Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಚ್ಚರಿಕೆ...ನೋಟು ರದ್ದತಿಯ ಬೆನ್ನಲ್ಲೇ...

ಎಚ್ಚರಿಕೆ...ನೋಟು ರದ್ದತಿಯ ಬೆನ್ನಲ್ಲೇ ಹೆಚ್ಚುತ್ತಿದ್ದಾರೆ ಸೈಬರ್ ಕ್ರಿಮಿನಲ್ ಗಳು !

ದುಪ್ಪಟ್ಟು ಲಾಭದ ಆಮಿಷಕ್ಕೆ ಬಲಿ ಬೀಳದಿರಿ

ವಾರ್ತಾಭಾರತಿವಾರ್ತಾಭಾರತಿ7 March 2017 12:10 PM IST
share
ಎಚ್ಚರಿಕೆ...ನೋಟು ರದ್ದತಿಯ ಬೆನ್ನಲ್ಲೇ ಹೆಚ್ಚುತ್ತಿದ್ದಾರೆ ಸೈಬರ್ ಕ್ರಿಮಿನಲ್ ಗಳು !

ಹೊಸದಿಲ್ಲಿ, ಮಾ.7: ನೋಟು ರದ್ದತಿಯ ನಂತರ ಹೆಚ್ಚೆಚ್ಚು ಜನರು ಬಿಟ್ ಕಾಯಿನ್ ನಂತಹ ಡಿಜಿಟಲ್ ಕರೆನ್ಸಿ ಮೊರೆ ಹೋಗುತ್ತಿದ್ದಂತೆಯೇ ಅವುಗಳ ದರಗಳ ಹೆಚ್ಚಳದ ಜೊತೆಗೆ ಸೈಬರ್ ಕ್ರಿಮಿನಲ್ ಗಳೂ ಹೆಚ್ಚಾಗುತ್ತಿದ್ದಾರೆ. ಈ ಸೈಬರ್ ಕ್ರಿಮಿನಲ್ ಗಳು ಜನರ ಇ-ವಾಲೆಟ್ ಗಳಿಗೆ ಕತ್ತರಿ ಹಾಕಲು ವಿನೂತನ ಉಪಾಯಗಳನ್ನು ಹೂಡುತ್ತಿದ್ದಾರೆ.

ಕಳೆದ ವಾರವಷ್ಟೇ ದಿಲ್ಲಿ ಮೂಲದ ಉದ್ಯಮಿಯೊಬ್ಬರು ಶಂಕಿತ ಬಿಟ್ ಕಾಯಿನ್ ಮೈನರ್ ಒಬ್ಬನಿಂದಾಗಿ ರೂ 8.5 ಲಕ್ಷ ಕಳೆದುಕೊಂಡಿದ್ದಾರೆ. ಈ ಏಜೆಂಟ್ ಉದ್ಯಮಿಗೆ 10 ಬಿಟ್ ಕಾಯಿನ್ ಗಳ ಆಶ್ವಾಸನೆ ನೀಡಿ ಆತನ ಹೂಡಿಕೆ ಆರು ತಿಂಗಳಲ್ಲಿ ದ್ವಿಗುಣವಾಗುವುದೆಂಬ ಭರವಸೆ ನೀಡಿದ್ದು ಮೋಸ ಹೋಗಿದ್ದರೂ ಡಿಜಿಟಲ್ ಕರೆನ್ಸಿಗಳು ಆರ್ ಬಿ ಐ ಮಾನ್ಯತೆ ಪಡೆಯದೇ ಇರುವುದರಿಮದ ಈ ಉದ್ಯಮಿ ಪೊಲೀಸ್ ದೂರು ನೀಡಿಲ್ಲ.

ಬಿಟ್ ಕಾಯಿನ್ ಗೆ ಸಂಬಂಧಿಸಿದಂತೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹಿರಿಯ ಕ್ರೈಂ ಬ್ರ್ಯಾಂಚ್ ಅಧಿಕಾರಿಯೊಬ್ಬರು ಹೇಳುತ್ತಾರೆ.
ನವೆಂಬರ್ 2016ರ ನೋಟು ಅಮಾನ್ಯೀಕರಣದ ನಂತರ ಬಿಟ್ ಕಾಯಿನ್ ಗೆ ಬೇಡಿಕೆ ಹೆಚ್ಚಿದ್ದು ಹಿಂದಿನ ತಲೆಮಾರಿಗೆ ಚಿನ್ನ ಇದ್ದಂತೆ ಈಗಿನ ಟೆಕ್ ಪ್ರಿಯ ಜನತೆಗೆ ಬಿಟ್ ಕಾಯಿನ್ ಆಗಿದೆ, ಎಂದು ಆ ಅಧಿಕಾರಿ ವಿವರಿಸುತ್ತಾರೆ.

ಬಿಟ್ ಕಾಯಿನ್ ಒಂದು ಡಿಜಿಟಲ್ ಕ್ರಿಪೋ ಕರೆನ್ಸಿಯಗಿದ್ದು ಪ್ರಮುಖ ಬಿಟ್ ಕಾಯಿನ್ ಟ್ರೇಡಿಂಗ್ ಎಕ್ಸ್ ಚೇಂಜ್ ಪ್ರಕಾರ ಅವುಗಳ ಬಳಕೆ ಕಳೆದೊಂದು ವರ್ಷದಲ್ಲಿ ಶೇ 250ರಷ್ಟು ಹೆಚ್ಚಾಗಿದೆ. ಪರಿಸ್ಥಿತಿಯ ಲಾಭ ಪಡೆದು ಬಿಟ್ ಕಾಯಿನ್ ನಂತಹುದೇ ಬೇರೆ ಕ್ರಿಪ್ಟೋ ಕರೆನ್ಸಿಗಳಾದ ಟೈಮ್ ಕಾಯಿನ್, ಒನ್ ಕಾಯಿನ್ ಮುಂತಾದವುಗಳು ಜನರನ್ನು ತಲುಪುವಂತೆ ಮಾಡುವಲ್ಲಿ ಕೆಲ ವಂಚಕರು ಕಾರ್ಯನಿರತರಾಗಿದ್ದಾರೆ. ಕೆಲ ತಜ್ಞರ ಪ್ರಕಾರ ಭಾರತದಲ್ಲಿ ಜನರು ಬಿಟ್ ಕಾಯಿನ್ ಗಳನ್ನು ಖರೀದಿಸಿ ಅವುಗಳನ್ನು ಮಾರಾಟ ಮಾಡದೆ ಅವುಗಳ ಮೌಲ್ಯ ಹೆಚ್ಚುವಂತೆ ಮಾಡಿದ್ದಾರೆ. ನೋಟು ಅಮಾನ್ಯೀಕರಣದ ನಂತರ ಹಲವು ವರ್ತಕರು ತಮ್ಮಲ್ಲಿದ್ದ ಕಪ್ಪು ಹಣದ ಬದಲಿಗೆ ಬಿಟ್ ಕಾಯಿನ್ ಪಡೆದುಕೊಂಡಿದ್ದಾರೆಂದೂ ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X