Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿತ್ರನಿರ್ಮಾಪಕ ಮಹೇಶ್ ಭಟ್‌ಗೆ ಬೆದರಿಕೆ...

ಚಿತ್ರನಿರ್ಮಾಪಕ ಮಹೇಶ್ ಭಟ್‌ಗೆ ಬೆದರಿಕೆ ಕರೆ ಮಾಡಿದಾತನ ಸೆರೆ

ವಾರ್ತಾಭಾರತಿವಾರ್ತಾಭಾರತಿ3 March 2017 5:17 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚಿತ್ರನಿರ್ಮಾಪಕ ಮಹೇಶ್ ಭಟ್‌ಗೆ ಬೆದರಿಕೆ ಕರೆ ಮಾಡಿದಾತನ ಸೆರೆ

ಮುಂಬೈ,ಮಾ.3: ಹಫ್ತಾಕ್ಕಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಬಾಲಿವುಡ್ ಚಿತ್ರ ನಿರ್ಮಾಪಕ-ನಿರ್ದೇಶಕ ಮಹೇಶ್ ಭಟ್ ದೂರು ದಾಖಲಿಸಿದ 12 ಗಂಟೆಗಳಲ್ಲಿ ಸಿಟಿ ಕ್ರೈಂ ಬ್ರಾಂಚ್‌ನ ಆ್ಯಂಟಿ ಎಕ್ಸ್‌ಟಾರ್ಶನ್ ಸೆಲ್ ಲಕ್ನೋದಲ್ಲಿ ಓರ್ವ ಯುವಕನನ್ನು ಬಂಧಿಸಿದೆ.

ಬಂಧಿತ ಯುವಕ 24ರ ಪ್ರಾಯದ ಸಂದೀಪ್ ಸಾಹು ಎಂದು ಗುರುತಿಸಲಾಗಿದ್ದು ಈತ ಕೆಲಸವಿಲ್ಲದೇ ಅಲೆದಾಡುತ್ತಿದ್ದ. ತಾನು ಭೂಗತ ಪಾತಕಿ ಬಬ್ಲೂ ಶ್ರೀವಾಸ್ತವನೆಂದು ಹೇಳಿಕೊಂಡು ಮಹೇಶ್ ಭಟ್‌ಗೆ ಕರೆ ಮಾಡಿದ್ದ ಸಾಹು 50 ಲಕ್ಷ ರೂ. ಹಫ್ತಾ ನೀಡುವಂತೆ ಕೇಳಿದ್ದ. ಹಫ್ತಾ ನೀಡಲು ವಿಫಲರಾದರೆ ಭಟ್‌ರ ಪತ್ನಿ ಸೋನಿ ಹಾಗೂ ಪುತ್ರಿ ಅಲಿಯಾ ಭಟ್‌ರನ್ನು ಹತ್ಯೆಗೈಯುವುದಾಗಿಯೂ ಬೆದರಿಕೆ ಹಾಕಿದ್ದ.

ಕರೆಯನ್ನು ಗಂಭೀರವಾಗಿ ಪರಿಗಣಿಸದ ಭಟ್‌ಗೆ ಮೆಸೇಜ್ ಕಳುಹಿಸಿದ್ದ ಆರೋಪಿ ಲಕ್ನೋದಲ್ಲಿರುವ ತನ್ನ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವಂತೆ ಹೇಳಿದ್ದ. ಇದೇ ಜಾಡನ್ನು ಹಿಡಿದುಕೊಂಡು ಲಕ್ನೋಗೆ ತೆರಳಿದ ಮುಂಬೈ ಪೊಲೀಸರು ಉತ್ತರ ಪ್ರದೇಶದ ವಿಶೇಷ ಕಾರ್ಯ ಪಡೆಯ ನೆರವಿನಿಂದ ಆರೋಪಿಯನ್ನು ಪತ್ತೆ ಹಚ್ಚಲು ಸಫಲರಾಗಿದ್ದಾರೆ. ಶುಕ್ರವಾರ ಮುಂಬೈಗೆ ಸಾಹುರನ್ನು ಕರೆ ತಂದಿರುವ ಪೊಲೀಸರು ರಿಮ್ಯಾಂಡ್ ಹೋಮ್‌ಗೆ ಕಳುಹಿಸಿಕೊಟ್ಟಿದ್ದಾರೆ.

ಸಾಹು ಶೂ ಅಂಗಡಿ ಇಡಲು ಸಂಬಂಧಿಕರಿಂದ 6 ಲಕ್ಷ ರೂ. ಸಾಲ ಪಡೆದಿದ್ದ. ಶೂ ಅಂಗಡಿಯಲ್ಲಿ ನಷ್ಟ ಅನುಭವಿಸಿದ್ದ ಈತ ನಟನಾಗುವ ಆಸೆಯಿಂದ 2016ರಲ್ಲಿ ಮುಂಬೈಗೆ ತೆರಳಿದ್ದ. ಆತನ ಕನಸು ಈಡೇರಲಿಲ್ಲ. 3 ತಿಂಗಳ ಹಿಂದೆ ಲಕ್ನೋಗೆ ವಾಪಸಾದ ಬಳಿಕ ಸಂಬಂಧಿಕರು 6 ಲಕ್ಷ ರೂ. ಸಾಲ ವಾಪಾಸು ನೀಡುವಂತೆ ಸಂಬಂಧಿಕರು ಕಿರುಕುಳ ನೀಡಲಾರಂಭಿಸಿದರು. ಭಟ್ ಫೋನ್‌ನಂಬರ್‌ನ್ನು ಹೊಂದಿದ್ದ ಸಾಹು , ದಾವೂದ್ ಸಹಚರ, ಈಗ ಜೈಲಿನಲ್ಲಿರುವ ಶ್ರೀವಾಸ್ತವನ ಹೆಸರು ಹೇಳಿಕೊಂಡು ಭಟ್‌ಗೆ ಬೆದರಿಕೆ ಕರೆ ಮಾಡಿದ್ದ.

ಭಟ್ ಫೆ.26 ರಂದು ಮೊದಲ ಕರೆ ಸ್ವೀಕರಿಸಿದ್ದರು. ಆಗ ಅವರು ಅದನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಆದರೆ, ಆರೋಪಿ ಟೆಸ್ಟ್ ಹಾಗೂ ವಾಟ್ಸ್‌ಆ್ಯಪ್‌ಗಳಲ್ಲಿ ಸಂದೇಶ ಕಳುಹಿಸಿ ನನ್ನ ಕರೆಯನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದ. ಭಟ್ ಕುಟುಂಬ ಸದಸ್ಯರನ್ನು ಕೊಲ್ಲುವ ಬೆದರಿಕೆ ಹಾಕಿದ್ದ. ಆ ನಂತರ ಭಟ್ ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X