Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೂಗತ ಕೇಬಲ್ ಅಳವಡಿಸಿದ ಬಳಿಕ ರಸ್ತೆಯನ್ನು...

ಭೂಗತ ಕೇಬಲ್ ಅಳವಡಿಸಿದ ಬಳಿಕ ರಸ್ತೆಯನ್ನು ಸಹಜಸ್ಥಿತಿಗೆ ತನ್ನಿ: ಶಾಸಕ ಜೆ.ಆರ್.ಲೋಬೊ

ವಾರ್ತಾಭಾರತಿವಾರ್ತಾಭಾರತಿ11 March 2017 1:12 PM IST
share
ಭೂಗತ ಕೇಬಲ್ ಅಳವಡಿಸಿದ ಬಳಿಕ ರಸ್ತೆಯನ್ನು ಸಹಜಸ್ಥಿತಿಗೆ ತನ್ನಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು, ಮಾ.11: ನಗರದ ಕಾಂಕ್ರಿಟ್ ರಸ್ತೆಗಳನ್ನು ಭೂಗತ ಕೇಬಲ್ ಹಾಕುವ ಭರದಲ್ಲಿ ಹಾಳುಮಾಡುವುದು ಬೇಡ. ಕಾಮಗಾರಿ ಮುಗಿದ ತಕ್ಷಣವೇ ರಸ್ತೆಯನ್ನು ಸಹಜ ಸ್ಥಿತಿಗೆ ತನ್ನಿ ಎಂದು ಶಾಸಕ ಜೆ.ಆರ್.ಲೋಬೊ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ತನ್ನ ಕಚೇರಿಯಲ್ಲಿ ನಡೆದ ಮೆಸ್ಕಾಂ ಇಲಾಖಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಮೆಸ್ಕಾಂ ಇಲಾಖೆ ಭೂಗತ ಕೇಬಲ್ ಅಳವಡಿಸುವುದು ಉತ್ತಮ ಕೆಲಸ. ಆದರೆ ಮಂಗಳೂರಿನ ರಸ್ತೆಗಳನ್ನು ಕೂಡಾ ಹಾಳುಗೆಡಹುದು ಸರಿಯಲ್ಲ. ಕೇಬಲ್ ಅಳವಡಿಸುವುದರ ಜೊತೆಗೆ ರಸ್ತೆಗಳ ಯಥಾಸ್ಥಿತಿಯನ್ನು ಕಾಪಾಡಬೇಕು ಎಂದು ಲೋಬೋ ಹೇಳಿದರು.

ನಗರದಲ್ಲಿ 1,800 ದಾರಿದೀಪಗಳಿವೆ. ಈ ಪೈಕಿ 350 ದೀಪಗಳಿಗೆ ಮಾತ್ರ ಸ್ವಿಚ್ ವ್ಯವಸ್ಥೆ ಇದೆ. ಉಳಿದ ಎಲ್ಲ ಸ್ವಿಚ್‌ಗಳನ್ನು ಅಳವಡಿಸಿ ಸುರಕ್ಷತೆಯನ್ನು ಕಾಯ್ದುಕೊಳ್ಳಬೇಕು. ದಾರಿದೀಪಗಳ ಬಗ್ಗೆ ಆಧುನಿಕ ಕ್ರಮಗಳನ್ನು ಅಳವಡಿಸಿ ಎಲ್‌ಇಡಿ ಸಹಿತ ಬೇರೆ ವಿಧಾನಗಳನ್ನು ಅಳವಡಿಸಿ ವೆಚ್ಚವನ್ನು ಕಡಿಮೆ ಮಾಡುವ ಬಗ್ಗೆಯೂ ಪರಿಶೀಲಿಸಬೇಕು. ಸೂಕ್ತವಾದ ಅಂದಾಜು ಸಿದ್ಧಪಡಿಸಿ ಎಡಿಬಿ ಎರಡನೆ ಹಂತದ ವೇಳೆ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಜೆ.ಆರ್.ಲೋಬೋ ಕರೆ ನೀಡಿದರು.

ನೆಹರೂ ಮೈದಾನದಲ್ಲಿ ಇಲಾಖೆಗೆ ಅಗತ್ಯ ಭೂಮಿಯನ್ನು ಒದಗಿಸಿ ಕೊಟ್ಟಲ್ಲಿ ಅಲ್ಲಿ ವಿದ್ಯುತ್ ಕೇಂದ್ರ ನಿರ್ಮಿಸಲು ಸಹಾಯವಾಗುತ್ತದೆ ಎಂದು ಅಧಿಕಾರಿಗಳು ಬೇಡಿಕೆ ಮಾಡಿಸಿದಾಗ ಶಾಸಕರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಮಂಜಪ್ಪ, ಸಲಹಾ ಸಮಿತಿ ಸದಸ್ಯರಾದ ಕಮಲಾಕ್ಷ ಕುಂದರ್, ಮೋಹನ್ ಮೆಂಡನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X