Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಾರಿಕಂಬಳ ಅನುಸ್ಮರಣಾ ಸಂಗಮ ಸಮಾಪ್ತಿ

ತಾರಿಕಂಬಳ ಅನುಸ್ಮರಣಾ ಸಂಗಮ ಸಮಾಪ್ತಿ

ವಾರ್ತಾಭಾರತಿವಾರ್ತಾಭಾರತಿ5 March 2017 9:25 PM IST
share
ತಾರಿಕಂಬಳ ಅನುಸ್ಮರಣಾ ಸಂಗಮ ಸಮಾಪ್ತಿ

ಬಜ್ಪೆ, ಮಾ.5: ಜಗತ್ತಿಗೆ ಒಬ್ಬರೇ ತಾಜುಲ್ ಉಲಮಾ ಅದು ಮರ್ಹೂಂ ಉಳ್ಳಾಲ ಸಯ್ಯಿದ್ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅಲ್ ಬುಖಾರಿ ತಂಙಳ್ ಮಾತ್ರ, ಅವರು ಜಗತ್ತು ಕಂಡ ಮಹಾನ್ ತ್ಯಾಗಿಯಾಗಿದ್ದರು ಎಂದು ಆಧ್ಯಾತ್ಮಿಕ ಪುರುಷ ಸಯ್ಯಿದ್ ಅತಾವುಲ್ಲ ತಂಙಳ್ ಉದ್ಯಾವರ ಹೇಳಿದರು.

ತಾರಿಕಂಬಳ ಎಸ್ಸೆಸ್ಸೆಫ್ ವತಿಯಿಂದ ನಡೆದ ತಾಜುಲ್ ಉಲಮಾ ಅನುಸ್ಮರಣಾ ಸಂಗಮದಲ್ಲಿ ದುಆ ಆಶಿರ್ವಚನ ಮಾಡುತ್ತಾ ಮಾತನಾಡಿದ ತಂಙಳ್ ತಾಜುಲ್ ಉಲಮಾರನ್ನು ಹತ್ತಿರದಿಂದ ಬಲ್ಲ ನನಗೆ ಅವರ 95ವರ್ಷಗಳ ಜೀವನದಲ್ಲಿ ಕಾಣ ಸಿಕ್ಕಿದ್ದು ಸುನ್ನತ್ ಜಮಾಅತಿಗಾಗಿ ಮಾಡಿದ ಅಗಣಿತ ಸೇವೆ,  ಕಷ್ಟ,ತ್ಯಾಗಗಳು ಮಾತ್ರವಾಗಿದೆ, ಸುನ್ನತ್ ಜಮಾಅತಿಗಾಗಿ ಒಂದು ಪುರುಷಾಯುಸ್ಸನ್ನೇ ಮೀಸಲಿಟ್ಟವರಾಗಿದ್ದರು ಎಂದರು.

ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಮತ್ತು ಉದಾರ ದಾನಿ ಎಂ.ಎಸ್ ಮನ್ಸೂರ್ ಬಜ್ಪೆ ರವರನ್ನು ತಾರಿಕಂಬಳ ಶಾಖಾ ಎಸ್ಸೆಸ್ಸೆಫ್ ವತಿಯಿಂದ ಸನ್ಮಾನಿಸಲಾಯಿತು.

ಅತಾವುಲ್ಲ ತಂಙಳ್ ಶಾಲು ಹೊದಿಸಿ ಸ್ಮರಣಿಕೆ ನೀಡಿ ಆದರಿಸಿದರು. ಮಜ್ಲಿಸ್ ಗಾಣೆಮಾರ್ ಪ್ರೊಫೆಸರ್ ಫಿರೋಝ್ ಮುಈನಿ ಉದ್ಘಾಟಿಸಿದರು. ಸಿರಾಜುದ್ದೀನ್ ಸಖಾಫಿ ಕನ್ಯಾನ ತಾಜುಲ್ ಉಲಮಾ ಅನುಸ್ಮರಣಾ ಪ್ರಭಾಷಣ ಮಾಡಿದರು. ಗಝಾಲಿ ಮಸೀದಿಯ ಅಧ್ಯಕ್ಷ ಅಬ್ದುಲ್ ಬಶೀರ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಹಾಜಿ ಮುಹಮ್ಮದ್ ಅಲೀ, ಅಕ್ಬರ್ ಹಾಜಿ ಬಜ್ಪೆ, ಖಾದರ್ ಹಾಜಿ ಬಜ್ಪೆ, ಎಸ್‌ವೈಎಸ್ ಜಿಲ್ಲಾ ಕಾರ್ಯದರ್ಶಿ ಸಲೀಲ್ ಡಿಲಕ್ಸ್, ರಫೀಖ್ ಝೈನಿ,  ಶಂಸುದ್ದೀನ್ ಝುಹ್ರಿ ಮುಂತಾದವರು ಉಪಸ್ಥಿತರಿದ್ದರು. ಬಿ.ಎ ಶಾಕಿರ್ ಅಹ್ಮದ್ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X