Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರ್ಯಾಣ ಬಿಜೆಪಿಯಲ್ಲಿ ಬಿರುಕು ?

ಹರ್ಯಾಣ ಬಿಜೆಪಿಯಲ್ಲಿ ಬಿರುಕು ?

ವಾರ್ತಾಭಾರತಿವಾರ್ತಾಭಾರತಿ8 March 2017 7:22 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹರ್ಯಾಣ ಬಿಜೆಪಿಯಲ್ಲಿ ಬಿರುಕು ?

ಚಂಡೀಗಢ, ಮಾ.8: ಹರ್ಯಾಣ ಬಿಜೆಪಿಯಲ್ಲಿ ಬಿರುಕು ಉಂಟಾಗಿದೆಯೇ ಎಂದು ಹಲವರು ಪ್ರಶ್ನಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಶಾಸಕ ಸಂತೋಷ್ ಸರ್ವನ್ ಅವರನ್ನೊಳಗೊಂಡ 15 ಬಿಜೆಪಿ ಸದಸ್ಯರ ಬಣವೊಂದು ರಾಜ್ಯದ ಮನೋಹರ್ ಲಾಲ್ ಖಟ್ಟರ್ ಸರಕಾರವು ತಮ್ಮ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದೆ. ಇತರ ಶಾಸಕರು ತಮ್ಮನ್ನು ವಿಷ್ಣುವಿನ ಅವತಾರಗಳೆಂದು ಅಂದುಕೊಳ್ಳುತ್ತಿದ್ದಾರೆ ಎಂದೂ ಅವರು ದೂರಿದ್ದಾರೆ.

''ಪ್ರತೀ ಶಾಸಕ ಅಥವಾ ಶಾಸಕಿ ಎಲ್ಲರೂ ತಮ್ಮ ಮಾತುಗಳನ್ನು ಕೇಳಬೇಕೆಂದು ಬಯಸುತ್ತಾರೆ. ಆದರೆ ಶಾಸಕರ ಒಂದು ಗುಂಪು ತಾನೇ ಎಲ್ಲವನ್ನೂ ಮಾಡುವ ಪಣ ತೊಟ್ಟಿದೆ. ಅವರೇನು ವಿಷ್ಣುವಿನ ಅವತಾರಗಳಲ್ಲ. ನಮ್ಮ ಮಾತುಗಳನ್ನೂ ಕೇಳಬೇಕು'' ಎಂದ ಮುಲ್ಲಾನ ಕ್ಷೇತ್ರದ ಶಾಸಕರಾದ ಸಂತೋಷ್ ಹೇಳಿಕೊಂಡಿದ್ದಾರೆ.

ಇನ್ನೊಬ್ಬ ಭಿನ್ನಮತೀಯ ಶಾಸಕರಾದ ಉಮೇಶ್ ಅಗರ್ವಾಲ್ ಅವರಂತೂ 2015ರಲ್ಲಿ ಜಾರಿಯಾದ ಗುರುಗ್ರಾಮ ಗೃಹ ನಿರ್ಮಾಣ ಯೋಜನೆಯಲ್ಲಿನ ವ್ಯವಹಾರಗಳಿಗೆ ಸರಕಾರವನ್ನೇ ದೂಷಿಸಿದ್ದಾರಲ್ಲದೆ, ಈ ವಿಚಾರವನ್ನು ವಿಧಾನಸಭೆಯಲ್ಲೂ ಎತ್ತಿದ್ದಾರೆ.

ಆದರೆ ಪಕ್ಷದಲ್ಲಿ ಬಿರುಕು ಮೂಡಿಲ್ಲವೆಂದು ಮುಖ್ಯಮಂತ್ರಿ ಖಟ್ಟರ್ ಸ್ಪಷ್ಟಪಡಿಸಿದ್ದಾರೆ. ''ನಮ್ಮ ಯಾವ ಶಾಸಕರೂ ಅಸಂತುಷ್ಟರಾಗಿಲ್ಲ. ಅವರೆಲ್ಲರೂ ಏಕತೆಯಿಂದಿದ್ದಾರೆ'' ಎಂದು ಅವರು ಹೇಳಿದ್ದಾರೆ. ಶಾಸಕರು ನಿಮ್ಮ ವಿರುದ್ಧ ಲಾಬಿ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಎಲ್ಲಾ ನಿರ್ಧಾರಗಳನ್ನೂ ಒಮ್ಮತದಿಂದ ತೆಗೆದುಕೊಳ್ಳಲಾಗುತ್ತಿದೆ ಎಂದು ಖಟ್ಟರ್ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X