Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಯ...

ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಯ ಹತ್ಯೆ

ಭಾರತಕ್ಕೆ ಮತ್ತೊಂದು ಆಘಾತ

ವಾರ್ತಾಭಾರತಿವಾರ್ತಾಭಾರತಿ4 March 2017 1:28 PM IST
share
ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಯ ಹತ್ಯೆ

ನ್ಯೂಯಾರ್ಕ್, ಮಾ.4: ಹೈದರಾಬಾದ್ ಮೂಲದ ಇಂಜಿನಿಯರ್ ಒಬ್ಬರನ್ನು ಕಾನ್ಸಾಸ್ ಬಾರ್ ಒಂದರ ಹೊರಗಡೆ ವ್ಯಕ್ತಿಯೊಬ್ಬ ಕಳೆದ ವಾರ ಗುಂಡಿಕ್ಕಿ ಸಾಯಿಸಿದ ಘಟನೆಯ ಆಘಾತದಿಂದ ಭಾರತ ಚೇತರಿಸಿಕೊಳ್ಳುವ ಮೊದಲೇ ಭಾರತೀಯ ಮೂಲದ ಉದ್ಯಮಿಯೊಬ್ಬರನ್ನು ದಕ್ಷಿಣ ಕ್ಯಾರೊಲಿನಾದ ಅವರ ನಿವಾಸದ ಎದುರೇ ಗುರುವಾರ ರಾತ್ರಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.

ಹರ್ನಿಶ್ ಪಟೇಲ್ ಎಂಬ ಈ ಉದ್ಯಮಿ ರಾತ್ರಿ 11:24ಕ್ಕೆ ತಮ್ಮ ಮಳಿಗೆಯನ್ನು ಮುಚ್ಚಿದ ಹತ್ತು ನಿಮಿಷಗಳೊಳಗೆ ಲಾಂಕಸ್ಟರ್ ನಲ್ಲಿರುವ ಅವರ ನಿವಾಸದ ಎದುರೇ ಅವರನ್ನು ಹತ್ಯೆಗೈಯಲಾಗಿದೆ. ತನಗೆ ಗುಂಡಿನ ಸದ್ದು ಮತ್ತು ಚೀರಾಟ ಕೇಳುತ್ತಿದೆಯೆಂದು ಹತ್ತಿರದ ಮಹಿಳೆಯೊಬ್ಬಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕಾಗಮಿಸುವಷ್ಟರಲ್ಲಿ ಪಟೇಲ್ ಸತ್ತು ಬಿದ್ದಿದ್ದರು. ಸ್ಥಳದಲ್ಲಿ ಎರಡು ಶೆಲ್ ಕೇಸಿಂಗ್ ಪತ್ತೆಯಾಗಿವೆ.

ಹೈದರಾಬಾದ್ ಮೂಲದ ಇಂಜಿನಿಯರ್ ಶ್ರೀನಿವಾಸ್ ಕುಚಿಭೊತ್ಲ ಅವರ ಹತ್ಯೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಂಡಿಸಿದ ಎರಡೇ ದಿನಗಳಲ್ಲಿ ಈ ಹತ್ಯೆ ನಡೆದಿದೆ.

ಇದೊಂದು ಜನಾಂಗೀಯ ದ್ವೇಷದಿಂದ ನಡೆದ ಕೊಲೆಯೆಂದು ತಿಳಿಯಲು ಯಾವುದೇ ಕಾರಣವಿಲ್ಲ ಎಂದು ಸ್ಥಳೀಯ ತನಿಖಾಧಿಕಾರಿಗಳು ಹೇಳಿಕೊಂಡಿದ್ದಾರೆ. ಪಟೇಲ್ ಅವರ ಹತ್ಯೆ ಲಾಂಕಸ್ಟರ್ ನಲ್ಲಿ ಸಾಕಷ್ಟು ಆಕ್ರೋಶ ಮೂಡಿಸಿದೆಯೆಂದು ಹೇಳಲಾಗಿದೆ. ಅವರ ಮಾಲಕತ್ವದ ಸ್ಟೋರ್ ನಗರದ ಶೆರಿಫ್ ಕಚೇರಿಯ ಸಮೀಪವೇ ಇದ್ದು, ಅವರ ಸಹಾಯಕರು ಆಗಾಗ ಪಟೇಲ್ ಅಂಗಡಿಗೆ ಬರುತ್ತಿದ್ದರು. ಅವರೊಬ್ಬರು ಸ್ನೇಹ ಜೀವಿ, ಹಣವಿಲ್ಲದವರಿಗೂ ಅವರು ಆಹಾರವೊದಗಿಸುತ್ತಿದ್ದರು ಎಂದು ಹಲವರು ಹೇಳಿದ್ದಾರೆ. ಪಟೇಲ್ ಅವರು ತಮ್ಮ ಪತ್ನಿ ಹಾಗೂ ಪ್ರಾಥಮಿಕ ಶಾಲೆಗೆ ಹೋಗುವ ಮಗುವನ್ನು ಅಗಲಿದ್ದಾರೆ. ಘಟನೆ ನಡೆದಾಗ ಪಟೇಲ್ ಅವರ ಪತ್ನಿ ಮತ್ತು ಮಗು ಮನೆಯಲ್ಲಿಯೇ ಇದ್ದರು.

ಪಟೇಲ್ ಅವರ ಸ್ಪೀಡ್ ಸ್ಮಾರ್ಟ್ ಸ್ಟೋರ್ ಹೊರಗಡೆ ಹಲವಾರು ಜನರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದು, ಹೂವುಗಳನ್ನಿಟ್ಟು ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ‘‘ಸ್ಟೋರ್ ಕ್ಲೋಸ್ಡ್ ಫಾರ್ ಫ್ಯೂ ಡೇಸ್ ಬಿಕಾಸ್ ಆಫ್ ಫ್ಯಾಮಿಲಿ ಎಮರ್ಜನ್ಸಿ. ಸಾರಿ ಫಾರ್ ಇನ್ ಕನ್ವೀನಯನ್ಸ್’ ಎಂಬ ಬೋರ್ಡನ್ನು ಮುಚ್ಚಿರುವ ಮಳಿಗೆಯೆದುರು ಅಳವಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X