Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್‌ನ ಈ ಹೊಟೇಲ್‌ನಲ್ಲಿ ವೇಟರ್...

ಪಾಕ್‌ನ ಈ ಹೊಟೇಲ್‌ನಲ್ಲಿ ವೇಟರ್ ರೊಬೊಟ್‌ಗಳು

ವಾರ್ತಾಭಾರತಿವಾರ್ತಾಭಾರತಿ4 March 2017 9:42 PM IST
share
ಪಾಕ್‌ನ ಈ ಹೊಟೇಲ್‌ನಲ್ಲಿ ವೇಟರ್ ರೊಬೊಟ್‌ಗಳು

ಇಸ್ಲಾಮಾಬಾದ್, ಮಾ.4: ಪಾಕಿಸ್ತಾನದ ಫಾಸ್ಟ್‌ಪುಡ್ ರೆಸ್ಟಾರೆಂಟೊಂದು, ಗ್ರಾಹಕರಿಗೆ ಆಹಾರವನ್ನು ಬಡಿಸಲು ರೊಬೊಟ್‌ಗಳನ್ನು ಬಳಸಿಕೊಳ್ಳುವ ಮೂಲಕ ಹೊಸ ದಾಖಲೆ ಸ್ಥಾಪಿಸಿದೆ.

  ಪಂಜಾಬ್ ಪ್ರಾಂತದ ಮುಲ್ತಾನ್ ನಗರದಲ್ಲಿರುವ ಪಿಝಾ.ಕಾಂ. ಉಪಹಾರಗೃಹವು ಆಹಾರ ಬಡಿಸಲು ರೊಬೊಟ್ ಪರಿಚಾರಕರನ್ನು ಬಳಸಿಕೊಂಡಿದೆ. ಇದರಿಂದಾಗಿ ಅಲ್ಲಿಗೆ ಆಗಮಿಸುತ್ತಿರುವ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಪಾಕಿಸ್ತಾನದಲ್ಲಿ ರೊಬೊಟೊನ್ನು ಬಳಸಿಕೊಂಡಿರುವ ಪ್ರಪ್ರಥಮ ಉಪಹಾರಗೃಹವೆಂಬ ಹೆಗ್ಗಳಿಕೆಗೂ ಪಿಝಾ.ಕಾಂ. ಪಾತ್ರವಾಗಿದೆ.

ಈ ರೆಸ್ಟಾರೆಂಟ್‌ನ ಮಾಲಕನ ಪುತ್ರ ಇಸ್ಲಾಮಾಬಾದ್‌ನ ರಾಷ್ಟ್ರೀಯ ವಿಜ್ಞಾನ ಹಾಗೂ ತಂತ್ರಜ್ಞಾನ ವಿವಿಯ ಇಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವೀಧರನಾಗಿದ್ದು, ಅವರು ಈ ರೊಬೊಟ್‌ಗಳನ್ನು ಅಭಿವೃದ್ಧಿಪಡಿಸಿದ್ದಾರೆ. ‘‘ಸ್ತ್ರೀಯಾಕೃತಿಯ ಈ ರೊಬೊಟ್‌ಗಳ ಕುರಿತ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿದ್ದೇ ತಡ, ರೆಸ್ಟಾರೆಂಟ್‌ನ ಮುಂದೆ ಗ್ರಾಹಕರ ಉದ್ದನೆಯ ಸರತಿ ಸಾಲುಗಳು ಈಗ ಸಾಮಾನ್ಯ ದೃಶ್ಯವಾಗಿ ಬಿಟ್ಟಿದೆಯೆಂದು, ಮಾಲಕ ಸೈಯದ್ ಅಝೀಝ್ ಝಾಫ್ರಿ ಹೇಳುತ್ತಾರೆ.

 ತನ್ನ ವ್ಯಾಪಾರಕ್ಕೆ ಉತ್ತೇಜನ ನೀಡಲು ರೊಬೊಟ್ ಪರಿಚಾರಕರ ಬಳಸಿಕೊಳ್ಳಬೇಕೆಂಬ ವಿನೂತನ ಐಡಿಯಾವನ್ನು ಪುತ್ರ ಸೈಯದ್ ಉಸಾಮಾ ಅಝೀಜ್ ನೀಡಿದರೆಂದು ಝಾಫ್ರಿ ಹೇಳುತ್ತಾರೆ. ‘‘ ನನ್ನ ಪುತ್ರ ಹೆಚ್ಚಿನ ಶಿಕ್ಷಣಕ್ಕಾಗಿ ಅಮೆರಿಕಕ್ಕೆ ತೆರಳಲು ಇಚ್ಛಿಸಿದ್ದ. ನಾನವನಿಗೆ ದೇಶಕ್ಕಾಗಿ ಅದರಲ್ಲೂ ವಿಶೇಷವಾಗಿ ಮುಲ್ತಾನ್‌ಗಾಗಿ ಏನನ್ನಾದರೂ ಕೊಡುಗೆ ನೀಡುವಂತೆ ಆತನನ್ನು ಪ್ರೇರೇಪಿಸಿದೆ’’ಎಂದು ಜಾಫ್ರಿ ಹೇಳುತ್ತಾರೆ.

 ಈ ರೊಬೊಟ್‌ಗಳು ಗ್ರಾಹಕರ ಟೇಬಲ್ ಸಮೀಪಕ್ಕೆ ಬರಬಲ್ಲವು, ಗ್ರಾಹಕರನ್ನು ಸ್ವಾಗತಿಸುವವು ಹಾಗೂ ಅವರಿಗೆ ಊಟವನ್ನು ತಂದುಕೊಡುತ್ತವೆ. ಜೊತೆಗೆ ಕೌಂಟರ್ ಬಳಿಗೂ ಬರುತ್ತವೆಯೆಂದು ಈ ಯಂತ್ರಮಾನವರನ್ನು ಅಭಿವೃದ್ಧಿಪಡಿಸಿದವರಾದ ಜಾಫ್ರಿ ಹೇಳುತ್ತಾರೆ.

ಚೀನಾದಲ್ಲಿ ಈಗಾಗಲೇ ಹಲವೆಡೆ ಹೊಟೇಲ್‌ಗಳಲ್ಲಿ ರೊಬೊಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಿಂದ ತಾನು ಸ್ಫೂರ್ತಿ ಪಡೆದು ಈ ಯಂತ್ರಮಾನವರನ್ನು ನಿರ್ಮಿಸಿರುವುದಾಗಿ ಝಾಫ್ರಿ ಹೇಳುತ್ತಾರೆ. ಈ ರೊಬೊಟ್‌ಗಳಲ್ಲಿನ ಎಲ್ಲಾ ಇಲೆಕ್ಟಿಕಲ್ ಹಾಗೂ ಯಾಂತ್ರಿಕ ಬಿಡಿಭಾಗಗಳು ಪಾಕಿಸ್ತಾನದಲ್ಲೇ ನಿರ್ಮಾಣಗೊಂಡಿರುವುದಾಗಿ ಅವರ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X