Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಸೋತರೆ ಎಐಎಂಐಎಂ ಅದಕ್ಕೆ...

ಕಾಂಗ್ರೆಸ್ ಸೋತರೆ ಎಐಎಂಐಎಂ ಅದಕ್ಕೆ ಜವಾಬ್ದಾರವಲ್ಲ: ಉವೈಸಿ

ವಾರ್ತಾಭಾರತಿವಾರ್ತಾಭಾರತಿ10 March 2017 3:58 PM IST
share
ಕಾಂಗ್ರೆಸ್ ಸೋತರೆ ಎಐಎಂಐಎಂ ಅದಕ್ಕೆ ಜವಾಬ್ದಾರವಲ್ಲ: ಉವೈಸಿ

ಮುಂಬೈ,ಮಾ. 10: ಅಖಿಲಭಾರತ ಮಜ್ಲಿಸೆ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸದುದ್ದೀನ್ ಉವೈಸಿ ಉತ್ತರ ಪ್ರದೇಶದಲ್ಲಿ ಜಾತ್ಯತೀತ ಮತಗಳ ವಿಭಜನೆಗೆ ಎಐಎಂಐಎಂ ಕಾರಣ ಎನ್ನುವ ಆರೋಪವನ್ನು ನಿರಾಕರಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸೋತರೆ ಅದಕ್ಕೆ ಎಐಎಂಐಎಂ ಹೊಣೆಯಲ್ಲ ಎಂದು ಉವೈಸಿ ಸ್ಪಷ್ಟಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಜಾತ್ಯತೀತ ಮತಗಳನ್ನು ವಿಭಜಿಸಿ ಬಿಜೆಪಿಯನ್ನು ಗೆಲುವಿಗೆ ಸಹಕರಿಸುವ ಆರೋಪ ಎಐ ಎಂಐಎಂ ವಿರುದ್ಧ ಕೇಳಿ ಬಂದಿವೆ.

ಕಾಂಗ್ರೆಸ್ ನಮ್ಮನ್ನು ಮುಸ್ಲಿಂ ಓಟುಗಳ ವಿಭಜನೆಗೆ ಹೊಣೆ ಮಾಡುತ್ತಿದೆ ವಾಸ್ತವದಲ್ಲಿ ಕಾಂಗ್ರೆಸ್‌ನ ಹಿಂದೂ ಮತಗಳು ಬಿಜೆಪಿಯ ಕಡೆಗೆ ಹೋಗಿವೆ. ನಾನು ಜಾತ್ಯತೀತ ಪಕ್ಷಗಳ ಜೀವನ ನರಕವಾಗಿಸಿದೆ ಎಂದು ಕಾಂಗ್ರೆಸ್ ನಾಯಕರು ನನಗೆ ಶಾಪ ಹಾಕುತ್ತಿದ್ದಾರೆ. ಆದರೆ, ಯಾವುದೆ ಪ್ರಯತ್ನಗಳಿಲ್ಲದೆ ನನ್ನ ಸಾರ್ವಜನಿಕ ಸಭೆಗಳಿಗೆ 5000 ಜನರು ಸೇರುತ್ತಿದ್ದರು. ಇದರಲ್ಲಿ ಶೇ.90ರಷ್ಟು ಮಂದಿ ಯುವಕರಾಗಿದ್ದಾರೆ ಎಂದು ಉವೈಸಿ ಹೇಳಿದ್ದಾರೆ.

ತನ್ನ ಪಾರ್ಟಿ ಯಾವತ್ತೂ ಒಡಿಸ್ಸ, ಜಮ್ಮು ಮತ್ತು ಕಾಶ್ಮೀರ, ದಿಲ್ಲಿ, ಹರಿಯಾಣಗಳಲ್ಲಿ ಎಐಎಂಐಎಂ ಚುನಾವಣೆಗೆ ನಿಂತಿಲ್ಲ. ಆದರೆ ಅಲ್ಲಿಯೂ ಕಾಂಗ್ರೆಸ್‌ನ ಪರಿಸ್ಥಿತಿ ಚಿಂತಾಜನಕವಾಗಿದೆ. ಕಾಂಗ್ರೆಸ್ ನಾಯಕರು ಎಐಎಂಐಎಂ ಕೇವಲ ಹೈದರಾಬಾದ್ ಪಾರ್ಟಿ ಎಂದು ಭಾವಿಸಿದ್ದಾರೆ. ಅದು ಅಲ್ಲಿಯೇ ಇರಬೇಕು. ಹೊರಗೆ ಕಾಲಿಡಬಾರದೆಂದು ಭಾವಿಸುತ್ತಿದ್ದಾರೆಂದು ಉವೈಸಿ ಟೀಕಿಸಿದರು.

ಲಾತೂರ್ ರ್ಯಾಲಿಯನ್ನು ಉದ್ದೇಶಿಸಿ ಮಾತಾಡಿದ ಅಸದುದ್ದೀನ್ ಐಕ್ಯಕ್ಕೆ ಕರೆ ನೀಡಿದರು. ಮುಸ್ಲಿಮರು ಮತ್ತು ಇತರರು ಅವರ ಹಕ್ಕುಗಳಿಗಾಗಿ ಒಗ್ಗೂಡಿ ಕೆಲಸ ಮಾಡಬೇಕು. ಸಂವಿಧಾನವನ್ನು ರಕ್ಷಿಸಬೇಕು. ಎಂದು ಹೇಳಿದ್ದಾರೆ. ಅನೈಕ್ಯದಿಂದ ರಾಜಕೀಯ ಪಕ್ಷಗಳು ಲಾಭ ಎತ್ತುತ್ತಿವೆ ಎಂದು ಉವೈಸಿ ಜನರನ್ನು ಎಚ್ಚರಿಸಿದರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X