Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀನುಗಾರನ ಹತ್ಯೆ ವಿರೋಧಿಸಿ...

ಮೀನುಗಾರನ ಹತ್ಯೆ ವಿರೋಧಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 March 2017 6:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಚೆನ್ನೈ,ಮಾ.7: ಶ್ರೀಲಂಕಾ ನೌಕಾಪಡೆಯಿಂದ ರಾಮೇಶ್ವರಂ ನಿವಾಸಿ ಮೀನುಗಾರನ ಹತ್ಯೆ ಬಳಿಕ ತಮಿಳುನಾಡಿನ ವಿವಿಧೆಡೆಗಳಲ್ಲಿ ಮಂಗಳವಾರ ಪ್ರತಿಭಟನೆಗಳು ಭುಗಿಲೆದ್ದಿವೆ. ಸೋಮವಾರ ಸಂಜೆ ತಮಿಳುನಾಡು ಕರಾವಳಿಯಾಚೆ ಧನುಷ್ಕೋಡಿ ಮತ್ತು ಕಛತೀವು ಮಧ್ಯೆ ಮೀನುಗಾರಿಕೆಯಲ್ಲಿ ತೊಡಗಿದ್ದ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಾಟ ನಡೆಸಲಾಗಿದ್ದು, ಓರ್ವ ಕೊಲ್ಲಲ್ಪಟ್ಟಿದ್ದರೆ ಇತರ ಮೂವರು ಗಾಯಗೊಂಡಿದ್ದರು.

ಮೃತ ಬ್ರಿಟ್ಸೋ (22)ನ ಕುತ್ತಿಗೆಗೆ ಗುಂಡು ತಗಲಿದ್ದು, ಮೃತದೇಹವನ್ನು ರಾಮೇಶ್ವರಂ ಸರಕಾರಿ ಆಸ್ಪತ್ರೆಗೆ ತರಲಾಗಿದೆ. ಆದರೆ ಅದನ್ನು ಸ್ವೀಕರಿಸಲು ಆತನ ಕುಟುಂಬವು ನಿರಾಕರಿಸಿದೆ.
ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ ಮೀನುಗಾರರ ಮೇಲೆ ದಾಳಿಗೆ ಮುನ್ನ ಎಚ್ಚರಿಕೆ ಗುಂಡನ್ನೂ ಹಾರಿಸಿರಲಿಲ್ಲ ಎಂದು ರಾಮೇಶ್ವರಂ ಮೀನುಗಾರರ ಸಂಘದ ಅಧ್ಯಕ್ಷ ಪಿ.ಶೇಷುರಾಜ ಆರೋಪಿಸಿದ್ದಾರೆ.
ಹತ್ಯೆಯನ್ನು ವಿರೋಧಿಸಿ ನೂರಾರು ಮೀನುಗಾರರು ರಾಮೇಶ್ವರಂನಲ್ಲಿ ಧರಣಿ ಮುಷ್ಕರ ನಡೆಸಿ ಕೇಂದ್ರ ಸಚಿವರೋರ್ವರು ಇಲ್ಲಿಗೆ ಭೇಟಿ ನೀಡಬೇಕು ಮತ್ತು ಇಂತಹ ಘಟನೆಗಳು ಪುನರಾವರ್ತನೆಯಾಗುವುದಿಲ್ಲ ಎಂದು ತಮಗೆ ಭರವಸೆ ನೀಡಬೇಕು ಎಂದು ಆಗ್ರಹಿಸಿದರು. ಸ್ಥಳೀಯ ರಾಜಕೀಯ ಪಕ್ಷ ಟಿವಿಕೆಯ ಕೆಲವು ಕಾರ್ಯ ಕರ್ತರು ಮೊಬೈಲ್ ಫೋನ್ ಗೋಪುರವನ್ನು ಹತ್ತಿ ಪ್ರತಿಭಟನೆ ನಡೆಸಿದರು.
ಘಟನೆಯಲ್ಲಿ ಭಾಗಿಯಾಗಿದ್ದ ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿಗಳನ್ನು ಬಂಧಿಸುವಂತೆಯೂ ಪ್ರತಿಭಟನಾಕಾರರು ಆಗ್ರಹಿಸಿದರು ಎಂದು ಮೀನುಗಾರರ ಧುರೀಣ ಎಸ್.ಇಮಿರೆಟ್ ತಿಳಿಸಿದರು.
ಪಾಕ್ ಜಲಸಂಧಿಯಲ್ಲಿ ಮೀನುಗಾರಿಕೆ ಕುರಿತಂತೆ ಶ್ರೀಲಂಕಾ ಮತ್ತು ಭಾರತೀಯ ಅಧಿಕಾರಿಗಳ ನಡುವೆ ಸಮನ್ವಯವಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು ಶ್ರೀಲಂಕಾ ನೌಕಾಪಡೆಯು ಬಂಧಿಸಿರುವ ಎಲ್ಲ ಭಾರತೀಯ ಮೀನುಗಾರರನ್ನು ಅವರ ದೋಣಿಗಳ ಸಹಿತ ಬಿಡುಗಡೆಗೊಳಿಸಬೇಕು ಎಂದೂ ಆಗ್ರಹಿಸಿದರು.
ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಅವರು ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂೆ ಅವರೊಂದಿಗೆ ಈ ವಿಷಯವನ್ನು ಕೈಗೆತ್ತಿಕೊಂಡಿದ್ದಾರೆ ಮತ್ತು ಹತ್ಯೆ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಶ್ರೀಲಂಕಾ ನೌಕಾಪಡೆಯು ಭರವಸೆ ನೀಡಿದೆ ಎಂದು ಮೂಲಗಳು ಮಂಗಳವಾರ ತಿಳಿಸಿದವು.
ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಮೃತ ಮೀನುಗಾರನ ಕುಟುಂಬಕ್ಕೆ ಐದು ಲ.ರೂ ಮತ್ತು ಗಾಯಾಳುಗಳಿಗೆ ತಲಾ ಒಂದು ಲ.ರೂ. ಪರಿಹಾರವನ್ನು ಘೋಷಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X