Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಕಾರ್ಯಕರ್ತ ಚಂದ್ರಾವತ್...

ಆರೆಸ್ಸೆಸ್ ಕಾರ್ಯಕರ್ತ ಚಂದ್ರಾವತ್ ವಿರುದ್ಧ ಕೇರಳದಲ್ಲಿ ಪ್ರಕರಣ ದಾಖಲಿಸಿ : ಸಿಪಿಐ(ಎಂ) ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ4 March 2017 8:46 PM IST
share
ಆರೆಸ್ಸೆಸ್ ಕಾರ್ಯಕರ್ತ ಚಂದ್ರಾವತ್ ವಿರುದ್ಧ ಕೇರಳದಲ್ಲಿ ಪ್ರಕರಣ ದಾಖಲಿಸಿ : ಸಿಪಿಐ(ಎಂ) ಒತ್ತಾಯ

ತಿರುವನಂತಪುರಂ, ಮಾ.4: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ಕತ್ತರಿಸಿದವರಿಗೆ 1 ಕೋಟಿ ಬಹುಮಾನ ಘೋಷಿಸಿರುವ ಮಾಜಿ ಆರೆಸ್ಸೆಸ್ ಕಾರ್ಯಕರ್ತ ಕುಂದನ್ ಚಂದ್ರಾವತ್ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಬೇಕು ಎಂದು ಆಡಳಿತಾರೂಢ ಸಿಪಿಐ(ಎಂ) ಪಕ್ಷ ಹೇಳಿದೆ.

 ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಸಿಪಿಐ(ಎಂ) ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಡಿಯೆರಿ ಬಾಲಕೃಷ್ಣನ್ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ತಿಳಿಸಿದರು.

ಚಂದ್ರಾವತ್ ಅವರು ಮಧ್ಯಪ್ರದೇಶದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರೂ, ಅಲ್ಲಿನ ಆಡಳಿತಾರೂಢ ಬಿಜೆಪಿ ಸರಕಾರ ಈ ಬಲಪಂಥೀಯ ಕಾರ್ಯಕರ್ತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಗಳಿಲ್ಲ ಎಂದ ಅವರು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರದ ನೆರವಿನಿಂದ ಆರೆಸ್ಸೆಸ್ ಸಂಘಟನೆ ಸಿಪಿಐ(ಎಂ) ವಿರುದ್ದ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದೆ. ಕೇರಳದಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ನಿರಂತರವಾಗಿ ಸಿಪಿಐ(ಎಂ) ಕಾರ್ಯಕರ್ತರಿಂದ ಹಲ್ಲೆ ನಡೆಯುತ್ತಿದೆ ಎಂದು ನಿರಂತರ ಅಪಪ್ರಚಾರ ನಡೆಸಲಾಗುತ್ತಿದೆ ಎಂದವರು ದೂರಿದರು.

ಕೇರಳ ಮುಖ್ಯಮಂತ್ರಿಯ ತಲೆಕತ್ತರಿಸಿದವರಿಗೆ ಬಹುಮಾನದ ಘೋಷಣೆ ಕೂಡಾ ಈ ಅಭಿಯಾನದ ಒಂದು ಭಾಗವಾಗಿದೆ. ಆರೆಸ್ಸೆಸ್ ಮುಖಂಡ ಇಂತಹ ಪ್ರಚೋದನಕಾರೀ ಹೇಳಿಕೆ ನೀಡಿದ್ದರೂ ಮಧ್ಯಪ್ರದೇಶದಲ್ಲಿ ಇವರ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಮತ್ತು ಪೊಲೀಸರು ದೂರು ದಾಖಲಿಸಿಕೊಳ್ಳುವ ಸಂಭವವೂ ಇಲ್ಲ. ಆದ್ದರಿಂದ ಕೇರಳ ಪೊಲೀಸರು ಪ್ರಕರಣ ದಾಖಲಿಸಬೇಕು . ಯಾಕೆಂದರೆ ಈ ಹೇಳಿಕೆಯ ಪರಿಣಾಮ ಕೇರಳದ ಮೇಲಾಗುತ್ತದೆ ಎಂದವರು ನುಡಿದರು.

 ಕೇರಳದಲ್ಲಿ 200ಕ್ಕೂ ಹೆಚ್ಚು ಸಿಪಿಐ(ಎಂ) ಕಾರ್ಯಕರ್ತರನ್ನು ಆರೆಸ್ಸೆಸ್ ಹತ್ಯೆ ಮಾಡಿದೆ. ಇದರಲ್ಲಿ ಕಣ್ಣೂರು ಜಿಲ್ಲೆಯಲ್ಲೇ 68 ಮಂದಿಯ ಹತ್ಯೆಯಾಗಿದೆ. ಸಾವಿರಾರು ಎಡಪಂಥೀಯ ಕಾರ್ಯಕರ್ತರ ಮೇಲೆ ಆಕ್ರಮಣ ನಡೆಸಲಾಗಿದೆ ಮತ್ತು ಅವರ ಮನೆಯನ್ನು ಹಾಳುಗೆಡವಲಾಗಿದೆ. ರಾಜ್ಯದಲ್ಲಿ ಎಲ್‌ಡಿಎಫ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಳೆದ 9 ತಿಂಗಳಲ್ಲಿ 8 ಸಿಪಿಐ(ಎಂ) ಕಾರ್ಯಕರ್ತರನ್ನು ಆರೆಸ್ಸೆಸ್ ಹತ್ಯೆ ಮಾಡಿದೆ ಎಂದವರು ಆರೋಪಿಸಿದರು.

ಕಮ್ಯುನಿಸ್ಟ್ ಪಕ್ಷದ ವಿರುದ್ಧದ ಅಭಿಯಾನಕ್ಕೆ ಹಣಕಾಸು ಸಂಗ್ರಹಿಸಲು ಆರೆಸ್ಸೆಸ್ ರಾಷ್ಟ್ರೀಯ ಮಟ್ಟದಲ್ಲಿ ನಿಧಿ ಸಂಚಯನ ಕಾರ್ಯದಲ್ಲಿ ತೊಡಗಿದೆ ಎಂದು ಆರೋಪಿಸಿದ ಬಾಲಕೃಷ್ಣನ್, ಆರೆಸ್ಸೆಸ್‌ನ ಕೋಮುವಾರು ಅಭಿಯಾನವನ್ನು ತಳಮಟ್ಟದಿಂದಲೇ ಎದುರಿಸಲು ನಾಲ್ಕು ದಿನಗಳ ಸಮೂಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X