Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನಿಷ್ಠ ಬ್ಯಾಲೆನ್ಸ್‌ ಹೊಂದಿರದ...

ಕನಿಷ್ಠ ಬ್ಯಾಲೆನ್ಸ್‌ ಹೊಂದಿರದ ಖಾತೆದಾರರಿಗೆ ಎಸ್ ಬಿಐ ದಂಡ !

ವಾರ್ತಾಭಾರತಿವಾರ್ತಾಭಾರತಿ6 March 2017 2:01 PM IST
share
ಕನಿಷ್ಠ ಬ್ಯಾಲೆನ್ಸ್‌ ಹೊಂದಿರದ ಖಾತೆದಾರರಿಗೆ ಎಸ್ ಬಿಐ ದಂಡ !

ಹೊಸದಿಲ್ಲಿ, ಮಾ.6: ನಿಮ್ಮ ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾದ  ಉಳಿತಾಯ ಖಾತೆಯಲ್ಲಿ ನಿಗದಿಪಡಿಸಿದ ಮೊತ್ತಕ್ಕೂ ಕಡಿಮೆ ಹಣವಿದ್ದರೆ ಇನ್ನು ಮುಂದೆ ನೀವು ದಂಡ ಕಟ್ಟಬೇಕಾಗುತ್ತದೆ. ಇದರ ಜೊತೆಗೆ ಎಸ್‌ಬಿಐ ಎಟಿಎಂ ಸೇರಿದಂತೆ ವಿವಿಧ ಸೇವಾ ಶುಲ್ಕವನ್ನು ಪರಿಷ್ಕರಿಸಿದೆ. 

ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್‌ ಕಾಯ್ದುಕೊಳ್ಳದ ಖಾತೆದಾರರಿಗೆ ದಂಡ ವಿಧಿಸುವ ನಿಯಮವನ್ನು   ಎಸ್ ಬಿಐ ಐದು ವರ್ಷಗಳ ಬಳಿಕ ಮತ್ತೆ ಜಾರಿಗೆ ತರುತ್ತಿದೆ. ಬ್ಯಾಂಕ್‌ ಖಾತೆಯಲ್ಲಿ ನಿಗದಿ ಪಡಿಸಿದ ಮೊತ್ತಕ್ಕೂ ಕಡಿಮೆ ಬ್ಯಾಲೆನ್ಸ್‌ ಇದ್ದರೆ ದಂಡ ವಿಧಿಸುವ  ನಿರ್ಧಾರಕ್ಕೆ   ಆರ್ ಬಿಐ ಅನುಮತಿ ನೀಡಿದೆ. ಎಸ್ ಬಿಐನ ನೂತನ ನಿಯಮ ಎಪ್ರಿಲ್‌ 1ರಿಂದ ಜಾರಿಗೆ ಬರಲಿದೆ.

ಐದು ವರ್ಷಗಳ ಹಿಂದೆ ಅಂದರೆ 2012ರಲ್ಲಿ ಹೊಸ ಗ್ರಾಹಕರನ್ನು ಆಕರ್ಷಿಸುವ ಉದ್ದೇಶಕ್ಕಾಗಿ ಎಸ್ ಬಿಐ ಕನಿಷ್ಠ ಬ್ಯಾಲೆನ್ಸ್‌ ಕಾಯ್ದುಕೊಳ್ಳದ ಖಾತೆದಾರಿಗೆ ದಂಡ ವಿಧಿಸುವ ನಿಯಮವನ್ನು ವಾಪಸ್‌ ಪಡೆದಿತ್ತು.

ಉಳಿತಾಯ ಖಾತೆ ಹೊಂದಿರುವ ಗ್ರಾಹಕರು ತಿಂಗಳಿಗೆ ಮೂರು ಬಾರಿ ನಗದು ಹಣ ಜಮೆ ಮಾಡುವುದಕ್ಕೆ ಶುಲ್ಕ ಇಲ್ಲ. ಆದರೆ ಈ ಮಿತಿಯನ್ನು ಮೀರಿ ಜಮೆ ಮಾಡುವ ಗ್ರಾಹಕರು ಪ್ರತಿ ಬಾರಿ ಜಮೆ ಮಾಡುವಾಗ 50 ರೂ. ಲೆವಿ ಮತ್ತು ಸೇವಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ನಿಮ್ಮದು ಚಾಲ್ತಿ ಖಾತೆಯಾಗಿದ್ದರೆ ಶುಲ್ಕದ ಮೊತ್ತ ಜಾಸ್ತಿಯಾಗಲಿದೆ. 

