Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜಿದ್ದಾ: ಕಬಡ್ಡಿ ಲೀಗ್-2017 ಉದ್ಘಾಟನೆ

ಜಿದ್ದಾ: ಕಬಡ್ಡಿ ಲೀಗ್-2017 ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 March 2017 10:28 PM IST
share
ಜಿದ್ದಾ: ಕಬಡ್ಡಿ ಲೀಗ್-2017 ಉದ್ಘಾಟನೆ

ಸೌದಿ ಅರೇಬಿಯಾ/ಜಿದ್ದಾ. ಮಾ.10: ಸಾಕೋ ಮತ್ತು ಭಟ್ಕಳ ಕಮ್ಯುನಿಟಿ ಜಿದ್ದಾ ಸಹಯೋಗದೊಂದಿಗೆ ಎನ್‌ಆರ್‌ಐ ಸ್ಪೋಟ್ಸ್ ಫೆಡರೇಶನ್ ಕೆ.ಎಸ್.ಎ ಆಯೋಜಿಸುತ್ತಿರುವ ಕಬಡ್ಡಿ ಲೀಗ್-2017 ಇಂದು(ಶುಕ್ರವಾರ) ಸಂಜೆ 4ಕ್ಕೆ ಜಿದ್ದಾದ ಶಬಾಬಿಯಾ ಮೈದಾನದಲ್ಲಿ ಚಾಲನೆಗೊಂಡಿದೆ.

ಜಿದ್ದಾದ ಭಾರತೀಯ ರಾಯಭಾರಿ ಆನಂದ್ ಕುಮಾರ್ ಪಾರಿವಾಳ ಹಾರಿಸುವ ಮೂಲಕ ಪಂದ್ಯಾಕೂಟ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವು ಕಬಡ್ಡಿಯಲ್ಲಿ ಪ್ರಮುಖ ನಿರ್ವಹಣೆಯನ್ನು ತೋರುವ ತಂಡವಾಗಿದ್ದು, ಹಲವು ಬಾರಿ ಚಾಂಪಿಯನ್‌ಶಿಫ್ ಗೆದ್ದುಕೊಂಡಿದೆ. ಆದರೆ ಸೌದಿ ಅರೇಬಿಯಾದಲ್ಲಿ ಎಂದಿಗೂ ಈ ಕ್ರೀಡೆಯನ್ನು ಕಾಣುವುದು ಸಾಧ್ಯವಿರಲಿಲ್ಲ. ಭಾರತದ ಈ ಮಣ್ಣಿನ ಆಟವನ್ನು ಸೌದಿ ಅರೇಬಿಯಾದಲ್ಲಿ ಪ್ರಚುರಪಡಿಸುವ ಎನ್.ಆರ್.ಐ ಸ್ಪೋಟ್ಸ್ ಫೆಡರೇಶನ್ ನ ಈ ಪ್ರಯತ್ನವು ಶ್ಲಾಘನೀಯವಾಗಿದೆ ಎಂದರು.

ವೇದಿಕೆಯಲ್ಲಿ ಇಂಡಿಯನ್ ಸೋಶಿಯಲ್ ಫಾರಂ, ಪಶ್ಚಿಮ ವಲಯ ಅಧ್ಯಕ್ಷರಾದ ಅಶ್ರಫ್ ಮರಯೂರ್, ಭಟ್ಕಳ್ ಕಮ್ಯೂನಿಟಿ ಜಿದ್ದಾ ಅಧ್ಯಕ್ಷರಾದ ನೌಮನ್ ಅಲಿ ಅಕ್ಬರ್, ಇಂಡಿಯಾ ಫ್ರೆಟರ್ನಿಟಿ ಫಾರಂ-ಪಶ್ಚಿಮ ವಲಯ ಜಿದ್ದಾ ಅಧ್ಯಕ್ಷರಾದ ಫೈಝುದ್ದೀನ್, ಯೂಸುಫ್ ಅಲ್ ರೂಖ್ ನ ಪ್ರಧಾನ ವ್ಯಪಸ್ಥಾಪಕ ಮಲ್ಲಪ್ಪನ್, ಐಪಿಡಬ್ಲ್ಯೂಎಫ್ ಪ್ರಧಾನ ಕಾರ್ಯದರ್ಶಿ ಕಮರ್ ಸಾದಾ, ರೋಶನ್ ರೋಡಿಗ್ರಸ್, ಖಲೀಲ್ ಉರ್ರಹ್ಮಾನ್, ಹಿದಾಯ ಫೌಂಡೇಶನ್ ಅಧ್ಯಕ್ಷರಾದ ಅಬ್ದುಲ್ ಅಝೀರ್, ಉಪಸ್ಥಿತರಿದ್ದರು.

ಎನ್.ಆರ್.ಐ ಸ್ಪೋಟ್ಸ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಅಕ್ಬರ್ ಕಲ್ಲಡ್ಕ ಸ್ವಾಗತಿಸಿ, ಇಲ್ಯಾಸ್ ಪಡುಬಿದ್ರೆ ವಂದಿಸಿ, ಮುಹಮ್ಮದ್ ಅಲಿ ಮುಳೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X