Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನು ಮೂರೇ ದಿನದಲ್ಲಿ ಟಿಪ್ಪು ಸುಲ್ತಾನ್...

ಇನ್ನು ಮೂರೇ ದಿನದಲ್ಲಿ ಟಿಪ್ಪು ಸುಲ್ತಾನ್ ಕಾಲದ ಮದ್ದಿನ ಮನೆ ಸ್ಥಳಾಂತರ !

ಇದು ದೇಶದ ಇತಿಹಾಸದಲ್ಲೇ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ6 March 2017 7:22 PM IST
share
ಇನ್ನು ಮೂರೇ ದಿನದಲ್ಲಿ ಟಿಪ್ಪು ಸುಲ್ತಾನ್ ಕಾಲದ ಮದ್ದಿನ ಮನೆ ಸ್ಥಳಾಂತರ !

ಮಂಡ್ಯ, ಮಾ.6: ಬೆಂಗಳೂರು-ಮೈಸೂರು ಜೋಡಿ ರೈಲ್ವೆ ಹಳಿ ಕಾಮಗಾರಿಗೆ ಅಡ್ಡಿಯಾಗಿದ್ದ ಟಿಪ್ಪು ಸುಲ್ತಾನ್ ಕಾಲದ ಮದ್ದಿನ ಮನೆ ಸ್ಥಳಾಂತರ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ಮೂರು ದಿನದಲ್ಲಿ ಸ್ಥಳಾಂತರವಾಗಲಿದೆ.

ಐತಿಹಾಸಿಕ ಸ್ಮಾರಕದ ಗುಂಪಿಗೆ ಸೇರಿರುವ ಈ ಮದ್ದಿನ ಮನೆಯನ್ನು ಯಥಾಸ್ಥಿತಿಯಲ್ಲೇ 13.5 ಕೋಟಿ ರೂ. ವೆಚ್ಚದಲ್ಲಿ ಸ್ಥಳಾಂತರ ಕಾರ್ಯ ನಡೆಯುತ್ತಿದೆ. ಅಮೇರಿಕಾ ಮೂಲದ ಉಲ್ಫೇ ಕಂಪೆನಿ ಸಹಯೋಗದಲ್ಲಿ ಭಾರತದ ಪಿಎಸ್‌ಎಲ್ ಕಂಪೆನಿ ಈ ಯೋಜನೆ ಕೈಗೆತ್ತಿಕೊಂಡಿದೆ.

ಸುಮಾರು 900 ಟನ್‌ನಷ್ಟು ತೂಕದ ಈ ಕಟ್ಟಡವನ್ನು ಭೂಮಿಯಿಂದ ಬೇರ್ಪಡಿಸಲಾಗಿದ್ದು, ಸೋಮವಾರ 30 ಅಡಿಗಳಷ್ಟು ಮುಂದಕ್ಕೆ ಸರಿಸಲಾಗಿದೆ. ಐದು ದಿನಗಳಲ್ಲಿ ಸಂಪೂರ್ಣವಾಗಿ ಕಟ್ಟಡ ಬೇರೆಡೆಗೆ ಸ್ಥಳಾಂತರವಾಗಲಿದೆ ಎಂದು ಪಿಎಸ್‌ಎಲ್ ಕಂಪೆನಿ ನಿರ್ದೇಶಕ ಮುಕುಟ್ ಶರ್ಮಾ ಸುದ್ದಿಗಾರರಿಗೆ ವಿವರಿಸಿದರು.

ಸ್ಥಳ ಪರೀಕ್ಷೆ ನಡೆಸಿದ ಸಂಸದ ಸಿ.ಎಸ್.ಪುಟ್ಟರಾಜು ಮಾತನಾಡಿ, ಇಂತಹ ಕಟ್ಟಡ ಸ್ಥಳಾಂತರ ದೇಶದಲ್ಲೇ ಮೊದಲಾಗಿದ್ದು, ರೈಲ್ವೆ ಹಳಿ ನಿರ್ಮಾಣಕ್ಕೆ ಎದುರಾಗಿದ್ದ ಸಮಸ್ಯೆ ನಿವಾರಣೆಯಾಗುತ್ತಿದೆ ಎಂದರು.

ಕಟ್ಟಡ ಸ್ಥಳಾಂತರದ ಬೆನ್ನಲ್ಲೇ ಸದರಿ ಜಾಗದ ರೈಲ್ವೆ ಹಳಿ ನಿರ್ಮಾಣ ಕಾಮಗಾರಿ ಸಮರೋಪಾಯದಲ್ಲಿ ಸಾಗಲಿದ್ದು, ಬೆಂಗಳೂರು-ಮೈಸೂರು ಜೋಡಿ ರೈಲ್ವೆ ಮಾರ್ಗ ಕಾಮಗಾರಿ ಸಂಪೂರ್ಣವಾಗಲಿದೆ ಎಂದು ಅವರು ಹೇಳಿದರು.

ಉಲ್ಫೇ ಕಂಪೆನಿ ಪ್ರಾಜೇಕ್ಟ್ ಮ್ಯಾನೇಜರ್ ಝೋಮನ್ ಬಕ್ಕಿಂಗ್ ಹ್ಯಾಮ್, ರೈಲ್ವೇ ಅಧಿಕಾರಿ ರವಿಂಚದ್ರನ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X