Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಾಂಗ ನೀತಿಯಲ್ಲಿ ಮಹತ್ವದ ಬದಲಾವಣೆ:...

ವಿದೇಶಾಂಗ ನೀತಿಯಲ್ಲಿ ಮಹತ್ವದ ಬದಲಾವಣೆ: ಇಸ್ರೇಲ್‌ಗೆ ಮಾತ್ರ ಮೋದಿ ಭೇಟಿ, ಪೆಲೆಸ್ತೀನ್‌ಗೆ ಇಲ್ಲ

ವಾರ್ತಾಭಾರತಿವಾರ್ತಾಭಾರತಿ4 March 2017 4:27 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿದೇಶಾಂಗ ನೀತಿಯಲ್ಲಿ ಮಹತ್ವದ ಬದಲಾವಣೆ: ಇಸ್ರೇಲ್‌ಗೆ ಮಾತ್ರ ಮೋದಿ ಭೇಟಿ, ಪೆಲೆಸ್ತೀನ್‌ಗೆ ಇಲ್ಲ

ಹೊಸದಿಲ್ಲಿ, ಮಾ.4: ಈ ವರ್ಷದ ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಭೇಟಿ ನೀಡುವ ಅವಧಿಯಲ್ಲಿ ಪ್ಯಾಲೆಸ್ತೀನ್ ಪ್ರವಾಸ ಕೈಗೊಳ್ಳದಿರಲು ನಿರ್ಧರಿಸಿದ್ದಾರೆ. ಮೋದಿಯವರ ಇಸ್ರೇಲ್ ಪ್ರವಾಸ ಐತಿಹಾಸಿಕ ಭೇಟಿಯಾಗಲಿದ್ದು, ಇಸ್ರೇಲ್‌ಗೆ ಭೇಟಿ ನೀಡುವ ಪ್ರಪ್ರಥಮ ಭಾರತೀಯ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ. ಆದರೆ ಇಸ್ರೇಲ್‌ಗೆ ಈ ಹಿಂದೆ ಭೇಟಿ ನೀಡಿದ್ದ ಇತರ ಸಚಿವರಂತೆ ಮೋದಿ ಕೂಡಾ ಪ್ಯಾಲೆಸ್ತೀನ್‌ಗೆ ಭೇಟಿ ನೀಡಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಭಾರತದ ವಿದೇಶಾಂಗ ನೀತಿಯಲ್ಲಿ ಸಮತೋಲನ ತರುವ ದೃಷ್ಟಿಯಿಂದ ಇಸ್ರೇಲ್‌ಗೆ ಭೇಟಿ ನೀಡುವ ಮುನ್ನ ಮೋದಿ ಪ್ಯಾಲೆಸ್ತೀನ್ ಅಧ್ಯಕ್ಷ ಮುಹಮ್ಮದ್ ಅಬ್ಬಾಸ್ ಅವರಿಗೆ ಆತಿಥ್ಯ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

"ಮೋದಿಯವರು ತಮ್ಮ ಇಸ್ರೇಲ್ ಪ್ರವಾಸದ ವೇಳೆ ಪ್ಯಾಲೆಸ್ತೀನ್‌ಗೆ ಭೇಟಿ ನೀಡುತ್ತಿಲ್ಲ. ಬದಲು ನಮ್ಮ ಅಧ್ಯಕ್ಷರು ಈ ವರ್ಷ ಭಾರತಕ್ಕೆ ಭೇಟಿ ನೀಡಲಿದ್ದಾರೆ" ಎಂದು ಪ್ಯಾಲೆಸ್ತೀನ್‌ನ ರಾಯಭಾರಿ ಅದ್ನಾನ್ ಅಬು ಅಲ್‌ಹಜ್ ಖಚಿತಪಡಿಸಿದ್ದಾರೆ. ಜುಲೈ 2ನೇ ವಾರ ಹಂಬರ್ಗ್‌ನಲ್ಲಿ ನಡೆಯುವ ಜಿ-20 ಶೃಂಗದಿಂದ ವಾಪಸ್ಸಾಗುವ ಮಾರ್ಗ ಮಧ್ಯದಲ್ಲಿ ಮೋದಿ ಇಸ್ರೇಲ್‌ಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದೆ.

ಭಾರತದ ಪ್ರಧಾನಿ ಇಸ್ರೇಲ್‌ಗೆ ಭೇಟಿ ನೀಡುವುದು, ಈ ಯಹೂದಿ ದೇಶದ ಜತೆಗಿನ ಭಾರತದ ವಿಶೇಷ ಬಾಂಧವ್ಯದ ಧ್ಯೋತಕ ಎಂದು ಹೇಳಲಾಗುತ್ತಿದೆ. ಉಭಯ ದೇಶಗಳ ಸಂಪೂರ್ಣ ರಾಜತಾಂತ್ರಿಕ ಸಂಬಂಧ ಆರಂಭವಾದ 25ನೇ ವರ್ಷಾಚರಣೆಯನ್ನೂ ಅದ್ದೂರಿಯಾಗಿ ಹಮ್ಮಿಕೊಳ್ಳಲು ಉಭಯ ದೇಶಗಳು ನಿರ್ಧರಿಸಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X