Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನುಮಾನಸ್ಪದವಾಗಿ ಜಾನುವರುಗಳ ಸಾವು

ಅನುಮಾನಸ್ಪದವಾಗಿ ಜಾನುವರುಗಳ ಸಾವು

ವಾರ್ತಾಭಾರತಿವಾರ್ತಾಭಾರತಿ7 March 2017 6:35 PM IST
share
ಅನುಮಾನಸ್ಪದವಾಗಿ ಜಾನುವರುಗಳ ಸಾವು

ಕೊಳ್ಳೇಗಾಲ, ಮಾ.7: ಹಿಂಡಿ, ಬೂಸಾ ತಿನ್ನುತ್ತಿದ್ದಂತೆ ಅನುಮಾನಸ್ಪದ ರೀತಿಯಲ್ಲಿ 2 ಲಕ್ಷ ರೂ. ಬೆಲೆ ಬಾಳುವ 4 ಹಸುಗಳು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮಧುವನಹಳ್ಳಿ ಗ್ರಾಮದ ನಿವಾಸಿ ಕೆಂಪಮ್ಮ ಅವರ ಪುತ್ರರಾದ ರಾಜು ಮತ್ತು ಗಣೇಶ್ ಅವರಿಗೆ ಸೇರಿದ 4 ಇಲಾಚಿ ಹಸುಗಳು ಮರಣಹೊಂದಿದ್ದು, ಇವುಗಳು ನಿತ್ಯ 25 ಲೀಟರ್ ಹಾಲನ್ನು ನೀಡುತ್ತಿದ್ದವು ಎನ್ನಲಾಗಿದೆ.

ಗ್ರಾಮದ ಬಳಿಯ ಲೊಕ್ಕನಹಳ್ಳಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ 2 ಜಮೀನಿನಲ್ಲಿ ಹಸುಗಳಿಗೆ ಕೊಟ್ಟಿಗೆ ನಿರ್ಮಿಸಿದ್ದು, ನಿತ್ಯ ಅಲ್ಲಿಯೇ ಹಸುಗಳನ್ನು ಸಾಕಲಾಗುತ್ತಿತ್ತು. ಬೆಳಗ್ಗೆ ಹಾಲು ಕರೆಯುವ ಮುನ್ನ 4 ಹಸುಗಳಿಗೂ ಹಾಲಿನ ಡೇರಿಯಿಂದ ಪೂರೈಸಲಾಗಿದ್ದ ಹಿಂಡಿ, ಬೂಸಾ(ಫೀಡ್ಸ್) ನೀಡಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ಹಸುಗಳು ಒದ್ದಾಡಿಕೊಂಡು ಅಸುನೀಗಿವೆ.

ಗಾಬರಿಗೊಂಡ ಪಶು ಪಾಲಕ ಗಣೇಶ್, ಪಶುವೈದ್ಯರನ್ನು ಸ್ಥಳಕ್ಕೆ ಕರೆಸಿ ಚಿಕಿತ್ಸೆ ಕೊಡಿಸಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ ಸಾವಿಗೀಡಾದ 4 ಹಸುಗಳನ್ನು ಸ್ಥಳದಲ್ಲಿಯೇ ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ವೆಂಕಟರಾಮು ಅವರಿಂದ ಪಚನಾಮೆ ನಡೆಸಿ, ಜಮೀನಿನಲ್ಲಿಯೇ ಹೂಳಲಾಯಿತು.

ಶಾಸಕರ ಭೇಟಿ:

ಘಟನೆ ತಿಳಿದು ತಹಶೀಲ್ದಾರ್ ಕಾಮಾಕ್ಷಮ್ಮ, ತಾಪಂ ಅಧ್ಯಕ್ಷ ಆರ್.ರಾಜು, ಇಓ ಡಾ.ದರ್ಶನ್, ಪಶು ಸಂಗೋಪನೆ ಇಲಾಖೆ ಡಿಡಿ ಬಾಲಸುಂದರ್ ಅವರೊಂದಿಗೆ ಸ್ಥಳಕ್ಕಾಗಮಿಸಿದ ಹನೂರು ಶಾಸಕ ಆರ್.ನರೇಂದ್ರ ಅವರು, ಹಸುಗಳ ಸಾವಿಗೆ ಕಾರಣವೇನು ಎಂಬುದನ್ನು ಕೂಡಲೇ ಪತ್ತೆ ಹಚ್ಚುವಂತೆ ಸೂಚಿಸಿದರಲ್ಲದೇ, ಪಶುಭಾಗ್ಯ ಯೋಜನೆಯಡಿ ನಷ್ಟಕ್ಕೊಳಗಾಗಿರುವ ಕುಟುಂಬದವರಿಗೆ 2 ಹಸುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲು ಕಟ್ಟುನಿಟ್ಟಿನ ಆದೇಶ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X