Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್‌ನಲ್ಲಿ ಬುರ್ಕಿನಿ ಧರಿಸಲು...

ಇಂಗ್ಲೆಂಡ್‌ನಲ್ಲಿ ಬುರ್ಕಿನಿ ಧರಿಸಲು ಮುಸ್ಲಿಂ ಈಜುಗಾರ್ತಿಯರಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ5 March 2017 11:53 PM IST
share
ಇಂಗ್ಲೆಂಡ್‌ನಲ್ಲಿ ಬುರ್ಕಿನಿ ಧರಿಸಲು ಮುಸ್ಲಿಂ ಈಜುಗಾರ್ತಿಯರಿಗೆ ಅವಕಾಶ

 ಲಂಡನ್,ಮಾ.5: ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಹವ್ಯಾಸಿ ಈಜು ಸ್ಪರ್ಧೆಯಲ್ಲಿ ಮುಸ್ಲಿಂ ಮಹಿಳಾ ಈಜುಗಾರ್ತಿಯರಿಗೆ ಈಜುತೊಡುಗೆಯಾದ ಬುರ್ಕಿನಿ ಧರಿಸಿ ಈಜಲು ಅವಕಾಶ ಕಲ್ಪಿಸಲಾಗಿದೆ.

ಮುಸ್ಲಿಂ ಮಹಿಳಾ ಸ್ಪೋರ್ಟ್ಸ್ ಫೌಂಡೇಶನ್‌ನ ವಿನಂತಿಯ ಮೇರೆಗೆ ಅಮೆಚೂರ್ ಸ್ವಿಮ್ಮಿಂಗ್ ಅಸೋಸಿಯೇಶನ್(ಎಎಸ್‌ಎ) ಈಜುಡುಗೆಯಲ್ಲಿನ ನಿಯಮಾವಳಿಯಲ್ಲಿ ಸಡಿಲಿಕೆ ಮಾಡಲು ಸಮ್ಮಿತಿಸಿದ್ದು, ಸಡಿಲವಾದ ಸಂಪೂರ್ಣ ದೇಹವನ್ನು ಮುಚ್ಚುವ ಉಡುಪು ಧರಿಸಲು ಅವಕಾಶ ನೀಡಿದೆ.

 ಈ ತನಕ ಒಲಿಂಪಿಯನ್‌ಗಳು ಧರಿಸುವಂತಹ ಸಂಪೂರ್ಣ ದೇಹವನ್ನು ಮುಚ್ಚುವಂತಹ ಈಜುಡುಗೆಯನ್ನು ತೊಡುವುದಕ್ಕೆ ನಿಷೇಧವಿತ್ತು. ಈಜುಡುಗೆಯಲ್ಲಿ ನಿಯಮ ಸಡಿಲಿಕೆಯಿಂದಾಗಿ ಇಂಗ್ಲೆಂಡ್‌ನ ಎಲ್ಲ ಮಹಿಳಾ ಈಜುಗಾರ್ತಿಯರು ಭಾಗವಹಿಸಲು ಅವಕಾಶ ಲಭಿಸಿದೆ.

 ಈಗ ಜಾರಿಗೆ ತಂದಿರುವ ಹೊಸ ಮಾರ್ಗದರ್ಶಿಯು ಇಂಗ್ಲೆಂಡ್‌ನಲ್ಲಿರುವ ಹವ್ಯಾಸಿ ಸ್ಪರ್ಧಾಳುಗಳಿಗೆ ಮಾತ್ರ ಅನ್ವಯಿಸುತ್ತದೆ. ಸ್ಪರ್ಧಾಳುಗಳು ಧರಿಸಿರುವ ಈಜುಡುಗೆಯ ಬಗ್ಗೆ ರೆಫರಿಗಳು ಆಕ್ಷೇಪ ಎತ್ತಿದ್ದರೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಬುರ್ಖಾ ಧರಿಸಿ ಸ್ಪರ್ಧಿಸಲು ಬಯಸುವ ಸ್ಪರ್ಧಾಳುಗಳು ಸ್ವಿಮ್ಮಿಂಗ್‌ಗೆ ಮೊದಲು ತಮ್ಮ ಈಜುಡುಗೆಯನ್ನು ತಪಾಸಣೆಗಾಗಿ ರೆಫರಿಗೆ ನೀಡಬೇಕಾಗುತ್ತದೆ. ರೆಫರಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

  ಇಂಗ್ಲೆಂಡ್‌ನ ಸ್ಪರ್ಧಾತ್ಮಕ ಈಜಿಗೆ ಇದು ತುಂಬಾ ಧನಾತ್ಮಕ ಅಂಶವಾಗಿದೆ. ನಿಯಮಗಳಲ್ಲಿನ ಬದಲಾವಣೆಯಿಂದ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಲು ಅವಕಾಶ ಲಭಿಸಿದೆ ಎಂದು ಎಎಸ್‌ಎ ಚೇರ್ಮನ್ ಕ್ರಿಸ್ ಬಾಸ್ಟಕ್ ಹೇಳಿದ್ದಾರೆ. ಕ್ರೀಡೆಗಳಲ್ಲಿ ಮುಸ್ಲಿಂ ಮಹಿಳೆಯರ ಭಾಗವಹಿಸುವಿಕೆಯಲ್ಲಿ ಭಾರೀ ಹೆಚ್ಚಳವಾಗಿದೆ. ಈಜುಡುಗೆಗೆೆ ಸಂಬಂಧಿಸಿ ಎಎಸ್‌ಎ ತನ್ನ ಮಾರ್ಗದರ್ಶಿಯಲ್ಲಿ ಮಾಡಿರುವ ಬದಲಾವಣೆ ನಮಗೆ ಸಂತಸ ಉಂಟು ಮಾಡಿದೆ. ನಮ್ಮ ಮನವಿಗೆ ಅವರು ಸ್ಪಂದಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುವೆವು’’ ಎಂದು ಮುಸ್ಲಿಂ ಮಹಿಳಾ ಸ್ಪೋರ್ಟ್ಸ್ ಫೌಂಡೇಶನ್‌ನ ರಿಮ್ಲಾ ಅಖ್ತರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X