Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೀಮ್ ಇಂಡಿಯಾಕ್ಕೆ ಚೀನಾ ಮೊಬೈಲ್ ಕಂಪೆನಿ...

ಟೀಮ್ ಇಂಡಿಯಾಕ್ಕೆ ಚೀನಾ ಮೊಬೈಲ್ ಕಂಪೆನಿ ಒಪ್ಪೊ ಪ್ರಾಯೋಜಕತ್ವ!

1,059 ಕೋ.ರೂ.ಗೆ ಬಿಡ್ಡಿಂಗ್‌

ವಾರ್ತಾಭಾರತಿವಾರ್ತಾಭಾರತಿ7 March 2017 11:45 PM IST
share
ಟೀಮ್ ಇಂಡಿಯಾಕ್ಕೆ ಚೀನಾ ಮೊಬೈಲ್ ಕಂಪೆನಿ ಒಪ್ಪೊ ಪ್ರಾಯೋಜಕತ್ವ!

ಮುಂಬೈ, ಮಾ.7: ಮೊಬೈಲ್ ಉತ್ಪಾದನಾ ಕಂಪೆನಿ ಒಪ್ಪೊ ಮೊಬೈಲ್ಸ್ ಇಂಡಿಯಾ ಪ್ರೈ.ಲಿ. ಎ.1,2017 ರಿಂದ ಮುಂದಿನ ಐದು ವರ್ಷಗಳ ತನಕ ಭಾರತೀಯ ಕ್ರಿಕೆಟ್ ತಂಡದ ಪ್ರಾಯೋಜಕತ್ವ ಹಕ್ಕನ್ನು 1,059 ಕೋ.ರೂ.ಗೆ ಗೆದ್ದುಕೊಂಡಿದೆ ಎಂದು ಬಿಸಿಸಿಐ ಘೋಷಿಸಿದೆ.

ಅಧಿಕೃತ ಟೀಮ್ ಟೈಟಲ್ ಪ್ರಾಯೋಜಕತ್ವ, ಭಾರತದ ಪುರುಷರ, ಮಹಿಳೆಯರ, ‘ಎ’ ಹಾಗೂ ಅಂಡರ್-19 ತಂಡಗಳ ಕಿಟ್ಸ್‌ಗಳಲ್ಲಿ ವಾಣಿಜ್ಯ ಲಾಂಛನ ಅಳವಡಿಸುವುದು ತಂಡದ ಪ್ರಾಯೋಜಕತ್ವದ ಹಕ್ಕಿನಲ್ಲಿ ಒಳಗೊಂಡಿದೆ. ಹಾಲಿ ಸ್ಟಾರ್ ಇಂಡಿಯಾದ ನಾಲ್ಕು ವರ್ಷಗಳ ಪ್ರಾಯೋಜಕತ್ವದ ಹಕ್ಕು ಅವಧಿ ಈ ತಿಂಗಳು ಕೊನೆಗೊಳ್ಳಲಿದೆ.

ಸ್ಟಾರ್ ಇಂಡಿಯಾ ಸಹಿತ 6 ಕಂಪೆನಿಗಳು ಟೆಂಡರ್ ದಾಖಲೆ ಸಲ್ಲಿಸಿದ್ದವು. ಈ ಪೈಕಿ ಚೀನಾ ಕಂಪೆನಿಗಳಾದ ಒಪ್ಪೊ ಹಾಗೂ ವಿವೊ ಬಿಡ್ಡಿಂಗ್‌ಗೆ ಹಾಜರಾಗಿದ್ದವು. ಬಿಡ್ಡಿಂಗ್‌ನಲ್ಲಿ ಒಪ್ಪೊ ಕಳೆದ ಬಾರಿಯ ಬಿಡ್ಡಿಂಗ್‌ಗಿಂತ 5 ಪಟ್ಟು ಹೆಚ್ಚು ಎಂದು ಸಿಇಒ ರಾಹುಲ್ ಜೊಹ್ರಿ ತಿಳಿಸಿದ್ದಾರೆ.

ಸ್ಟಾರ್ ಇಂಡಿಯಾ 2013 ಡಿಸೆಂಬರ್‌ನಲ್ಲಿ ಸಹಾರ ಇಂಡಿಯಾದಿಂದ ಭಾರತೀಯ ಕ್ರಿಕೆಟ್ ತಂಡದ ಪ್ರಾಯೋಜಕತ್ವ ಪಡೆದಿತ್ತು. 2014ರ ಜನವರಿಯಲ್ಲಿ ನ್ಯೂಝಿಲೆಂಡ್ ಪ್ರವಾಸದಲ್ಲಿ ಭಾರತೀಯ ಕ್ರಿಕೆಟಿಗರ ಜರ್ಸಿಯಲ್ಲಿ ಮೊದಲ ಬಾರಿ ಸ್ಟಾರ್ ಇಂಡಿಯಾ ಲಾಂಛನ ಕಾಣಿಸಿಕೊಂಡಿತ್ತು.

2022ರ ತನಕ ಭಾರತ ಕ್ರಿಕೆಟ್ ತಂಡ ಬಿಡುವಿಲ್ಲದ ಕ್ರಿಕೆಟ್ ಆಡಲಿದೆ. ಐಸಿಸಿ ಭವಿಷ್ಯದ ಕಾರ್ಯಕ್ರಮ ಪಟ್ಟಿಯ ಪ್ರಕಾರ ಭಾರತ 2017ರ ಜೂನ್‌ರಿಂದ 2022ರ ಮಾರ್ಚ್ ತನಕ 259 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ.

ಇದರಲ್ಲಿ 62 ಟೆಸ್ಟ್, 152 ಏಕದಿನ ಹಾಗೂ 45 ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿವೆ. ಈ ಸಂದರ್ಭದಲ್ಲಿ ಪ್ರಮುಖ ಟೂರ್ನಿಗಳು ನಡೆಯುತ್ತವೆ. 2019ರಲ್ಲಿ ಇಂಗ್ಲೆಂಡ್‌ನಲ್ಲಿ ವಿಶ್ವಕಪ್, 2020ರಲ್ಲಿ ಆಸ್ಟ್ರೇಲಿಯದಲ್ಲಿ ಟ್ವೆಂಟಿ-20 ವಿಶ್ವಕಪ್ ನಿಗದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X