Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಥಗ್ಸ್ ಆಫ್ ಹಿಂದೂಸ್ಥಾನ್ ನ್ನಲ್ಲಿ...

ಥಗ್ಸ್ ಆಫ್ ಹಿಂದೂಸ್ಥಾನ್ ನ್ನಲ್ಲಿ ಆಮಿರ್-ಅಮಿತಾಭ್ ಧಮಾಕ

ವಾರ್ತಾಭಾರತಿವಾರ್ತಾಭಾರತಿ4 March 2017 11:59 AM IST
share
ಥಗ್ಸ್ ಆಫ್ ಹಿಂದೂಸ್ಥಾನ್ ನ್ನಲ್ಲಿ ಆಮಿರ್-ಅಮಿತಾಭ್ ಧಮಾಕ

ಬಾಲಿವುಡ್ ಚಿತ್ರರಸಿಕರು ಥಗ್ಸ್ ಆಫ್ ಹಿಂದೂಸ್ಥಾನ್ ಚಿತ್ರಕ್ಕಾಗಿ ತುದಿಗಾಲಿನಿಂದ ಕಾದುನಿಂತಿದ್ದಾರೆ. ಮಿಸ್ಟರ್ ಪರ್‌ಫೆಕ್ಷನಿಸ್ಟ್ ‘ಆಮಿರ್‌ಖಾನ್’ ಹಾಗೂ ಬಿಗ್ ಬಿ ಅಮಿತಾಭ್ ಇದೇ ಮೊದಲ ಬಾರಿಗೆ ಒಂದೇ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳಲಿರುವ ಈ ಚಿತ್ರವು ಶೂಟಿಂಗ್‌ಗೆ ಮುನ್ನವೇ ಬಾಲಿವುಡ್‌ನಲ್ಲಿ ಸಂಚಲನವನ್ನು ಸೃಷ್ಟಿಸಿದೆ.

ವಿನೂತನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ಆಮಿರ್ ಅವರ ಹೊಸಲುಕ್ ಅಂತೂ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿಬಿಟ್ಟಿದೆ. ಆದಾಗ್ಯೂ, ಅಮಿರ್ ಈ ಸರ್ದಾರ್ ಗೆಟಪ್ ಧರಿಸಿರುವುದು ಥಗ್ಸ್ ಆಫ್ ಹಿಂದೂಸ್ಥಾನ್ ಚಿತ್ರಕ್ಕಾಗಿ ಅಲ್ಲವೆಂಬ ಗುಟ್ಟನ್ನು, ಸ್ವತಃ ನಟನ ವಕ್ತಾರರೇ ಬಯಲು ಮಾಡಿದ್ದಾರೆ. ಯಶ್‌ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಭಾರೀ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ‘ಥಗ್ಸ್ ಆಫ್ ಹಿಂದೂಸ್ಥಾನ್’ ಮೇನಲ್ಲಿ ಚಿತ್ರೀಕರಣ ಆರಂಭಿಸಲಿದೆ.

ದಂಗಲ್‌ನ ಭರ್ಜರಿ ಯಶಸ್ಸಿನ ಹುಮ್ಮಸ್ಸಿನಲ್ಲಿರುವ ಆಮಿರ್, ಥಗ್ಸ್ ಆಫ್ ಹಿಂದೂಸ್ತಾನ್‌ಗಾಗಿಯೂ ಸಾಕಷ್ಟು ಶ್ರಮವಹಿಸಿ ಪೂರ್ವತಯಾರಿ ನಡೆಸುತ್ತಿದ್ದಾರೆ. ದಂಗಲ್‌ನಲ್ಲಿ ಕುಸ್ತಿಪಟು ಮಹಾವೀರ್ ಸಿಂಗ್ ಫೋಗಟ್ ಪಾತ್ರದಲ್ಲಿ ದಢೂತಿದೇಹದಲ್ಲಿ ಕಂಗೊಳಿಸಿದ್ದ ಅವರು, ತನ್ನ ಮುಂದಿನ ಚಿತ್ರದಲ್ಲಿ ಕೃಶಕಾಯನಾಗಿ ಕಾಣಿಸಿಕೊಳ್ಳಲಿದ್ದಾರೆ.

‘ಕನ್‌ಫೆಶನ್ಸ್ ಆಫ್ ಎ ಥಗ್’ ಕಾದಂಬರಿಯನ್ನು ಆಧರಿಸಿದ ಥಗ್ಸ್ ಆಫ್ ಹಿಂದೂಸ್ಥಾನ್ ಮುಂದಿನ ದೀಪಾವಳಿಗೆ ಬಿಡುಗಡೆಗೊಳ್ಳಲಿದೆ. ಜಾಕಿಶ್ರಾಫ್‌ಗೂ ಚಿತ್ರದಲ್ಲಿ ಮುಖ್ಯವಾದ ಪಾತ್ರವೊಂದಿದೆ.

ಇದಕ್ಕೂ ಮುನ್ನ ಆಮಿರ್ ಅಭಿನಯದ ಸೀಕ್ರೆಟ್ ಸೂಪರ್‌ಸ್ಟಾರ್ ಚಿತ್ರ ಬಿಡುಗಡೆಗೊಳ್ಳಲಿದೆ. ಅದ್ವೈತ್ ಚಂದನ್ ನಿರ್ದೇಶನದ ಸೀಕ್ರೆಟ್‌ಸೂಪರ್‌ಸ್ಟಾರ್‌ಗೆ ಆಮಿರ್ ಹಾಗೂ ಅವರ ಪತ್ನಿ ಕಿರಣ್ ಹಣಹಾಕಿದ್ದಾರೆ. ಝೈರಾ ವಾಸಿಂ, ಮೆಹೆರ್ ವಿಜ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಸೀಕ್ರೆಟ್ ಸೂಪರ್‌ಸ್ಟಾರ್ ಆಗಸ್ಟ್ 4ರಂದು ಬಿಡುಗಡೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X