Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಅತ್ಯಾಚಾರ ಪ್ರಕರಣ :ಶಿಕ್ಷೆಯನ್ನು...

ದುಬೈ: ಅತ್ಯಾಚಾರ ಪ್ರಕರಣ :ಶಿಕ್ಷೆಯನ್ನು ದುಪ್ಪಟ್ಟುಗೊಳಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ11 March 2017 5:52 PM IST
share
ದುಬೈ: ಅತ್ಯಾಚಾರ ಪ್ರಕರಣ :ಶಿಕ್ಷೆಯನ್ನು ದುಪ್ಪಟ್ಟುಗೊಳಿಸಿದ ನ್ಯಾಯಾಲಯ

ದುಬೈ,ಮಾ.11: ಗೆಳತಿಯನ್ನು ಅತ್ಯಾಚಾರ ವೆಸಗಿ, ಫೋನ್ ಮತ್ತು ಕಾರ್ಡುಗಳಿದ್ದ ಬ್ಯಾಗನ್ನು ಬಲವಂತವಾಗಿ ಕಿತ್ತುಕೊಂಡ ಪ್ರಕರಣದ ಶಿಕ್ಷೆಯನ್ನು ಆರೋಪಿಗೆ ಅಪೀಲು ಕೋರ್ಟು ದುಪ್ಪಟ್ಟುಗೊಳಿಸಿ ತೀರ್ಪಿತ್ತಿದೆ. ಪಾಕಿಸ್ತಾನದ ವ್ಯಕ್ತಿ ಫಿಲಿಪ್ಪೀನ್ಸ್ ಗೆಳತಿಯನ್ನು ವಾಟ್ಸ್‌ಆ್ಯಪ್ ಮೂಲಕ ಗೆಳತನ ಮಾಡಿಕೊಂಡು ಬಳಿಕ ಲೈಂಗಿಕ ಕಿರುಕುಳವನ್ನು ನೀಡಿದ್ದ.

ಈತನಿಗೆ ಈ ಪ್ರಕರಣದಲ್ಲಿ ಕೆಳ ಕೋಟು ಐದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈಗ ಅಪೀಲು ಕೋರ್ಟು ಪಾಕಿಸ್ತಾನಿ ವ್ಯಕ್ತಿಗೆ ಶಿಕ್ಷೆಯನ್ನು ದುಪ್ಪಟ್ಟುಗೊಳಿಸಿ ತೀರ್ಪುನೀಡಿದೆ. ಆರೋಪಿ 27 ವರ್ಷ ವಯಸ್ಸಿನ ಯುವಕನಾಗಿದ್ದಾನೆ.

ತಾನು ಅತ್ಯಾಚಾರ ಮಾಡಿಲ್ಲ. ಸಮ್ಮತದಿಂದ ನಾವು ಸೇರಿದ್ದೆವು. ಬ್ಲಾಕ್‌ಮೇಲ್ ಮಾಡಲಿಕ್ಕಾಗಿ ಫಿಲಿಪ್ಪೀನ್ಸ್ ಮಹಿಳೆ ತನ್ನ ಕಾರಿನಲ್ಲಿ ಅವಳ ಬ್ಯಾಗನ್ನು ಬಿಟ್ಟು ಹೋಗಿದ್ದಳು ಎಂದು ಅಪೀಲು ಕೋರ್ಟಿಗೆ ಪಾಕಿಸ್ತಾನಿ ಯುವಕ ಹೇಳಿದ್ದ.

ಆದರೆ ಫಿಲಿಪ್ಪೀನ್ಸ್ ಯುವತಿ ಪ್ರವಾಸಕ್ಕೆ ಕರೆದುಕೊಂಡು ಹೋದ ಯುವಕ ನಿರ್ಜನ ಪ್ರದೇಶದಲ್ಲಿ ತನ್ನನ್ನು ಹಿಡಿದು ಅತ್ಯಾಚಾರ ಮಾಡಿದ್ದಾನೆಂದು ಪ್ರಾಸಿಕ್ಯೂಶನ್ ಕೋರ್ಟಿನಲ್ಲಿ ಹೇಳಿಕೆ ನೀಡಿದ್ದಳು. ಪೊಲೀಸರಿಗೆ ದೂರು ನೀಡದಂತೆ ತನ್ನ ಫೋನ್ ಮತ್ತು ಕಾರ್ಡನ್ನು ಕಿತ್ತುಕೊಂಡಿದ್ದ ಎಂದು ಆಕೆ ತಿಳಿಸಿದ್ದಳು.ಅತ್ಯಾಚಾರ ಮಾಡಿದ ಬಳಿಕ ಮುತ್ತೀನ ಎಂಬಲ್ಲಿ ಯುವಕ ಆಕೆಯನ್ನು ಕೆಳಗೆ ದೂಡಿ ಹಾಕಿ ಹೊರಟು ಹೋಗಿದ್ದ.

ಯುವತಿಯ ಅಳುವ ಧ್ವನಿ ಕೇಳಿ ಅಲ್ಲಿದ್ದ ಭದ್ರತಾ ಗಾರ್ಡ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿದ ಬಳಿಕ ಫಿಲಿಪ್ಪೀನ್ ಯುವತಿಯ ಬ್ಯಾಗ್ ಯುವಕನ ಕೊಠಡಿಯಿಂದ ವಶಪಡಿಸಿಕೊಂಡಿದ್ದರು. ಯುವತಿ ತೊಟ್ಟಿದ್ದ ಬಟ್ಟೆ ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿತ್ತು. ಹತ್ತುವರ್ಷ ಜೈಲು ಶಿಕ್ಷೆ ಮುಗಿದ ಬಳಿಕ ಈತನನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಲಾಗುವುದು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X