Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡೂ ಕಾಲುಗಳನ್ನು ಕಳೆದುಕೊಂಡರೂ...

ಎರಡೂ ಕಾಲುಗಳನ್ನು ಕಳೆದುಕೊಂಡರೂ ವೈದ್ಯೆಯಾಗುವ ಛಲ ಬಿಡಲಿಲ್ಲ

ಡಾ. ರೋಷನ್ ಜವಾದ್ ಅನನ್ಯ ಸಾಧನೆ

ವಾರ್ತಾಭಾರತಿವಾರ್ತಾಭಾರತಿ3 March 2017 5:46 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎರಡೂ ಕಾಲುಗಳನ್ನು ಕಳೆದುಕೊಂಡರೂ ವೈದ್ಯೆಯಾಗುವ ಛಲ ಬಿಡಲಿಲ್ಲ

ಮುಂಬೈ, ಮಾ.3: ಒಂಬತ್ತು ವರ್ಷಗಳ ಹಿಂದೆ ಮುಂಬೈಯಲ್ಲಿ ನಡೆದ ರೈಲು ಅಪಘಾತವೊಂದರಲ್ಲಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡಿದ್ದರೂ, ವೈದ್ಯೆಯಾಗುವ ತನ್ನ ಕನಸನ್ನು ಛಲ ಬಿಡದೆ ಈಡೇರಿಸಿಕೊಂಡ ಜೋಗೇಶ್ವರಿ ನಿವಾಸಿ 24 ವರ್ಷದ ರೋಷನ್ ಜವಾದ್ ಇದೀಗ ತಮ್ಮ ಹೆಸರಿನ ಮುಂದೆ ಕೊನೆಗೂ ಡಾಕ್ಟರ್ ಎಂದು ಬರೆಸಿಕೊಳ್ಳುವ ಯೋಗ ಪಡೆದುಕೊಂಡಿದ್ದಾರೆ.

ನಿಯಮಗಳ ಪ್ರಕಾರ ಶೇ.70 ರಷ್ಟು ಅಂಗವೈಕಲ್ಯ ಹೊಂದಿರುವವರು ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲವಾದರೂ ಶೇ.88ರಷ್ಟು ಅಂಗವೈಕಲ್ಯ ಹೊಂದಿರುವ ರೋಷನ್ ಮುಂಬೈ ಕೋರ್ಟಿನ ಮೊರೆ ಹೋಗಿ ವೈದ್ಯಕೀಯ ಶಿಕ್ಷಣ ಪಡೆದು ಈಗ ವೈದ್ಯೆಯಾಗಿದ್ದಾರೆ.

ಮಂಗಳವಾರ ನಡೆದ ಸಮಾರಂಭವೊಂದರಲ್ಲಿ ಆಕೆ ತನ್ನ ವೈದ್ಯಕೀಯ ಪದವಿ ಪಡೆದಾಗ ಆಕೆಯ ತಂದೆ ತರಕಾರಿ ಮಾರಾಟಗಾರ ಜವಾದ್ ಶೇಖ್ ಮತ್ತು ಗೃಹಿಣಿಯಾಗಿರುವ ತಾಯಿ ಅನ್ಸಾರಿ ಖಟೂನ್ ಅವರಿಗೆ ಆನಂದಬಾಷ್ಪ ತಡೆಯಲಾಗಲಿಲ್ಲ.

ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ರೋಷನ್ ತನ್ನ ಹತ್ತನೆ ತರಗತಿ ಪರೀಕ್ಷೆಯಲ್ಲಿ 2008ರಲ್ಲಿ ಶೇ 92.15 ಅಂಕಗಳನ್ನು ಪಡೆದಿದ್ದಳು. ಇದಾಗಿ ಕೆಲವೇ ತಿಂಗಳುಗಳಲ್ಲಿ ಅಕ್ಟೋಬರ್ 16,2008ರಂದು ಅಂಧೇರಿ ರೈಲ್ವೇ ನಿಲ್ದಾಣದಲ್ಲಿ ತುಂಬಿ ತುಳುಕುತ್ತಿದ್ದ ಲೋಕಲ್ ರೈಲಿನಿಂದ ಹೊರದೂಡಲ್ಪಟ್ಟ ಆಕೆ ಹಳಿಗೆ ಬಿದ್ದು ಆಕೆಯ ಕಾಲಿನ ಮೇಲೆ ರೈಲು ಹರಿದು ಹೋಗಿ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಳು. ಮುಂದೆ ಒಂದು ವರ್ಷದ ಕಾಲ ಆಕೆ ಪಡಬಾರದ ಪಾಡು ಪಟ್ಟಿದ್ದಳು. ಆಘಾತದಿಂದ ಚೇತರಿಸಿಕೊಂಡು ಮತ್ತೆ ಶಿಕ್ಷಣ ಪಡೆಯಲು ಒಂದು ವರ್ಷ ಬೇಕಾಯಿತು.

ತನ್ನ ಅಂತಿಮ ಎಂಬಿಬಿಎಸ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ಆಕೆ ಮುಂದೆ ಎಂಡಿ ಶಿಕ್ಷಣ ಪೂರೈಸಿ ತನ್ನ ಹುಟ್ಟೂರಾದ ಆಝಂಘರ್ ನಲ್ಲಿ ಆಸ್ಪತ್ರೆಯೊಂದನ್ನು ತೆರೆಯುವ ಯೋಚನೆ ಹೊಂದಿದ್ದಾಳೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X