Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: 'ಸಾನಿಧ್ಯ' ವಿಶೇಷ ಮಕ್ಕಳಿಂದ...

ಮಂಗಳೂರು: 'ಸಾನಿಧ್ಯ' ವಿಶೇಷ ಮಕ್ಕಳಿಂದ ಕರಕುಶಲ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ4 March 2017 8:46 PM IST
share
ಮಂಗಳೂರು: ಸಾನಿಧ್ಯ ವಿಶೇಷ ಮಕ್ಕಳಿಂದ ಕರಕುಶಲ ಪ್ರದರ್ಶನ

ಮಂಗಳೂರು, ಮಾ.4: ಶಕ್ತಿನಗರದ ಸಾನಿಧ್ಯ ರೆಸಿಡೆನ್ಶಿಯಲ್ ಸ್ಕೂಲ್ ಆ್ಯಂಡ್ ಟ್ರೈನಿಂಗ್ ಸೆಂಟರ್ ವತಿಯಿಂದ ನಗರದ ಕದ್ರಿ ಪಾರ್ಕ್‌ನಲ್ಲಿ ವಿಶನ್ 2017 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಿಶೇಷ ಮಕ್ಕಳಿಂದ ಕರಕುಶಲ ಪ್ರದರ್ಶನ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದ.ಕ. ಜಿಲ್ಲಾ ಪಂಚಾಯತ್ ಸಿಇಓ ಎಂ.ಆರ್.ರವಿ, ವಿಶೇಷ ಮಕ್ಕಳ ಶಾಲೆಗಳನ್ನು ನಡೆಸುವುದು ಸುಲಭದ ಕೆಲಸವಲ್ಲ. ಇದಕ್ಕೆ ಸಹನೆ ಅಗತ್ಯವಾಗಿದೆ. ಅಂಗವೈಕಲ್ಯವನ್ನು ಹೊಂದಿರುವ ಮಕ್ಕಳಿಗೆ ಪ್ರೀತಿಯನ್ನು ಕೊಟ್ಟು ಜಾಗೃತಿಯಿಂದ ನೋಡಿಕೊಳ್ಳುವ ಜೊತೆಗೆ ಸಹನೆಯ ಮೂಲಕ ಅಂತಹ ಮಕ್ಕಳ ಭವಿಷ್ಯವನ್ನು ರೂಪಿಸಲು ಸಾಧ್ಯವಿದೆ. ವಿಶೇಷ ಮಕ್ಕಳ ಕಾಳಜಿ ವಹಿಸುತ್ತಿರುವ ಸಾನಿಧ್ಯ ವಸತಿ ಶಾಲೆಯ ಕಾರ್ಯ ಶ್ಲಾಘನೀಯ ಎಂದರು.

ವಿಶೇಷ ಮಕ್ಕಳ ಶಾಲೆಗಳನ್ನು ಎಲ್ಲರೂ ಪ್ರೋತ್ಸಾಹಿಸಿ ಸಹಕಾರ ನೀಡುವಂತಾಗಬೇಕು. ಇಂತಹ ಮಕ್ಕಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಹ್ವಾನಕ್ಕೆ ನಿರೀಕ್ಷಿಸುವುದು, ಪ್ರಚಾರ ಬಯಸುವುದು ಆತ್ಮವಂಚನೆಗೆ ಸಮವಾಗಿದೆ ಎಂದರು.

ಕೆನರಾ ಬ್ಯಾಂಕಿನ ಉಪ ಮಹಾಪ್ರಬಂಧಕ ಎಸ್.ಡಿ.ಬಿರಾದರ್ ಮಾತನಾಡಿ, ವಿಶೇಷ ಮಕ್ಕಳ ಶಾಲೆಯನ್ನು ಸುಸೂತ್ರವಾಗಿ ಮುನ್ನೆಡೆಸಲು ಎಲ್ಲರ ಪ್ರೋತ್ಸಾಹ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳ ಸಹಕಾರ ನೀಡಬೇಕೆಂದರು.

ಈ ಸಂದರ್ಭದಲ್ಲಿ ಗ್ರೂಪ್ 4 ಸ್ಯಾನಿಟರಿಯ ಮಾಲಕ ಮುಹಮ್ಮದ್ ಬಾವ, ಶ್ರೀ ಗಣೇಶ ಸೇವಾ ಟ್ರಸ್ಟ್‌ನ ಅಧ್ಯಕ್ಷ ಮಹಾಬಲ ಮಾರ್ಲ ಉಪಸ್ಥಿತರಿದ್ದರು.

ಸಾನಿಧ್ಯದ ನಿರ್ವಾಹಕ ವಸಂತ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಾನಿಧ್ಯದ ಶಿಕ್ಷಕಿ ಶಾಂತಲಾ ವಂದಿಸಿದರು.

ಕಾರ್ಯಕ್ರಮದ ಬಳಿಕ ಅತಿಥಿಗಳಿಂದ ವಿಶೇಷ ಮಕ್ಕಳ ಕರಕುಶಲ ವಸ್ತು ಪ್ರದರ್ಶನವನ್ನು ವೀಕ್ಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X