ಕನಿಷ್ಠ ಬ್ಯಾಲೆನ್ಸ್ ಮಿತಿ

ಮೆಟ್ರೋ ಪಾಲಿಟನ್‌  ನಗರಗಳಲ್ಲಿನ ಖಾತೆದಾರರು  5 ಸಾವಿರ ರೂ. ಕನಿಷ್ಠ ಬ್ಯಾಂಕ್‌ ಬ್ಯಾಲೆನ್ಸ್‌ಹೊಂದಿರಬೇಕು.  ಕನಿಷ್ಠ ಬ್ಯಾಲೆನ್ಸ್‌ ಗಿಂತಲೂ ಶೇ 75ರಷ್ಟು ಕಡಿಮೆಯಾದರೆ 100 ರೂ. ಮತ್ತು ಸೇವಾ ತೆರಿಗೆ. ಶೇ 50ರಷ್ಟು ಕಡಿಮೆ ಇದ್ದರೆ 50  ರೂ .  ಮತ್ತು ಸೇವಾ ತೆರಿಗೆ ವಿಧಿಸಲಾಗುತ್ತದೆ.
ನಗರ ಪ್ರದೇಶಗಳಲ್ಲಿ 3 ಸಾವಿರ ರೂ., ತಾಲೂಕು ಮಟ್ಟದಲ್ಲಿ 2 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಖಾತೆಗಳಲ್ಲಿ 1 ಸಾವಿರ ರೂ. ಕನಿಷ್ಠ ಬ್ಯಾಲೆನ್ಸ್‌ ಹೊಂದಿರಬೇಕು. . ಇಲ್ಲವಾದಲ್ಲಿ ಖಾತೆದಾರರಿಗೆ ದಂಡದ ರೂಪದಲ್ಲಿ ಸೇವಾ ತೆರಿಗೆ ವಿಧಿಸಲಾಗುವುದು. ಲಕ್ಷಾಂತರ ಉಳಿತಾಯ ಖಾತೆಗಳು ಶೂನ್ಯ ಮೊತ್ತ ಹೊಂದಿರುವುದರಿಂದ ಅವುಗಳಿಗೆ ಮರುಚಾಲನೆ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್​ಬಿಐ ಅಧಿಕಾರಿಗಳು  ಮಾಹಿತಿ ನೀಡಿದ್ದಾರೆ.
 

ಐದು ಬಾರಿ ವಿಥ್ ಡ್ರಾ ಮಾಡಿದರೆ ಶುಲ್ಕ ಇಲ್ಲ
-ಎಸ್ ಬಿಐನ ಎಟಿಎಂನಲ್ಲಿ ಬ್ಯಾಂಕ್‌ ಖಾತೆದಾರರು 5  ಬಾರಿ ಹಣ ವಿಥ್‌  ಡ್ರಾ ಮಾಡಿದರೆ ಸೇವಾ ಶುಲ್ಕ ಇಲ್ಲ. ಅದಕ್ಕಿಂತ ಹೆಚ್ಚು ಬಾರಿ ಹಣ ವಿಥ್ ಮಾಡಿದರೆ  ಶುಲ್ಕ 10 ರೂ.
-ಇತರ ಬ್ಯಾಂಕ್‌ ಎಟಿಎಂಗಳಲ್ಲಿ ೩ಕ್ಕಿಂತ ಹೆಚ್ಚು ಬಾರಿ ಹಣ ವಿಥ್ ಡ್ರಾ ಮಾಡಿದರೆ ಶುಲ್ಕ 20 ರೂ.
-ಕನಿಷ್ಠ 25 ಸಾವಿರ ರೂ. ಬ್ಯಾಲೆನ್ಸ್‌ ಉಳಿಸಿಕೊಂಡರೆ ಎಸ್ ಬಿಐ ನ ಎಟಿಎಂನಿಂದ ಎಷ್ಟು ಬಾರಿ ಬೇಕಾದರೂ ಹಣ ಹಿಂಪಡೆಯಬಹುದು.
-ಖಾತೆಯಲ್ಲಿ 1 ಲಕ್ಷ ರೂ ಕನಿಷ್ಠ ಬ್ಯಾಲೆನ್ಸ್ ಉಳಿಸಿಕೊಂಡರೆ ಇತರ ಬ್ಯಾಂಕ್‌ ಗಳ ಎಟಿಎಂನಿಂದ ಎಷ್ಟು ಬಾರಿ ಬೇಕಾದರೂ ಹಣ ಪಡೆಯಬಹುದು. ಇದಕ್ಕೆ ಶುಲ್ಕ ಹಾಕುವಂತಿಲ್ಲ.

ಎಸ್‌ಎಂಎಸ್‌ ಗೆ ಶುಲ್ಕ
ಎಸ್ ಎಂಎಸ್‌ ಅಲರ್ಟ್‌‌ಗಳಿಗೆ 15 ರೂ .ಶುಲ್ಕ ವಿಧಿಸಲಾಗುವುದು.
* ಮೂರು ತಿಂಗಳ ಅವಧಿಯಲ್ಲಿ ಸರಾಸರಿ 25,000 ರೂ. ಬ್ಯಾಲೆನ್ಸ್‌ ಕಾಯ್ದುಕೊಂಡಿರುವ ಡೆಬಿಟ್ ಕಾರ್ಡ್‌ ಬಳಕೆದಾರರಿಗೆ ಎಸ್‌ಎಂಎಸ್ ಅಲರ್ಟ್‌ ಸೇವೆಗೆ ಮೂರು ತಿಂಗಳಿಗೆ 15 ರೂ ಶುಲ್ಕ.
* 1 ಸಾವಿರ ರೂ. ತನಕದ ಯಪಿಐ ಮತ್ತು ಯುಎಸ್ ಎಸ್ ಡಿ ವ್ಯವಹಾರಗಳಿಗೆ ಎಸ್ ಬಿಐ ಶುಲ್ಕ ವಿನಾಯತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X