Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕೀಯ ಪಕ್ಷಗಳಿಗೆ ಕ್ಯಾಶ್‌ಲೆಸ್ ದೇಣಿಗೆ...

ರಾಜಕೀಯ ಪಕ್ಷಗಳಿಗೆ ಕ್ಯಾಶ್‌ಲೆಸ್ ದೇಣಿಗೆ ಕಡ್ಡಾಯ : ಚು. ಆಯೋಗ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ10 March 2017 2:10 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜಕೀಯ ಪಕ್ಷಗಳಿಗೆ ಕ್ಯಾಶ್‌ಲೆಸ್ ದೇಣಿಗೆ ಕಡ್ಡಾಯ : ಚು. ಆಯೋಗ ಚಿಂತನೆ

ಹೊಸದಿಲ್ಲಿ,ಮಾ.10: ರಾಜಕೀಯ ಪಕ್ಷಗಳಿಗೆ ನೀಡಲಾಗುವ ದೇಣಿಗೆಯ ಮಿತಿಯನ್ನು ಪ್ರತಿ ವ್ಯಕ್ತಿಗೆ 20 ಸಾವಿರ ರೂ.ನಿಂದ 2 ಸಾವಿರ ರೂ.ಗೆ ಇಳಿಸಿದ ಬಳಿಕ ಚುನಾವಣಾ ಆಯೋಗವು ಇದೀಗ ಚುನಾವಣೆಗಳಲ್ಲಿ ಕಪ್ಪುಹಣದ ಬಳಕೆಯನ್ನು ಹತ್ತಿಕ್ಕಲು ನಗದುರಹಿತ ದೇಣಿಗೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲನೆ ನಡೆಸುತ್ತಿದೆ.

ಒಂದು ವೇಳೆ ರಾಜಕೀಯ ಪಕ್ಷಗಳು ಕಾನೂನಿನಲ್ಲಿರುವ ನ್ಯೂನತೆಗಳನ್ನು ಬಳಸಿಕೊಂಡು ಪ್ರಸ್ತಾಪಿತ ಚುನಾವಣೆ ನಿಯಮಗಳನ್ನು ಹಾಗೂ ಆದಾಯ ತೆರಿಗೆ ಕಾನೂನುಗಳನ್ನು ಬದಿಗೊತ್ತಲು ಯತ್ನಿಸಿದಲ್ಲಿ, ಆ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ ಎಚ್ಚರಿಕೆ ನೀಡಿದ್ದಾರೆ.

‘‘ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯು ನಗದುರಹಿತವಾಗಿರುವುದು ಅತ್ಯಂತ ಅಪೇಕ್ಷಣಿಯಾದುದು. ಆದರೆ ಅದನ್ನು ಸಾಧಿಸಲು ಸಾಧ್ಯವೇ ಎಂಬುದು ನಮ್ಮ ಮುಂದಿರುವ ಪ್ರಶ್ನೆಯಾಗಿದೆ. ಅಂತಿಮವಾಗಿ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯು ನಗದುರಹಿತವಾಗಿರಬೇಕೆಂದು ಇಡೀ ಸಮಾಜವೇ ಹೇಳುತ್ತಿದೆ’’ ಎಂದು ಝೈದಿ ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆದರೆ ಈ ವಿಷಯದ ಬಗ್ಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಜೊತೆ ಪತ್ರವ್ಯವಹಾರವನ್ನು ಆರಂಭಿಸಿಲ್ಲವೆಂದು ಅವರು ಸ್ಪಷ್ಟಪಡಿಸಿದರು. ಬಹುತೇಕ ರಾಜಕೀಯ ಪಕ್ಷಗಳು ಸಣ್ಣ ಮೊತ್ತದ ದೇಣಿಗೆಗಳಿಗೆ ಮಾತ್ರವೇ ನಗದು ವ್ಯವಸ್ಥೆಯನ್ನು ಆವಲಂಭಿಸಿರುವುದನ್ನು ಅವರು ಒಪ್ಪಿಕೊಂಡರು.

ರಾಜಕೀಯ ಪಕ್ಷಗಳಿಗೆ ನೀಡಲಾಗುವ ದೇಣಿಗೆಯ ಮೊತ್ತವನ್ನು ಪ್ರತಿ ವ್ಯಕ್ತಿಗೆ 20 ಸಾವಿರ ರೂ.ನಿಂದ 2 ಸಾವಿರ ರೂ.ಗೆ ಇಳಿಸಿರುವ ಆಯೋಗದ ಕ್ರಮವು ಪಾರದರ್ಶಕತೆ ಯನ್ನು ಹೆಚ್ಚಿಸಲು ನೆರವಾಗಲಿದೆಯೆಂದರು.

ರಾಜಕೀಯ ಪಕ್ಷಗಳು ನಿಧಿಸಂಗ್ರಹಣೆಗಾಗಿ ಸಣ್ಣ ಮುಖಬೆಲೆಯ ಕೂಪನ್‌ಗಳನ್ನು ಅಥವಾ ರಶೀತಿಗಳನ್ನು ಬಳಸಿಕೊಳ್ಳುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವೇಳೆ ಸಣ್ಣ ಮೊತ್ತದ ದೇಣಿಗೆಗಳು ಹರಿದುಬಾರದೆ ಇದ್ದಲ್ಲಿ ರಾಜಕೀಯ ಪಕ್ಷಗಳಿಗೆ ತೊಂದರೆಯಾಗಲಿದೆ. ಯಾಕೆಂದರೆ ಈ ದೇಣಿಗೆಗಳು ಅವರಿಗೆ ರ್ಯಾಲಿಗಳನ್ನು ಆಯೋಜಿಸಲು ನೆರವಾಗುತ್ತಿವೆಯೆಂದರು.

ಒಂದು ವೇಳೆ ಈ ರೀತಿಯ ನಿಧಿಸಂಗ್ರಹಣೆ ದುರ್ಬಳಕೆಯಾಗುತ್ತಿರುವುದು ಕಂಡು ಬಂದಲ್ಲಿ ಆಯೋಗ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಝೈದಿ ತಿಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X