Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಿಯನ್ನು ಭೀಕರವಾಗಿ ಕೊಂದ ಪತ್ನಿ,...

ಪತಿಯನ್ನು ಭೀಕರವಾಗಿ ಕೊಂದ ಪತ್ನಿ, ಮೂಕಸಾಕ್ಷಿಯಾದ ಬಾಲಕಿ

ವಾರ್ತಾಭಾರತಿವಾರ್ತಾಭಾರತಿ8 March 2017 10:57 AM IST
share
ಪತಿಯನ್ನು ಭೀಕರವಾಗಿ ಕೊಂದ ಪತ್ನಿ, ಮೂಕಸಾಕ್ಷಿಯಾದ ಬಾಲಕಿ

ಹೊಸದಿಲ್ಲಿ, ಮಾ.8: ಕ್ಷುಲ್ಲಕ ಕಾರಣಕ್ಕೆ ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬರು ತನ್ನ ಪತಿಯನ್ನು ಸುತ್ತಿಗೆಯಿಂದ ಜಜ್ಜಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದ್ದು, ಈ ಭೀಕರ ಘಟನೆಗೆ ನಾಲ್ಕರ ಬಾಲಕಿ ಮೂಕ ಸಾಕ್ಷಿಯಾಗಿತ್ತು.

ನಾಲ್ಕರ ಬಾಲಕಿ ರಾತ್ರಿ ಹೊತ್ತು ಟಿವಿನೋಡುತ್ತಿದ್ದ ಸಂದರ್ಭದಲ್ಲಿ ತನಗೆ ಔಷಧಿ ತರಲಿಲ್ಲ ಎಂದು ಕೋಪಿಸಿಕೊಂಡ ಪತ್ನಿ ಗಂಡನನ್ನು ಸುತ್ತಿಗೆಯಿಂದ ಹಲವು ಬಾರಿ ಚಚ್ಚಿ ಕೊಲೆ ಮಾಡಿದ್ದಾಳೆ. ತಾಯಿ ಕಿರುಚಿದ ಶಬ್ಬ ಕೇಳಿ ಕೋಣೆಯೊಳಗೆ ಹೋದ ಬಾಲಕಿ ತಂದೆ ರಕ್ತದ ಮಡುವಿನಲ್ಲಿ ಬಿದ್ದುಕೊಂಡಿರುವುದನ್ನು ನೋಡಿ ಆಘಾತಕ್ಕೊಳಗಾಗಿ ಸಣ್ಣ ಮನೆಯ ಮೂಲೆಯಲ್ಲಿ ರಾತ್ರಿ ಕಳೆದಿದೆ.

ಮಾನಸಿಕಕಾಯಿಲೆಯಿಂದ ಬಳಲುತ್ತಿರುವ 32ರ ಹರೆಯದ ಹನ್ಸಿ ಎಂಬಾಕೆ ನರೇಲ ಸೆಕ್ಟರ್‌ನಲ್ಲಿ ವಾಸವಾಗಿದ್ದು, ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಪತಿ 35ರ ಹರೆಯದ ಕಮಲ್‌ಕುಮಾರ್ ಔಷಧಿ ತರಲಿಲ್ಲ ಎಂಬ ಕಾರಣಕ್ಕೆ ಆತ ಮಲಗಿದ್ದ ವೇಳೆ ಸುತ್ತಿಗೆಯಿಂದ ಹಲವು ಬಾರಿ ಚಚ್ಚಿ ಸಾಯಿಸಿದ್ದಾಳೆ. ಹನ್ಸಿ ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಮಲ್ ಮೃದು ಸ್ವಭಾವದವರಾಗಿದ್ದು, ಕಾಲನಿಯ ಎಲ್ಲರೊಂದಿಗೆ ಬೆರೆಯುತ್ತಿದ್ದರು.

ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದ ಕಮಲ್ ಮಾನಸಿಕ ಅಸ್ವಸ್ಥೆಯಾಗಿದ್ದ ತನ್ನ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು.

 ಪೊಲೀಸರ ಪ್ರಕಾರ ಮಂಗಳವಾರ ರಾತ್ರಿ ದಂಪತಿಯ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಕಮಲ್ ಊಟಮಾಡದೇ ಮಲಗಿಕೊಂಡಿದ್ದ. ಇಬ್ಬರು ಮಕ್ಕಳು ಮಲಗಿದ್ದರು. ಓರ್ವ ಬಾಲಕಿ ಟಿವಿ ನೋಡುತ್ತಿತ್ತು. ರಾತ್ರಿ 11ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.

ಹತ್ಯೆಯ ಬಳಿಕ ಮನೆಯನ್ನು ಹೊರಗಿನಿಂದ ಲಾಕ್ ಮಾಡಿದ್ದ ಮಹಿಳೆ ರಕ್ತವನ್ನು ಮುಖದ ತುಂಬಾ ಮೆತ್ತಿಕೊಂಡಿದ್ದಳು. ಇದನ್ನು ಗಮನಿಸಿದ್ದ ನೆರೆಹೊರೆಯವರು ಹೋಳಿಯ ಬಣ್ಣವಿರಬೇಕೆಂದು ಭಾವಿಸಿದ್ದರು. ಮಂಗಳವಾರ ಬೆಳಗ್ಗೆ ಎಂದಿನಂತೆ ಬೇಗನೆ ಎದ್ದಿದ್ದ ಆ ಮಹಿಳೆ ಮನೆಯ ಗೋಡೆ ಹಾಗೂ ನೆಲದ ಮೇಲೆ ರಕ್ತದ ಕಲೆಯಿದ್ದರೂ ಅದನ್ನು ನಿರ್ಲಕ್ಷಿಸಿ ಮನೆಮಂದಿಗೆ ಉಪಹಾರ ತಯಾರಿಸಲು ತೊಡಗಿದ್ದರು. ಉಪಹಾರ ರೆಡಿ ಮಾಡಿ ತಂದೆಯನ್ನು ಎಬ್ಬಿಸುವಂತೆ ಮಕ್ಕಳಿಗೆ ತಿಳಿಸಿದ್ದಳು. ಮಕ್ಕಳೆಲ್ಲರೂ ಭಯದಿಂದ ಮನೆಯ ಮೂಲೆಯಲ್ಲಿ ಅವಿತುಕೊಂಡಿದ್ದರು.

 ಕೊಲೆಯನ್ನು ಕಣ್ಣಾರೆ ಕಂಡಿದ್ದ ನಾಲ್ಕರ ಬಾಲಕಿ ಮನೆಯಿಂದ ಹೊರಹೋಗಿ ಮನೆಯ ಹತ್ತಿರವೇ ಇದ್ದ ಅಜ್ಜ-ಅಜ್ಜಿಯಂದಿರ ಬಳಿ ಘಟನೆಯನ್ನು ವಿವರಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಆಕೆಯ ಹೇಳಿಕೆಯನ್ನು ಪಡೆಯಲಾಗಿದೆ. ಒಂದು ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮಾನಸಿಕ ಅಸ್ವಸ್ಥೆ ಎಂದು ಸಾಬೀತಾದರೆ ಆಸ್ಪತ್ರೆಗೆ ಸೇರಿಸಲಾಗುತ್ತದೆ. ಬಾಲಕಿ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X