Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಈ ಸಂಜಯ್ ಗಾಂಧಿ ಪಾತ್ರಧಾರಿ ಯಾರೆಂದು...

ಈ ಸಂಜಯ್ ಗಾಂಧಿ ಪಾತ್ರಧಾರಿ ಯಾರೆಂದು ಗುರುತಿಸಬಲ್ಲಿರಾ ?

ವಾರ್ತಾಭಾರತಿವಾರ್ತಾಭಾರತಿ6 March 2017 9:58 PM IST
share
ಈ ಸಂಜಯ್ ಗಾಂಧಿ ಪಾತ್ರಧಾರಿ ಯಾರೆಂದು ಗುರುತಿಸಬಲ್ಲಿರಾ ?

ಮುಂಬೈ,ಮಾ. 6 : ಇತ್ತೀಚಿಗೆ  ರುಕ್ಮಿಣಿ ಸಹಾಯ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ನೀಲ್ ನಿತಿನ್ ಮುಖೇಶ್ ಮಧುರ್ ಭಂಡಾರ್ಕರ್ ಅವರ ಮುಂದಿನ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಆದರೆ ಇದು ಅಂತಿಂತಹ ಚಿತ್ರವೂ ಅಲ್ಲ , ಪಾತ್ರವೂ ಅಲ್ಲ. ಚಿತ್ರದ ಹೆಸರು ಇಂದು ಸರ್ಕಾರ್ . ಸೆಟ್ ನಿಂದ ಸೋರಿಕೆಯಾಗಿರುವ ಚಿತ್ರವೊಂದರಲ್ಲಿ ಕಾಣುವುದು ನಿಜವಾಗಿದ್ದರೆ ನೀಲ್ ಈ ಚಿತ್ರದಲ್ಲಿ ಇಂದಿರಾ ಗಾಂಧಿ ಪುತ್ರ ಸಂಜಯ್ ಗಾಂಧಿ ಅವರ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. 

ಸಂಜಯ್ ತನ್ನ ತಾಯಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಕಿವಿಯಲ್ಲಿ ಏನನ್ನೋ ಉಸುರುತ್ತಿರುವ ಎಲ್ಲರೂ ನೋಡಿರುವ ಚಿತ್ರದ ಯಥಾಪ್ರತಿ ಈ ಚಿತ್ರದ ಸೆಟ್ ನಿಂದ ಈಗ ಸೋರಿಕೆಯಾಗಿದೆ. ಇದರಲ್ಲಿ ರೂಪ, ಉಡುಪು , ಹಾವಭಾವದಲ್ಲಿ  ಥೇಟ್ ಸಂಜಯ್ ರನ್ನೇ ಹೋಲುವ ನೀಲ್ , ಇಂದಿರಾ ಪಾತ್ರಧಾರಿ ಸುಪ್ರಿಯಾ ವಿನೋದ್ ಕಿವಿಯಲ್ಲಿ ಏನನ್ನೋ ಹೇಳುತ್ತಿರುವುದು ಕಾಣುತ್ತದೆ. ಮುಂಬೈ ಮಿರರ್ ಈ ಬಗ್ಗೆ ವರದಿ ಮಾಡಿದೆ. 

ಚಿತ್ರದಲ್ಲಿ ನೇರವಾಗಿ ಇಂದಿರಾ ಗಾಂಧಿ ಹಾಗು ಅವರ ಕುಟುಂಬದ ಬಗ್ಗೆ ಹೇಳುತ್ತಾರಾ ಎಂದು ಖಚಿತವಿಲ್ಲದಿದ್ದರೂ ಈ ಚಿತ್ರ ಮಾತ್ರ ಥೇಟ್ ಇಂದಿರಾ ಕತೆಯನ್ನೇ ಹೋಲುವ ಸಂಪೂರ್ಣ ಸೂಚನೆ ನೀಡುತ್ತಿದೆ. 

1975 ರಿಂದ  1977 ರವರೆಗೆ 21 ತಿಂಗಳ ತುರ್ತು ಪರಿಸ್ಥಿತಿಯ ಸಂದರ್ಭದ ಕುರಿತು ಚಿತ್ರ ಬೆಳಕು ಚೆಲ್ಲಲಿದೆ ಎಂದು ಹೇಳಲಾಗಿದ್ದು ಆ ಸಂದರ್ಭದ ಇಂದಿರಾ ಅವರ  ತೀರ್ಮಾನಗಳಲ್ಲಿ  ಸಂಜಯ್ ವಹಿಸಿದ ಪಾತ್ರದ ಬಗ್ಗೆ ಚಿತ್ರದಲ್ಲಿರುತ್ತದೆ ಎಂದು ಊಹಾಪೋಹಗಳಿವೆ. 

ಅನು ಮಲಿಕ್ ಹಾಗು ಬಪ್ಪಿ ಲಾಹಿರಿ ಜೋಡಿ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದೆ. ನೀಲ್ ನಿತಿನ್ ಅವರನ್ನು ಸಂಜಯ್ ಗಾಂಧಿ ಅವರಂತೆಯೇ ಕಾಣುವಂತೆ ಮಾಡಲು ಸುಮಾರು ಎಂಟು ತಿಂಗಳು ಶ್ರಮ ಹಾಕಲಾಗಿದೆ ಎಂದು ಹೇಳಲಾಗಿದೆ. 

45 ದಿನಗಳಲ್ಲಿ ಇಂದು ಸರ್ಕಾರ್ ಚಿತ್ರೀಕರಣ ಪೂರ್ಣಗೊಳ್ಳಲಿದ್ದು ಇದೇ ವರ್ಷ ಚಿತ್ರ ಬಿಡುಗಡೆಯಾಗಲಿದೆ. 

ಕೃಪೆ : http://mumbaimirror.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X