Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಹಣ...

ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಹಣ ಇಲ್ಲದಿದ್ದರೆ ದಂಡ: ಎ.1ರಿಂದ ಜಾರಿ

ಬ್ಯಾಂಕ್ ಗ್ರಾಹಕರ ಮೇಲೆ ಮತ್ತೊಂದು ಪ್ರಹಾರ

ವಾರ್ತಾಭಾರತಿವಾರ್ತಾಭಾರತಿ3 March 2017 5:41 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಹಣ ಇಲ್ಲದಿದ್ದರೆ ದಂಡ: ಎ.1ರಿಂದ ಜಾರಿ

ಹೊಸದಿಲ್ಲಿ, ಮಾ.3: ತಿಂಗಳಿಗೆ ಮೂರಕ್ಕಿಂತ ಹೆಚ್ಚು ಬಾರಿ ನಗದು ವ್ಯವಹಾರ ನಡೆಸುವ ಗ್ರಾಹಕರಿಗೆ ಶುಲ್ಕ ವಿಧಿಸುವ ನಿರ್ಧಾರದ ಬೆನ್ನಲ್ಲೇ, ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗ್ರಾಹಕರಿಗೆ ಮತ್ತೊಂದು ಪ್ರಹಾರ ನೀಡಿದೆ. ತಮ್ಮ ಬ್ಯಾಂಕ್ ಖಾತೆಯಲ್ಲಿ ನಿಗದಿತ ಕನಿಷ್ಠ ಮೊತ್ತ(ಮಿನಿಮಮ್ ಬ್ಯಾಲೆನ್ಸ್) ಉಳಿಸಿಕೊಳ್ಳದ ಗ್ರಾಹಕರಿಗೆ ದಂಡ ವಿಧಿಸುವುದಾಗಿ ಪ್ರಕಟಿಸಿದ್ದು ಎಪ್ರಿಲ್ 1ರಿಂದ ಈ ನಿಯಮ ಜಾರಿಗೆ ಬರಲಿದೆ.

  ಮಹಾನಗರ (ಮೆಟ್ರೊಪಾಲಿಟನ್) ಪ್ರದೇಶದ ಬ್ಯಾಂಕ್‌ಗಳ ಖಾತೆದಾರರಿಗೆ 5 ಸಾವಿರ ರೂ, ನಗರ ಪ್ರದೇಶದ ಖಾತೆದಾರರಿಗೆ 3 ಸಾವಿರ ರೂ. , ಅರೆ ನಗರ(ಸೆಮಿ ಅರ್ಬನ್) ಪ್ರದೇಶದ ಖಾತೆದಾರರಿಗೆ 2 ಸಾವಿರ ರೂ. ಮತ್ತು ಗ್ರಾಮೀಣ ಪ್ರದೇಶದ ಖಾತೆದಾರರಿಗೆ 1 ಸಾವಿರ ರೂ. ನಿಗದಿತ ಕನಿಷ್ಠ ಮೊತ್ತ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಪ್ರಕಟಣೆ ತಿಳಿಸಿದೆ.

ಈ ಕನಿಷ್ಠ ಮೊತ್ತವನ್ನು ಹೊಂದಿರದ ಖಾತೆದಾರರ ಮೇಲೆ ದಂಡ ವಿಧಿಸಲಾಗುತ್ತದೆ. ಮಹಾನಗರ ಪ್ರದೇಶದ ಖಾತೆದಾರರು ನಿಗದಿತ ಕನಿಷ್ಠ ಮೊತ್ತಕ್ಕಿಂತ ಶೇ.75ರಷ್ಟು ಕಡಿಮೆ ಹಣವನ್ನು ತಮ್ಮ ಖಾತೆಯಲ್ಲಿ ಹೊಂದಿದ್ದರೆ ಅವರ ಮೇಲೆ 100 ರೂ., ಜೊತೆಗೆ ಸೇವಾ ತೆರಿಗೆ ವಿಧಿಸಲಾಗುತ್ತದೆ. ಶೇ.50ರಿಂದ 75ರಷ್ಟು ಕಡಿಮೆಯಿದ್ದರೆ 75 ರೂ., ಜೊತೆಗೆ ಸೇವಾ ತೆರಿಗೆ, ಶೇ.50ಕ್ಕಿಂತ ಕಡಿಮೆಯಿದ್ದರೆ 50 ರೂ, ಜೊತೆಗೆ ಸೇವಾ ತೆರಿಗೆ ವಿಧಿಸಲಾಗುತ್ತದೆ.

 ಗ್ರಾಮೀಣ ಪ್ರದೇಶದಲ್ಲಿ ಈ ದಂಡದ ಮೊತ್ತ ರೂ.20ರಿಂದ 50ರವರೆಗೆ (ಜೊತೆಗೆ ಸೇವಾ ತೆರಿಗೆ ) ಆಗಿರುತ್ತದೆ. ಈ ನಿಯಮ ಎಪ್ರಿಲ್ 1ರಿಂದ ಜಾರಿಗೆ ಬರಲಿದೆ. ಅಲ್ಲದೆ ಇನ್ನು ಮುಂದೆ ತಿಂಗಳಿಗೆ ಮೂರಕ್ಕಿಂತ ಹೆಚ್ಚು ಬಾರಿ ಖಾತೆಯಲ್ಲಿ ಹಣದ ವ್ಯವಹಾರ ನಡೆಸಿದರೆ ಪ್ರತೀ ವ್ಯವಹಾರಕ್ಕೆ 50 ರೂ. ಶುಲ್ಕ ವಿಧಿಸಲಾಗುವುದು.

 ಶಾಖೆಗಳಲ್ಲಿ ಹಣದ ವ್ಯವಹಾರ ನಡೆಸುವಾಗ ಶುಲ್ಕ ವಿಧಿಸುವ ಕ್ರಮ ಈಗಲೂ ಚಾಲ್ತಿಯಲ್ಲಿದೆ. ಅದನ್ನು ಮುಂದಿನ ಆರ್ಥಿಕ ವರ್ಷಕ್ಕೂ ನವೀಕರಿಸಲಾಗಿದೆ ಅಷ್ಟೆ. ನಗದುರಹಿತ ವ್ಯವಹಾರಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಗ್ರಾಹಕರು ಬ್ಯಾಂಕ್‌ಗಳಿಗೆ ಆಗಿಂದಾಗ್ಗೆ ಭೇಟಿ ನೀಡುವ ಶ್ರಮವನ್ನು ಕಡಿಮೆ ಮಾಡುವ ಉದ್ದೇಶದಿಂದ ಎಟಿಎಂ ಮೂಲಕ ತಿಂಗಳಿಗೆ 10 ಬಾರಿ ಉಚಿತವಾಗಿ ಹಣ ಹಿಂಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಎಸ್‌ಬಿಐ ಅಧಿಕಾರಿಯೋರ್ವರು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X