Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡಿಆರ್‌ಎಸ್ ಬಳಕೆಯಲ್ಲಿ ಸ್ಟೀವನ್ ಸ್ಮಿತ್...

ಡಿಆರ್‌ಎಸ್ ಬಳಕೆಯಲ್ಲಿ ಸ್ಟೀವನ್ ಸ್ಮಿತ್ ವಂಚನೆ?

ವಾರ್ತಾಭಾರತಿವಾರ್ತಾಭಾರತಿ7 March 2017 11:38 PM IST
share

ಬೆಂಗಳೂರು, ಮಾ.7: ಅಂಪೈರ್ ತೀರ್ಪು ಪರಾಮರ್ಶೆ(ಡಿಆರ್‌ಎಸ್) ಬಳಕೆಯ ವೇಳೆ ಆಸ್ಟ್ರೇಲಿಯದ ನಾಯಕ ಸ್ಟೀವನ್ ಸ್ಮಿತ್ ವಂಚನೆ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಆರೋಪಿಸಿದ ಭಾರತದ ನಾಯಕ ವಿರಾಟ್ ಕೊಹ್ಲಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

‘‘ನಾವು ಡಿಆರ್‌ಎಸ್ ಬಳಕೆಯಲ್ಲಿ ಹೆಚ್ಚು ಯಶಸ್ಸಾಗಿಲ್ಲ. ಆದರೆ ನಾವು ಮೈದಾನದಲ್ಲೇ ಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇದಕ್ಕಾಗಿ ಡ್ರೆಸ್ಸಿಂಗ್‌ರೂಮ್‌ನ ನೆರವು ಪಡೆಯುವುದಿಲ್ಲ. ಆಸ್ಟ್ರೇಲಿಯ ಆಟಗಾರರು ಡಿಆರ್‌ಎಸ್ ಪಡೆಯುವ ವೇಳೆ ಡ್ರೆಸ್ಸಿಂಗ್ ರೂಮ್‌ನತ್ತ ನೋಡಿರುವುದನ್ನು ಎರಡು ಬಾರಿ ಗಮನಿಸಿದ್ದೆ. ಅದನ್ನು ಅಂಪೈರ್ ಗಮನಕ್ಕೆ ತಂದಿದ್ದೆ. ಹಾಗೇ ಮಾಡಿದ್ದು ಯಾರೆಂದು ನಾನು ಹೇಳಲಾರೆ. ನಾವು ಮಾತ್ರ ಕ್ರಿಕೆಟ್ ಮೈದಾನದಲ್ಲಿ ಆ ರೀತಿ ವರ್ತಿಸಿಲ್ಲ’’ ಎಂದು ಕೊಹ್ಲಿ ಹೇಳಿದರು.

ನೀವು ಆಸ್ಟ್ರೇಲಿಯ ತಂಡ ಮೋಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದೀರಾ? ಎಂದು ಕೇಳಿದಾಗ, ನಾನು ಹಾಗೇ ಹೇಳುತ್ತಿಲ್ಲ ಎಂದರು.

ವೇಗದ ಬೌಲರ್ ಉಮೇಶ್ ಯಾದವ್ ಬೌಲಿಂಗ್‌ನಲ್ಲಿ ಸ್ಮಿತ್ ಎಲ್ಬಿಡಬ್ಲು ತೀರ್ಪಿಗೆ ಒಳಗಾಗಿದ್ದರು. ವಾರ್ನರ್ ಔಟಾದಾಗ ಡಿಆರ್‌ಎಸ್ ಮೊರೆ ಹೋಗಿ ವಿಫಲವಾಗಿದ್ದ ಆಸೀಸ್ ಸ್ಮಿತ್ ಔಟ್ ತೀರ್ಪನ್ನು ಪ್ರಶ್ನಿಸಬೇಕೆ, ಬೇಡವೇ ಎಂಬ ಗೊಂದಲಕ್ಕೆ ಸಿಲುಕಿತ್ತು. ಸ್ಮಿತ್ 15 ಸೆಕೆಂಡ್‌ನಲ್ಲಿ ನಾನ್‌ಸ್ಟ್ರೈಕ್‌ಗೆ ತೆರಳಿ ಅಭಿಪ್ರಾಯ ಪಡೆಯುವುದು ಕಡ್ಡಾಯವಾಗಿತ್ತು. ಆದರೆ, ಸ್ಮಿತ್ ಅವರು ಡ್ರೆಸ್ಸಿಂಗ್ ರೂಮ್‌ನತ್ತ ಸನ್ನೆ ಮಾಡಿ ಅಭಿಪ್ರಾಯ ಕೇಳಿದ್ದರು.

ಇದನ್ನು ತಕ್ಷಣವೇ ಗಮನಿಸಿದ ಅಂಪೈರ್ ಸ್ಮಿತ್ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ಕೊಹ್ಲಿ ಕೂಡ ಮಧ್ಯಪ್ರವೇಶಿಸಿದರು. ಈ ವಿಷಯಕ್ಕೆ ಸಂಬಂಧಿಸಿ ಕೊಹ್ಲಿ-ಸ್ಮಿತ್ ನಡುವೆ ಮಾತಿನ ಚಕಮಕಿ ನಡೆಯಿತು.

ಡಿಆರ್‌ಎಸ್ ಬಳಕೆಯ ನಿಯಮದ ಪ್ರಕಾರ ಡ್ರೆಸ್ಸಿಂಗ್ ರೂಮ್‌ನಿಂದ ಯಾವುದೇ ಸನ್ನೆ ಮಾಡುವಂತಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X