Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ತೌಹೀದ್ ಆಂಗ್ಲ ಮಾಧ್ಯಮ ಶಾಲೆಗೆ...

ಬಂಟ್ವಾಳ: ತೌಹೀದ್ ಆಂಗ್ಲ ಮಾಧ್ಯಮ ಶಾಲೆಗೆ 5 ಚಿನ್ನ, 10 ಬೆಳ್ಳಿ, 10 ಕಂಚಿನ ಪದಕ

ಟೇಕ್ವಾಂಡೋ ಓಪನ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ2 March 2017 11:11 PM IST
share
ಬಂಟ್ವಾಳ: ತೌಹೀದ್ ಆಂಗ್ಲ ಮಾಧ್ಯಮ ಶಾಲೆಗೆ 5 ಚಿನ್ನ, 10 ಬೆಳ್ಳಿ, 10 ಕಂಚಿನ ಪದಕ

ಬಂಟ್ವಾಳ, ಮಾ. 3: ಬಸವೇಶ್ವರ ನಗರದಲ್ಲಿ ಇತ್ತೀಚೆಗೆ ನಡೆದ ಟೇಕ್ವಾಂಡೋ ಓಪನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ವಿವಿಧ ವಿಭಾಗಗಳಲ್ಲಿ ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಒಟ್ಟು 5 ಚಿನ್ನದ ಪದಕಗಳನ್ನು, ಹತ್ತು ಬೆಳ್ಳಿಪದಕಗಳನ್ನು ಹಾಗೂ ಹತ್ತು ಕಂಚಿನ ಪದಕಗಳನ್ನು ಜಯಿಸಿದ್ದಾರೆ.

ಕೆಡೆಟ್ ಬಾಲಕರ 41 ಕೆ.ಜಿ.ಯೊಳಗಿನ ವಿಭಾಗದಲ್ಲಿ ಮುಹಮ್ಮದ್ ರಾಝಿಕ್ ಕೈಕಂಬ, ಕೆಡೆಟ್ ಬಾಲಕರ 30 ಕೆ.ಜಿ.ಯೊಳಗಿನ ವಿಭಾಗದಲ್ಲಿ ವಿಲಾಯತ್ ರಾಫಿ ಗೂಡಿನಬಳಿ, 35 ಕೆ.ಜಿ.ಯೊಳಗಿನ ವಿಭಾಗದಲ್ಲಿ ಇಶಾತ್ ಪರ್ಲ್ಯ, 28 ಕೆ.ಜಿ.ಯೊಳಗಿನ ವಿಭಾಗದಲ್ಲಿ ಮುಹಮ್ಮದ್ ಮುಹ್ಸಿನ್ ಪರ್ಲ್ಯ, ಜೂನಿಯರ್ 25 ಕೆ.ಜಿ.ಯೊಳಗಿನ ವಿಭಾಗದಲ್ಲಿ ಮುಹಮ್ಮದ್ ರೈಫಾನ್ ಶಾಂತಿಯಂಗಡಿ ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿಗಳು.

ಮುಹಮ್ಮದ್ ಆಕಿಬ್ ಗುಡ್ಡೆಅಂಗಡಿ, ಮುಹಮ್ಮದ್ ಫಹೀಮ್ ಇಸ್ಮಾಯಿಲ್ ಗೂಡಿನಬಳಿ, ಮುಹಮ್ಮದ್ ಝಮ್‌ರಾದ್ ಪರ್ಲ್ಯ, ಮುಹಮ್ಮದ್ ಅಝಾಲಾಮ್ ಬಿ.ಸಿ.ರೋಡ್, ಮುಹಮ್ಮದ್ ಮುನವ್ವರ್ ಹುಸೈನ್ ಪರ್ಲ್ಯ, ಮುಹಮ್ಮದ್ ಫಹೀಂ ಕೈಕಂಬ, ಮುಹಮ್ಮದ್ ಆತೀಸ್ ಗೂಡಿನಬಳಿ, ಬಿ.ಅಹ್ಮದ್ ಶಾಝಿನ್ ಬಂಟ್ವಾಳ, ಅಬ್ದುಲ್ ರಾಝಿಕ್, ಮೊಹಮ್ಮದ್ ಆದಿಲ್ ಬೆಳ್ಳಿಯ ಪದಕ ಪಡೆದ ವಿದ್ಯಾರ್ಥಿಗಳು.

ಉಳಿದಂತೆ ಹನ್ನೊಂದು ವಿದ್ಯಾರ್ಥಿಗಳು ಹಾಗೂ ಒಂದು ವಿದ್ಯಾರ್ಥಿನಿ ಸೇರಿ ಕಂಚಿನ ಪದಕ ಜಯಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 600 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಟೇಕ್ವಾಂಡೋ ಒಲಿಂಪಿಕ್ ಮಾರ್ಷಲ್ ಕಲಾ ಕ್ರೀಡೆಯಾಗಿದ್ದು, ವಿಶ್ವದ ವಿವಿಧ ದೇಶಗಳಲ್ಲಿ ಆತ್ಮರಕ್ಷಣೆ ಕ್ರೀಡೆಯಾಗಿ ಪ್ರಸಿದ್ಧಿ ಹೊಂದಿದೆ.

ರಾಜ್ಯ ಟೇಕ್ವಾಂಡೋ ಅಸೋಶಿಯೇಷನ್‌ನ ದ.ಕ. ಜಿಲ್ಲಾ ಸಮಿತಿಯ ಇಬ್ರಾಹೀಂ ನಂದಾವರ ಹಾಗೂ ಇಸ್ಹಾಖ್ ನಂದಾವರ ತರಬೇತಿ ನೀಡಿದ್ದರು. ವಿಜೇತ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸಮಾರಂಭದಲ್ಲಿ ಶಾಲಾ ಕಾರ್ಯದರ್ಶಿಯಾದ ಹಾಜಿ ಬಿ.ಎ.ಮುಹಮ್ಮದ್, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮುಖ್ಯೋಪಾದ್ಯಾಯಿನಿಯಾದ ಮೆಟಿಲ್ಡಾ ಡಿಕೋಸ್ತಾ ಮತ್ತು ಕೆ.ಜಿ. ವಿಭಾಗದ ಮುಖ್ಯ ಶಿಕ್ಷಕಿ ಮಮತ ಸುವರ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X