Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ತಹಶೀಲ್ದಾರ್ ದಾಖಲಾತಿಗಳನ್ನು ಹಿರೇಮಠ...

​ತಹಶೀಲ್ದಾರ್ ದಾಖಲಾತಿಗಳನ್ನು ಹಿರೇಮಠ ಕೈಗೊಪ್ಪಿಸಿದ್ದಾರೆ: ಮೋಟಮ್ಮ ಆರೋಪ

ವಾರ್ತಾಭಾರತಿವಾರ್ತಾಭಾರತಿ9 March 2017 11:07 PM IST
share
​ತಹಶೀಲ್ದಾರ್ ದಾಖಲಾತಿಗಳನ್ನು ಹಿರೇಮಠ ಕೈಗೊಪ್ಪಿಸಿದ್ದಾರೆ: ಮೋಟಮ್ಮ ಆರೋಪ

ಮೂಡಿಗೆರೆ, ಮಾ.9: ಜಮೀನು ಒತ್ತುವರಿ ತೆರವಿಗೆ ನೋಟಿಸ್ ನೀಡಿದ್ದಕ್ಕೆ ನನ್ನನ್ನು ವರ್ಗಾವಣೆ ಮಾಡಿಸಿದ್ದಾರೆ ಎಂದು ತಹಶೀಲ್ದಾರ್ ಡಿ.ನಾಗೇಶ್ ನನ್ನ ವಿರುದ್ಧ ಆಪಾದನೆ ಮಾಡಿದ್ದು, ವಾರ್ಗಾವಣೆಯ ಹಿನ್ನೆಲೆಯಲ್ಲಿ ಸರಕಾರಿ ದಾಖಲೆಗಳನ್ನು ಎಸ್.ಆರ್. ಹಿರೇಮಠ ಅವರಿಗೆ ನೀಡಿದ್ದಾರೆ ಎಂದು ಎಮ್ಮೆಲ್ಸಿ ಡಾ.ಮೋಟಮ್ಮ ದೂರಿದ್ದಾರೆ.


ಗುರುವಾರ ಪಟ್ಟನದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲ್ಲಿ ಮಾತನಾಡಿದ ಅವರು, ತಾನು ಶಾಸಕಿಯಾಗುವ ಮೊದಲು ತನ್ನ ಜೀವನಕ್ಕಾಗಿ ಇರಲಿ ಎಂದು ಕುಂದೂರು ಗ್ರಾಮದ ಸ.ನಂ.156ರಲ್ಲಿ ಜಮೀನು ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದೆ. ಅದರಂತೆ ತಮ್ಮ ಹೆಸರಿಗೆ 20 ಎಕರೆ ಜಮೀನು ಮಂಜೂರಾಗಿದೆ. ಸುತ್ತಮುತ್ತ ಇರುವ ಸ್ವಲ್ಪ ಒತ್ತುವರಿಯೂ ಇದೆ. ಇದು ಬಗರ್ ಹುಕುಂ ಒತ್ತುವರಿ. ಇದರ ತೆರವಿಗೆ ನೋಟಿಸ್ ನೀಡುವಂತಿಲ್ಲ. ಇದರ ಸಕ್ರಮಕ್ಕಾಗಿ ಹಿಂದೆಯೇ ಅರ್ಜಿ ಸಲ್ಲಿಸಲಾಗಿದೆ. ಜಮೀನು ತೆರವಿಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಮೋಟಮ್ಮ ಸ್ಪಷ್ಟಪಡಿಸಿದರು.


  ಫಾರಂ ನಂ.53ರಲ್ಲಿ ಈಗಾಗಲೇ ಸಣ್ಣಪುಟ್ಟ ಒತ್ತುವರಿದಾರರಾದ 5 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ತಹಶೀಲ್ದಾರ್ ಸಭೆ ನಡೆಸಿಲ್ಲ ಮತ್ತು ಅರ್ಜಿ ವಿಲೇವಾರಿಗೆ ಕ್ರಮ ಕೂಡಾ ಕೈಗೊಂಡಿಲ್ಲ. ಇಲ್ಲಿ ಇರುವುದು ಗ್ರೇಡ್-1 ತಹಶೀಲ್ದಾರ್, ಆದರೆ ಡಿ.ನಾಗೇಶ್ ಗ್ರೇಡ್-2 ಆದ್ದರಿಂದ ಇವರನ್ನು ವರ್ಗಾವಣೆ ಮಾಡಿ, ಆ ಸ್ಥಾನಕ್ಕೆ ನಂದಕುಮಾರ್ ಅವರನ್ನು ನಿಯೋಜಿಸಲು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ. ಅದರಂತೆ ಡಿ.ನಾಗೇಶ್ ಅವರನ್ನು ವಗಾವಣೆ ಮಾಡಲಾಗಿತ್ತು ಎಂದು ತಿಳಿಸಿದರು.

ಆದರೆ ಡಿ.ನಾಗೇಶ್ ಶಾಸಕ ಬಿ.ಬಿ.ನಿಂಗಯ್ಯ ಅವರಿಂದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಸುಳ್ಳು ಹೇಳಿ ಪತ್ರ ಬರೆಸಿ ವರ್ಗಾವಣೆ ರದ್ದುಪಡಿಸಿ ಹಿಂತಿರುಗಿದ್ದಾರೆ. ಈ ಕುರಿತು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಕಾನೂನು ಹೋರಾಟ ನಡೆಸುವುದಾಗಿ ಮೋಟಮ್ಮ ತಿಳಿಸಿದರು.ಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಹೇಮಶೇಖರ್, ಕಾರ್ಯದರ್ಶಿ ದುಂಡುಗ ರಘು, ವಕ್ತಾರ ಎಂ.ಎಸ್.ಅನಂತ್, ಎಂ.ಎಂ.ಲಕ್ಷ್ಮಣಗೌಡ, ಯಲ್ಲಪ್ಪಗೌಡ ಮತ್ತಿತರರಿದ್ದರು.


 ಎಸ್.ಎಂ.ಕೃಷ್ಣ ಕಾಂಗ್ರೆಸ್ ಬಿಟ್ಟು ಹೋಗಿದ್ದು ನೋವಾಗಿದೆ. ಹಿರಿಯ ನಾಯಕರಾಗಿದ್ದು, ಸರಕಾರಕ್ಕೆ ಸಲಹೆ ನೀಡುತ್ತಾ ಇರಬಹುದಿತ್ತು. ತಾವು ಸತ್ತರೂ ಪಕ್ಷವನ್ನು ಮಾತ್ರ ತ್ಯಜಿಸುವುದಿಲ್ಲ. ಕಾಂಗ್ರೆಸ್‌ನಲ್ಲಿ ಹಿರಿಯರನ್ನು ಕಡೆಗಣಿಸುತ್ತಿರುವುದು ನನಗೂ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ. ವಿರೋಧಿಗಳ ಕೈಮೇಲಾಗದಂತೆ ತಡೆಯುವ ಪ್ರಯತ್ನ ಕಾಂಗ್ರೆಸ್‌ನದ್ದಾಗಬೇಕು.
ಡಾ.ಮೋಟಮ್ಮ, ಎಮ್ಮೆಲ್ಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X