Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9 ವರ್ಷದ ಬಾಲಕಿ ನಿಗೂಢ ಸಾವು: ಕೊಲೆ ಶಂಕೆ

9 ವರ್ಷದ ಬಾಲಕಿ ನಿಗೂಢ ಸಾವು: ಕೊಲೆ ಶಂಕೆ

ವಾರ್ತಾಭಾರತಿವಾರ್ತಾಭಾರತಿ6 March 2017 1:23 PM IST
share
9 ವರ್ಷದ ಬಾಲಕಿ ನಿಗೂಢ ಸಾವು: ಕೊಲೆ ಶಂಕೆ

ಪಾಲಕ್ಕಾಡ್,ಮಾ.6: ವಾಳಯಾರ್ ಅಟ್ಟಪ್ಪಳ್ಳಂ ಪಾಂಬಾಂಪಳ್ಳ ಎಂಬಲ್ಲಿನ ಒಂಬತ್ತುವರ್ಷವಯಸ್ಸಿನ ಬಾಲಕಿ ನೇಣು ಹಾಕಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದು ಕೊಲೆ ಎಂದು ವ್ಯಾಪಕ ಶಂಕೆ ವ್ಯಕ್ತವಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತೀಶ್‌ಕುಮಾರ್‌ರ ಸೂಚನೆ ಪ್ರಕಾರ ಎ.ಎಸ್ಪಿ ಜಿ. ಪುಂಗುಯಲಿ ತನಿಖೆಯ ನೇತೃತ್ವವಹಿಸಿಕೊಂಡಿದ್ದು ಶಂಕಿತರನ್ನು ತನಿಖೆಗೆ ಗುರಿಪಡಿಸಿದ್ದಾರೆ. ಪಾಂಬಾಂಪಳ್ಳದ ಶಾಜಿಯ ಪುತ್ರಿ ಶರಣ್ಯ ಶನಿವಾರ ಸಂಜೆ ಹಾಕಿಕೊಂಡಿದ್ದಳು. ಅವಳು ಅಟ್ಟಪ್ಪಳ್ಳಂ ಸರಕಾರಿ ಕಿರಿಯ ಪ್ರಾಥಮಿಕ ನಾಲ್ಕನೆ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ.

ಮರಣೋತ್ತರ ನಡೆಸಿದ ಜಿಲ್ಲಾಸ್ಪತ್ರೆಯ ಹಿರಿಯ ಪೊಲೀಸ್ ಸರ್ಜನ್‌ರ ಸೂಚನೆ ಪ್ರಕಾರ ಕೊಲೆ ಸಾಧ್ಯತೆ ತನಿಖೆ ನಡೆಸಲಾಗುತ್ತಿದೆ. 12 ವರ್ಷಕ್ಕಿಂತ ಕೆಳ ವಯೋಮಾನದ ಮಕ್ಕಳ ನೇಣು ಕೊಲೆಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ತಜ್ಞರು ಸಲಹೆ ನೀಡಿದ್ದು, ಆದರೆ ಬಾಲಕಿಯ ದೇಹದಲ್ಲಿ ಯಾವುದೇ ಗಾಯಗಳಿಲ್ಲ. ಸಣ್ಣ ಮಕ್ಕಳಲ್ಲಿ ಇಂತಹ ಸಾಧ್ಯತೆಗಳು ಕಡಿಮೆಯಾಗಿದೆ ಎಂದು ತಜ್ಞರ ಅಭಿಪ್ರಾಯವಾಗಿದೆ.

ಇದೇ ಮನೆಯಲ್ಲಿ 52 ದಿವಸ ಮೊದಲು ಶರಣ್ಯಳ ಅಕ್ಕ 14 ವಯಸ್ಸಿನ ಸಹೋದರಿ ಹೃತ್ವಿಕಾ ಕೂಡಾ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಹೃತ್ವಿಕಾ ಶರಣ್ಯಳ ತಾಯಿ ಭಾಗ್ಯವತಿಯ ಮೊದಲ ಪತಿಯ ಪುತ್ರಿಯಾಗಿದ್ದಾಳೆ.ಸಹೋದರಿ ಮೃತಳಾದ್ದನ್ನು ಮೊದಲು ಶರಣ್ಯಳೆ ನೋಡಿದ್ದಳು. ಈ ಸಂದರ್ಭದಲ್ಲಿ ಮುಖವಾಡ ಧರಿಸಿದ್ದ ಇಬ್ಬರು ಮನೆಯಿಂದ ಓಡಿ ಹೋಗಿದ್ದು ತಾನು ಕಂಡಿದ್ದೇನೆ ಎಂದು ಶರಣ್ಯ ಸಾಕ್ಷಿ ಹೇಳಿದ್ದಳು. ಬಾಲಕಿಯನ್ನು ಕೌನ್ಸಿಲಿಂಗ್ ನಡೆಸದಂತೆ ತಂದೆತಾಯಿಯೇ ಅಡ್ಡಿಯಾಗಿದ್ದರು.

ಮನೆಯ ಕೆಟ್ಟ ಪರಿಸ್ಥಿತಿ ಶರಣ್ಯಳ ಸಾವಿನ ಕುರಿತು ಶಂಕೆ ಸೃಷ್ಟಿಸುತ್ತಿದೆ ಎಂದು ಊರವರು ಹೇಳುತ್ತಿದ್ದಾರೆ. ತಂದೆ ತಾಯಿ ಇಬ್ಬರೂ ಮದ್ಯಪಾನಿಗಳು. ಅವರು ಪರಸ್ಪರ ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದರು. ಘಟನೆ ನಡೆದ ದಿವಸ ಸಂಜೆನಾಲ್ಕೂವರೆ ಗಂಟೆಗೆ ಶರಣ್ಯ ಹೊರಗೆ ಆಟವಾಡುತ್ತಿರುವುದನ್ನು ನೋಡಿದವರಿದ್ದಾರೆ.

ಹೃತ್ವಿಕಾಳ ಸಾವಿನ ತನಿಖೆಯನ್ನು ಪೊಲೀಸರು ಸರಿಯಾಗಿ ನಡೆಸಲಿಲ್ಲ ಎಂದು ಆರೋಪ ಕೇಳಿಬಂದಿದೆ.ಸಹೋದರಿ ಸಾವಿನ ಕುರಿತು ಶರಣ್ಯಳನ್ನು ಕೌನ್ಸಿಲಿಂಗ್ ಮಾಡದೆ ಶಿಶುಕಲ್ಯಾಣ ಸಮಿತಿ ಕೂಡಾ ಪ್ರಮಾದ ವೆಸಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X