Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಂಭೀರ ಇರಿತಕ್ಕೊಳಗಾದ ಕೊರಳಿನೊಂದಿಗೆ 3...

ಗಂಭೀರ ಇರಿತಕ್ಕೊಳಗಾದ ಕೊರಳಿನೊಂದಿಗೆ 3 ಕಿ.ಮೀ. ನಡೆದ ಯುವಕ

ವಾರ್ತಾಭಾರತಿವಾರ್ತಾಭಾರತಿ8 March 2017 2:09 PM IST
share
ಗಂಭೀರ ಇರಿತಕ್ಕೊಳಗಾದ  ಕೊರಳಿನೊಂದಿಗೆ 3 ಕಿ.ಮೀ. ನಡೆದ ಯುವಕ

ದಾಮ(ಮಧ್ಯಪ್ರದೇಶ), ಮಾ.8: ಅರ್ಧಕತ್ತರಿಸಲ್ಪಟ್ಟ ಕೊರಳಿನೊಂದಿಗೆ ನೆರವು ಯಾಚಿಸುತ್ತ ಯುವಕನೊಬ್ಬ ಮೂರು ಕಿಲೋಮೀಟರ್‌ವರೆಗೆ ನಡೆದು ಹೋಗಿದ್ದಾನೆ. ಮಧ್ಯಪ್ರದೇಶದ ದಾಮದಲ್ಲಿ ಘಟನೆ ನಡೆದಿದೆ. ದರೋಡೆಕೋರರು ಕ್ರೂರವಾಗಿ ದಾಳಿಮಾಡಿದ್ದ ರಂಜಿತ್ ಎನ್ನುವ ಯುವಕ ಸಹಾಯಕ್ಕಾಗಿ ಅಷ್ಟು ದೂರ ನಡೆದು ಹೋಗಿದ್ದಾನೆ.

27ವರ್ಷವಯಸ್ಸಿನರಂಜಿತ್ ಮತ್ತು ಅವನ ಗೆಳೆಯ ಗಾಲು ಲೋಧಿ ದಾಮದಲ್ಲಿ ಒಂದು ಮದುವೆಗೆ ಹೋಗಿ ಮರಳುತ್ತಿದ್ದರು. ದಾರಿಯಲ್ಲಿ ದರೋಡೆ ಕೋರರು ಇಬ್ಬರನ್ನು ಆಕ್ರಮಿಸಿ ತೀವ್ರ ಹಲ್ಲೆ ನಡೆಸಿ ಕೆಳಗೆ ದೂಡಿ ಹಾಕಿದ್ದರು. ಕೆಳಗೆ ಬಿದ್ದ ರಂಜಿತ್‌ನ ಕೊರಳನ್ನು ಚಾಕುವಿನಿಂದ ತಿವಿದು ಹಾಕಿಇವರ ಬಳಿಯಿಂದ 15,000ರೂಪಾಯಿ ಮತ್ತು ಮೊಬೈಲ್ ಫೋನ್‌ನ್ನು ಕಿತ್ತುಕೊಂಡು ಹೋಗಿದ್ದರು.

ರಂಜಿತ್‌ನ ಕೊರಳಿನಿಂದ ರಕ್ತಸ್ರಾವವಾಗುತ್ತಿತ್ತು. ಪ್ರಜ್ಞೆ ಕಳಕೊಂಡಿದ್ದ ಆತ ನಾಲ್ಕೂವರೆ ಗಂಟೆ ನಂತರ ಎಚ್ಚರಗೊಂಡು ನೋಡಿದಾಗ ಆತನ ಗೆಳೆಯ ಲೋಧಿ ಇರಲಿಲ್ಲ. ಸುತ್ತಲೂ ಯಾರೂ ಇರಲಿಲ್ಲ.ಆದ್ದರಿಂದ ಕತ್ತರಿಸಲ್ಪಟ್ಟ ಕೊರಳಿನೊಂದಿಗೆ ಆತ ಧೈರ್ಯವಹಿಸಿ ನಡೆದು ಕೊಂಡು ಹೋಗಿ ಸಹಾಯಕ್ಕಾಗಿ ಮೊರೆಇಟ್ಟಿದ್ದಾನೆ. ಮೂರು ಕಿಲೋಮೀಟರ್‌ನ ನಂತರ ಒಂದು ಗ್ರಾಮಕ್ಕೆ ತಲುಪಿದ್ದಾನೆ.

ರಂಜಿತ್‌ನ ಅವಸ್ಥೆಯನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.ಪೊಲೀಸರು ಬಂದು ರಂಜಿತ್‌ನನ್ನು ಆಸ್ಪತ್ರೆಗೆ ದಾಖಲಿಸಿದರು. ಇಷ್ಟು ಗಂಭೀರ ಇರಿತಕ್ಕೊಳಗಾದ ವ್ಯಕ್ತಿಯ ಜೀವ ಇಷ್ಟು ಕಾಲ ಉಳಿದದ್ದೇ ಆಶ್ಚರ್ಯಕರ ಎಂದು ವೈದ್ಯರು ಹೇಳಿದ್ದಾರೆ.ಜೀವ ಉಳಿಸಲು ಸಾಧ್ಯವೇ ಎಂದು ದೃಢವಾಗಿ ಏನನ್ನೂ ಹೇಳಲು ಈಗ ಸಾಧ್ಯವಿಲ್ಲ ಎಂದು ಡಾ. ಅಶ್ವಿನಿ ಪಟೇಲ್ ಹೇಳಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಗಂಭೀರವಾಗಿ ನಡೆಸಲಾಗುತ್ತಿದೆ ಎಂದು ದಾಮ ಎಸ್ಪಿ ತಿಲಕ್ ಸಿಂಗ್ ಹೇಳಿದರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X