Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುದಾಬಿಯಲ್ಲಿ 13 ಕೋಟಿ ರೂ. ಬಹುಮಾನ...

ಅಬುದಾಬಿಯಲ್ಲಿ 13 ಕೋಟಿ ರೂ. ಬಹುಮಾನ ಗೆದ್ದ ಭಾರತೀಯ!

ವಾರ್ತಾಭಾರತಿವಾರ್ತಾಭಾರತಿ6 March 2017 9:38 AM IST
share
ಅಬುದಾಬಿಯಲ್ಲಿ 13 ಕೋಟಿ ರೂ. ಬಹುಮಾನ ಗೆದ್ದ ಭಾರತೀಯ!

ಅಬುದಾಬಿ,ಮಾ.6: ಭಾರತೀಯ ಮೂಲದ ಸೀರಜ್ ಕೃಷ್ಣನ್ ಕೊಪ್ಪರೆಂಬಿಲ್ ಅವರು ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಧಿಪತಿಯಾಗಿದ್ದರು. ಹೇಗೆ ಗೊತ್ತೇ?

ಶಿಪ್ಪಿಂಗ್ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿರುವ ಸೀರಜ್ (33) ಅಬುದಾಬಿ ಬಿಗ್ ಟಿಕೆಟ್ ಡ್ರಾದಲ್ಲಿ ಏಳು ದಶಲಕ್ಷ ದಿರ್ಹಂ ಮೌಲ್ಯದ ಬಹುಮಾನ ಗೆದ್ದಿರುವುದನ್ನು ರವಿವಾರ ಪ್ರಕಟಿಸಲಾಗಿದೆ.

"ಬಿಗ್ ಟಿಕೆಟ್‌ನಿಂದ ನನಗೆ ಕರೆ ಬಂದಾಗ ನಾನು ಒಂದು ಕ್ಷಣ ಅಚ್ಚರಿಯಾಯಿತು. ಇಂದಿಗೂ ಇದನ್ನು ನನಗೆ ನಂಬಲು ಸಾಧ್ಯವಾಗುತ್ತಿಲ್ಲ" ಎಂದು ಕಳೆದ ಒಂಬತ್ತು ವರ್ಷಗಳಿಂದ ಯುಎಇನಲ್ಲಿ ಕೆಲಸ ಮಾಡುತ್ತಿರುವ ಕೇರಳ ಮೂಲದ ಕೃಷ್ಣನ್ ವಿವರಿಸಿದರು.

"44698 ನನ್ನ ಅದೃಷ್ಟಸಂಖ್ಯೆ ಎನ್ನುವುದು ನನಗೆ ಖಾತ್ರಿಯಾಗಿದೆ". ಕೃಷ್ಣನ್ ಬಿಗ್ ಟಿಕೆಟ್‌ನ ಖಾಯಂ ಗ್ರಾಹಕರಾಗಿದ್ದರೂ, ಇದಕ್ಕೂ ಮುನ್ನ ಯಾವ ಬಹುಮಾನವನ್ನೂ ಗೆದ್ದಿರಲಿಲ್ಲ. ಈ ಬಾರಿ ಟಿಕೆಟ್ ಖರೀದಿಸಿದ ನಾನು ಇದು ನಾನು ಕೊನೆಯ ಬಾರಿ ಖರೀದಿಸುತ್ತಿರುವ ಟಿಕೆಟ್ ಎಂದು ಮನಸ್ಸಿನಲ್ಲೇ ನಿರ್ಧರಿಸಿದ್ದೆ. ಕೊನೆಯ ಖರೀದಿಯಲ್ಲಿ ಅದೃಷ್ಟ ನನ್ನ ಪರವಾಗಿತ್ತು" ಎಂದು ಮಾಸಿಕ 6,000 ದಿರ್ಹಂ ವೇತನ ಪಡೆಯುತ್ತಿರುವ ಕೃಷ್ಣನ್ ಅನುಭವ ಹಂಚಿಕೊಂಡರು.

ಈ ಹಣದಿಂದ ಏನು ಮಾಡಲು ಬಯಸಿದ್ದಾರೆ ಗೊತ್ತೇ? "ನನ್ನ ಮೊದಲ ಆದ್ಯತೆ ಭಾರತಕ್ಕೆ ಹೋಗಿ ನನ್ನ ಗೃಹಸಾಲ ತೀರಿಸುವುದು. ಏಕೆಂದರೆ ಅದು ನನ್ನ ಪತ್ನಿಯ ಇಚ್ಛೆ" ಎಂದು ಹೇಳಿಕೊಂಡಿದ್ದಾರೆ. ಇವರ ಪತ್ನಿ ಅಶ್ವಿನಿ ಖಾಸಗಿ ಕಂಪೆನಿಯೊಂದರಲ್ಲಿ ಆಡಳಿತಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಷ್ಟಾಗಿಯೂ ಯುಎಇನಲ್ಲೇ ಮುಂದುವರಿಯುವುದಾಗಿ ದಂಪತಿ ಸ್ಪಷ್ಟಪಡಿಸಿದ್ದು, "ಇಂಥ ಅದೃಷ್ಟ ತಂದ ದೇಶವನ್ನು ನಾವು ಯಾಕೆ ತೊರೆಯಬೇಕು?" ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X