Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಆಪ್’ ಕಾ ಕ್ಯಾ ಹೋಗಾ? ಪಂಜಾಬ್‌ನಲ್ಲಿ...

‘ಆಪ್’ ಕಾ ಕ್ಯಾ ಹೋಗಾ? ಪಂಜಾಬ್‌ನಲ್ಲಿ ತೃತೀಯ,ಗೋವಾದಲ್ಲಿ ಶೂನ್ಯ

ವಾರ್ತಾಭಾರತಿವಾರ್ತಾಭಾರತಿ11 March 2017 11:55 AM IST
share
‘ಆಪ್’ ಕಾ ಕ್ಯಾ ಹೋಗಾ? ಪಂಜಾಬ್‌ನಲ್ಲಿ ತೃತೀಯ,ಗೋವಾದಲ್ಲಿ ಶೂನ್ಯ

ಹೊಸದಿಲ್ಲಿ, ಮಾ. 11: ಮತದಾನೋತ್ತರ ಸಮೀಕ್ಷೆಗಳು ತನ್ನ ಪರವಾಗಿ ಭವಿಷ್ಯ ನುಡಿದಿದ್ದರೂ ತನ್ನ ಎಚ್ಚರಿಕೆಯಲ್ಲಿ ತಾನಿದ್ದ ಬಿಜೆಪಿ ಇಂದು ಬೆಳಿಗ್ಗೆ ಉತ್ತರ ಪ್ರದೇಶ ದಲ್ಲಿಯ ತನ್ನ ಕಚೇರಿಯಲ್ಲಿ ಹೂವುಗಳನ್ನಾಗಲೀ ಸಿಹಿತಿಂಡಿಗಳನ್ನಾಗಲೀ ಸಿದ್ಧವಾಗಿಟ್ಟಿ ರಲಿಲ್ಲ. ಆದರೆ ಆಮ್ ಆದ್ಮಿ ಪಾರ್ಟಿಯ ಕಚೇರಿಯಲ್ಲಿ ಸಂಭ್ರಮ ಕಂಡು ಬಂದಿತ್ತು. ಸಮೀಕ್ಷೆಗಳು ಪಂಜಾಬ್‌ನಲ್ಲಿ ಕಾಂಗ್ರೆಸ ಅಥವಾ ಆಪ್ ಅಧಿಕಾರದ ಗದ್ದುಗೆಯನ್ನೇರಲಿವೆ ಹಾಗೂ ಗೋವಾದಲ್ಲಿ ಸಾಕಷ್ಟು ಸ್ಥಾನಗಳನ್ನು ಆಪ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು. ಹೀಗಾಗಿ ಆಪ್ ಕಚೇರಿಯಲ್ಲಿ ಪಟಾಕಿಗಳು,ಬಲೂನುಗಳೊಂದಿಗೆ ಬೆಳಿಗ್ಗೆಯೇ ವಿಜಯೋತ್ಸವ ಕಂಡು ಬಂದಿತ್ತು. ಧ್ವನಿವರ್ಧಕಗಳಿಂದ ‘ಜೈ ಹೋ ’ಒಂದೇ ಸಮನೇ ಮೊಳಗುತ್ತಿತ್ತು. ಪಂಜಾಬ್ ಮತ್ತು ಗೋವಾಗಳನ್ನು ಗೆದ್ದ ಸಡಗರ ಆಗಲೇ ಆಪ್ ಕಾರ್ಯಕರ್ತರಲ್ಲಿ ಮನೆ ಮಾಡಿತ್ತು.

ಆದರೆ ಮತಎಣಿಕೆ ಆರಂಭಗೊಂಡು ಎರಡು ಗಂಟೆಗಳಲ್ಲಿ ಆಪ್ ಪಂಜಾಬ್‌ನಲ್ಲಿ ಕಳಪೆ ಪ್ರದರ್ಶನದೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ ಗೋವಾದಲ್ಲಿ ತನ್ನ ಖಾತೆಯನ್ನು ತೆರೆಯುವಲ್ಲಿಯೇ ವಿಫಲಗೊಂಡಿತ್ತು. ಆಪ್ ಕಾರ್ಯಕರ್ತರ ಮುಖಗಳಲ್ಲಿನ ಸಂಭ್ರಮ ಮಾಯವಾಗಿ ವಿಷಾದ ಮೂಡತೊಡಗಿತ್ತು.

ಪಂಜಾಬ್‌ನಲ್ಲಿ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರಂತೂ ತನ್ನ ಪಕ್ಷ ವಿಧಾನಸಭೆಯ 117 ಸ್ಥಾನಗಳ ಪೈಕಿ 100 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಘೋಷಿಸಿಬಿಟ್ಟಿದ್ದರು. ಆದರೆ ಇತ್ತೀಚಿನ ಮತಎಣಿಕೆ ಮಾಹಿತಿಯಂತೆ ಸ್ವತಃ ಮಾನ್ ಜಲಾಲಾಬಾದ್ ಕ್ಷೇತ್ರದಲ್ಲಿ ಹಿಂದೆ ಬಿದ್ದಿದ್ದಾರೆ.

ನಿರಾಶಾದಾಯಕ ಫಲಿತಾಂಶ ಗ್ಯಾರಂಟಿ ಎಂಬ ಹಿನ್ನೆಲೆಯಲ್ಲಿ ಆಪ್ ನಾಯಕ ಸೋಮನಾಥ ಭಾರ್ತಿ ಅವರು, ಪಕ್ಷದ ಲೆಕ್ಕಾಚಾರ ಎಲ್ಲಿ ತಪ್ಪಿತು ಎನ್ನುವುದಕ್ಕೆ ಪಂಜಾಬ್ ಮತ್ತು ಗೋವಾ ದೊಡ್ಡ ಪಾಠಗಳಾಗಲಿವೆ ಎಂದು ಶನಿವಾರ ಇಲ್ಲಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X