Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಪ್ರಕರಣದ ತನಿಖೆಯಾಗಲಿ ಎಂದು ನಾನು...

"ಪ್ರಕರಣದ ತನಿಖೆಯಾಗಲಿ ಎಂದು ನಾನು ಹೇಳಿದ್ದನ್ನು ಚಾನಲ್‌ಗಳು ವರದಿ ಮಾಡಿಲ್ಲ”

ಲಕ್ನೋ ಎನ್ಕೌಂಟರ‍್ ನಲ್ಲಿ ಹತ ಸೈಫುಲ್ಲಾ ತಂದೆ ಸರ್ತಾಜ್‌ ಅಹ್ಮದ್‌ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ10 March 2017 3:23 PM IST
share
ಪ್ರಕರಣದ ತನಿಖೆಯಾಗಲಿ ಎಂದು ನಾನು ಹೇಳಿದ್ದನ್ನು ಚಾನಲ್‌ಗಳು ವರದಿ ಮಾಡಿಲ್ಲ”

ಕಾನ್ಪುರ, ಮಾ.10: ಎಟಿಎಸ್  ಕಾರ್ಯಾಚರಣೆಯಲ್ಲಿ ಗುಂಡಿಗೆ ಬಲಿಯಾದ ಶಂಕಿತ ಭಯೋತ್ಪಾದಕ ಸೈಫುಲ್ಲಾ ಪ್ರಕರಣದ ನ್ಯಾಯಾಂಗ ತನಿಖೆಯಾಗಲಿ ಎಂದು ಆಗ್ರಹಿಸಿದ್ದನ್ನು ಚಾನಲ್‌ಗಳು ವರದಿ ಮಾಡಿಲ್ಲ ಎಂದು ಸೈಫುಲ್ಲಾ ತಂದೆ ಸರ್ತಾಜ್‌ ಅಹ್ಮದ್‌ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮ ವರದಿ ಮತ್ತು ಎಟಿಎಸ್‌ ಮಾಹಿತಿಯಂತೆ ಸರ್ತಾಜ್‌ ಅಹ್ಮದ್‌ ತನ್ನ ಮಗನ ಮೃತದೇಹವನ್ನು ಸ್ವೀಕರಿಸುವುದಿಲ್ಲ  ಎಂದು ಹೇಳಿಕೆ ನೀಡಿರುವುದಾಗಿ ವರದಿಯಾಗಿತ್ತು.
"ಸೈಫುಲ್ಲಾ ಮನೆಯ ಕೊಠಡಿಯೊಂದರಲ್ಲಿ ಅಡಗಿಕೊಂಡು ಪೊಲೀಸರಿಗೆ ಗುಂಡು ಹಾರಿಸಿದ್ದರು”  ಎನ್‌ ಕೌಂಟರ‍್ ಬಳಿಕ  ಎಟಿಎಸ್‌ ಅಧಿಕಾರಿಯೊಬ್ಬರು ನನಗೆ ಮಾಹಿತಿ ನೀಡಿದ್ದರು. 
ಸೈಫುಲ್ಲಾ ಎನ್‌ಕೌಂಟರ‍್ ಗೆ ಬಲಿಯಾದ ಬಳಿಕ ಚಾನೆಲ್‌ ಗಳ ಪ್ರತಿನಿಧಿಗಳು ನನ್ನ ಮನೆಯ ಕಡೆಗೆ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದರು. ಆಗ ನಾನು ಚಾನಲ್‌ಗೆ ನೀಡಿದ ಹೇಳಿಕೆಯ ಪೂರ್ಣ ವಿವರ ಪ್ರಸಾರಗೊಂಡಿಲ್ಲ. " ಮಗನನ್ನು ಎನ್‌ಕೌಂಟರ‍್ ನಡೆಸಿದ ಪ್ರಕರಣ ಸಮಗ್ರವಾಗಿ ತನಿಖೆಯಾಗಬೇಕು. ನನಗೆ ಘಟನೆಯ ವಾಸ್ತವ ವಿಚಾರ ಅರಿವಾಗಬೇಕು. ಅದು ಬಿಟ್ಟು ಈ ಪ್ರಕರಣವನ್ನು ಅಲ್ಲಿಗೆ ಬಿಡಲು ನಾನು ತಯಾರಿಲ್ಲ” ಎಂದು ಸರ್ತಾಜ್‌ ಅಹ್ಮದ್‌ ಹೇಳಿದ್ದಾರೆ.
ಕ್ರಿಮಿನಲ್‌ ಪ್ರಕರಣದಲ್ಲಿ ಸಿಲುಕಿಕೊಂಡಿರುವ  ಅಮಾಯಕ ಯುವಕರ ಪರ ಹೋರಾಟ ನಡೆಸುತ್ತಿರುವ "ರಿಹಾಯ್ ಮಂಚ್‌” ಸಂಘಟನೆಯ ಸದಸ್ಯರು ತಮ್ಮನ್ನು ಭೇಟಿಯಾದ ಬಳಿಕ ಸರ್ತಾಜ್‌ ಅಹ್ಮದ್‌  ಹೇಳಿಕೆ ನೀಡಿದ್ದಾರೆ. 
" ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ನಾನು ಚಾನಲ್‌ಗಳಿಗೆ  ನೀಡಿದ ಹೇಳಿಕೆಯನ್ನು ಯಾಕೆ ವರದಿ ಮಾಡಿಲ್ಲ ಎನ್ನುವ ಬಗ್ಗೆಯೂ ತನಿಖೆಯಾಬೇಕು ಎಂದು ಅಭಿಪ್ರಾಯಪಟ್ಟಿರುವ ಸರ್ತಾಜ್‌ ಅಹ್ಮದ್‌ "ನನ್ನ ಮಗ ಮನೆಯಿಂದ ಹೊರಟು ಹೋಗಿ ಎರಡೂವರೆ  ತಿಂಗಳು ಕಳೆದಿತ್ತು. ಆತ ಕಾನ್ಪುರದ ಹೊರವಲಯದ ಚರ್ಮ ಹದ ಮಾಡುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಚಾರ ಗೊತ್ತಿತ್ತು. ಆದರೆ ಅವನ ಕೈಗೆ ಗನ್‌ ಹೇಗೆ ಬಂತು ಎನ್ನುವುದು ಗೊತ್ತಿಲ್ಲ ” ಎಂದು ಸರ್ತಾಜ್‌ ಅಹ್ಮದ್‌ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X