Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾದೇಶದಲ್ಲಿ ಬಾಲ್ಯವಿವಾಹದ ಹೊಸ...

ಬಾಂಗ್ಲಾದೇಶದಲ್ಲಿ ಬಾಲ್ಯವಿವಾಹದ ಹೊಸ ಕಾನೂನು ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 March 2017 3:23 PM IST
share
ಬಾಂಗ್ಲಾದೇಶದಲ್ಲಿ ಬಾಲ್ಯವಿವಾಹದ ಹೊಸ ಕಾನೂನು ವಿರುದ್ಧ ಪ್ರತಿಭಟನೆ

ಢಾಕ,ಮಾ.6: ಬಾಂಗ್ಲಾದೇಶದಲ್ಲಿ ಹೊಸ ಬಾಲ್ಯವಿವಾಹ ಕಾನೂನು ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಅಪ್ರಾಪ್ತ ವಯಸ್ಸಿನವರ ವಿವಾಹಕ್ಕೆ ವಿಶೇಷ ಅನುಮತಿಯನ್ನು ನೀಡುವ ಕಾನೂನು ಅಲ್ಲಿ ಕೆಲವು ಸಂಘಟನೆಗಳ ಶಂಕೆಗೆ ಕಾರಣವಾಗಿದೆ.

ಫೆಬ್ರವರಿ 27ರಂದು ಬಾಲ್ಯವಿವಾಹನಿಯಂತ್ರಣ ಮಸೂದೆ 2017ನ್ನು ಬಾಂಗ್ಲಾ ಪಾರ್ಲಿಮೆಂಟು ಪಾಸು ಮಾಡಿತ್ತು. 21ವರ್ಷ ಕೆಳಗಿನ ವಯೋಮಾನದ ಗಂಡು, 18ವರ್ಷ ವಯೋಮಾನದ ಹೆಣ್ಣು ಮಕ್ಕಳನ್ನುಅಪ್ರಾಪ್ತರು ಎಂದು ಮಸೂದೆಯಲ್ಲಿ ಹೇಳಲಾಗಿದೆ.

ಆದರೆಕಾನೂನಾತ್ಮಕವಾಗಿ ಅಪ್ರಾಪ್ತರ ವಿವಾಹ ನಡೆದರೆ ಅದನ್ನು ಬಾಲ್ಯವಿವಾಹವೆಂದು ಹೇಳಿ ಶಿಕ್ಷೆ ನೀಡಲಾಗುವುದಾದರೂ ವಿಶೇಷ ಪರಿಸ್ಥಿತಿಯಲ್ಲಿ ಕೋರ್ಟಿನ ಅನುಮತಿ ಪಡೆದು ನಡೆಸುವ ಇಂತಹ ವಿವಾಹಗಳನ್ನು ಅಪರಾಧವಾಗಿ ಪರಿಗಣಿಸುವಂತಿಲ್ಲ ಎನ್ನುವ ವಿಶೇಷ ವ್ಯವಸ್ಥೆಯನ್ನು ಹೊಸ ಕಾನೂನಿನಲ್ಲಿ ಅನುಮತಿಸಲಾಗಿದೆ.

ಹೊಸ ಕಾನೂನನ್ನು ಮಹಿಳಾ ಸಂಘಟನೆಗಳು, ಮಾನವಹಕ್ಕು ಸಂಘಟನೆಗಳು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ. ಮದುವೆಯ ವಯಸ್ಸನ್ನು ಹೊಸ ಕಾನೂನಿನಲ್ಲಿ ನಿಗದಿಗೊಳಿಸಿಲ್ಲ. ಈ ಪರಿಸ್ಥಿತಿಯಲ್ಲಿ ದೇಶದಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮಾನವಹಕ್ಕು ಕಾರ್ಯಕರ್ತ ಸುಲ್ತಾನ್ ಕಮಾಲ್ ಆರೋಪಿಸಿದ್ದಾರೆ. ಏಶ್ಯದಲ್ಲಿ ಬಾಂಗ್ಲಾದೇಶದಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿವೆ.ದೇಶದಲ್ಲಿ ಶೇ.52ರಷ್ಟು ಮಕ್ಕಳು 18ವರ್ಷಆಗುವುದಕ್ಕಿಂತ ಮೊದಲೇ ಮದುವೆಯಾಗುತ್ತಿದ್ದಾರೆ.

ಶೇ.18ರಷ್ಟು ಹೆಣ್ಣುಮಕ್ಕಳು 15 ವರ್ಷಕ್ಕಿಂತ ಮೊದಲೇ ಮದುವೆಯಾಗುತ್ತಿದ್ದಾರೆ. ಆದ್ದರಿಂದ ಹೊಸಕಾನೂನಿನಲ್ಲಿ ಲೋಪವಿದೆ .ಇದು ಹೆಣ್ನುಮಕ್ಕಳ ಜೀವಕ್ಕೆ ಅಪಾಯಕಾರಿ ಎಂದು ಲಿಂಗ ತಜ್ಞ ಫವ್ಸಿಯಾ ಹೇಳಿದ್ದಾರೆ. ಆದರೆ ಇಂತಹ ಆತಂಕಗಳು ಆಧಾರರಹಿತವಾದುದು ಎಂದು ಬಾಂಗ್ಲಾ ಸರಕಾರ ಹೇಳಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X