬೆಲೆಯನ್ನು ಪ್ರತಿ ಕಿಲೋ ಲೀಟರ್‌ಗೆ 214 ರೂ.ಹೆಚ್ಚಿಸಲಾಗಿದ್ದು, ಈಗ 54,293.38 ರೂ.ಗಳನ್ನು ತೆರಬೇಕಾಗುತ್ತದೆ. ಫೆ.1ರಂದು ಶೇ. 3ರಷ್ಟು ಏರಿಕೆಯನ್ನು ಮಾಡಲಾಗಿತ್ತು.

ತೈಲ ಮಾರಾಟ ಸಂಸ್ಥೆಗಳು ಹಿಂದಿನ ತಿಂಗಳ ತೈಲಬೆಲೆ ಮತ್ತು ವಿದೇಶಿ ವಿನಿಮಯ ದರಗಳನ್ನು ಆಧರಿಸಿ ಪ್ರತಿ ತಿಂಗಳ 1ನೇ ತಾರೀಖಿಗೆ ವಿಮಾನ ಇಂಧನ ಮತ್ತು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ.

ಸಬ್ಸಿಡಿ ಸಿಲಿಂಡರ್ ಪಡೆಯುವ ಗ್ರಾಹಕರಿಗೆ ಯಾವುದೇ ಪರಿಣಾಮವಾಗುವುದಿಲ್ಲ. ಉದಾಹರಣೆಗೆ ದಿಲ್ಲಿಯಲ್ಲಿ ಹೊಸ ರಿಫಿಲ್‌ಗಾಗಿ ಗ್ರಾಹಕ 737 ರೂ.ಗಳನ್ನು ಪಾವತಿಸಬೇಕಾಗುತ್ತದೆ ಮತ್ತು ಆತನ ಬ್ಯಾಂಕ್ ಖಾತೆಗೆ 303 ರೂ.ಜಮೆಯಾಗುತ್ತದೆ. ಹೀಗಾಗಿ ಪರಿಣಾಮಕಾರಿ ಬೆಲೆ 434 ರೂ.ಗಳಷ್ಟೇ ಆಗಿರುತ್ತದೆ ಎಂದು ಅಧಿಕೃತ ಹೇಳಿಕೆಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X