Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ತಬೂಕ್: ದಾರುನ್ನೂರು ತಬೂಕ್ ಘಟಕ ಇದರ...

ತಬೂಕ್: ದಾರುನ್ನೂರು ತಬೂಕ್ ಘಟಕ ಇದರ ಎರಡನೇ ವಾರ್ಷಿಕ ಮಹಾ ಸಭೆ; ಮುಸ್ತಫಾ ಪೆರಾಡಿ ಅಧ್ಯಕ್ಷರಾಗಿ ಪುನರಾಯ್ಕೆ

ಬದ್ರುದ್ದೀನ್ ಹೇಂತಾರ್ಬದ್ರುದ್ದೀನ್ ಹೇಂತಾರ್11 March 2017 6:06 PM IST
share
ತಬೂಕ್: ದಾರುನ್ನೂರು ತಬೂಕ್ ಘಟಕ ಇದರ ಎರಡನೇ ವಾರ್ಷಿಕ ಮಹಾ ಸಭೆ; ಮುಸ್ತಫಾ ಪೆರಾಡಿ ಅಧ್ಯಕ್ಷರಾಗಿ ಪುನರಾಯ್ಕೆ

ತಬೂಕ್, ಮಾ.11: ಸೌದಿ ಅರೇಬಿಯಾದ ತಬೂಕಿನಲ್ಲಿ ಕಾರ್ಯಾಚರಿಸುತ್ತಿರುವ ದಾರುನ್ನೂರು ಎಜ್ಯುಕೇಷನ್ ಸೆಂಟರ್ ತಬೂಕ್ ಘಟಕ ಇದರ ಎರಡನೇ ವಾರ್ಷಿಕೋತ್ಸವ ಹಾಗೂ ನೂತನ ಸಮೀತಿಯ ರಚನಾ ಕಾರ್ಯಕ್ರಮವು ದಿನಾಂಕ ಮಾ.9ರಂದು ಮುನೀರ್ ಮೂಡಬಿದ್ರೆ ಇವರ ವಸತಿ ಗೃಹದಲ್ಲಿ ಜರುಗಿತು. 

ಅಬ್ದುಲ್ ರಹಿಮಾನ್ ದಾರಿಮಿ ಕಿನ್ಯ ದುಆ ನೆರವೇರಿಸಿದರು. ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಉಸ್ತಾದ್ ಹಕೀಂ ದಾರಿಮಿ ಕನ್ನಡಿಕಟ್ಟೆ  ಮಾಡಿದರು. ಕೆಎಂಸಿಸಿ ತಬೂಕ್ ಘಟಕದ ಅಧ್ಯಕ್ಷರಾದ ಬಶೀರ್ ಕೂಟಾಯಿ  ಕಾರ್ಯಕ್ರಮವನ್ನು ಉದ್ಘಾಟಿಸಿದರು. ದಾರುನ್ನೂರು ತಬೂಕ್  ಇದರ ಅಧ್ಯಕ್ಷರಾದ ಮುಸ್ತಫಾ ಪೆರಾಡಿ ಅಧ್ಯಕ್ಷ  ಭಾಷಣ ಮಾಡಿದರು

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ಅಬ್ದುಲ್ ಲೆತೀಫ್ ಉಪ್ಪಿನಂಗಡಿ ಅಧ್ಯಕ್ಷರು ಇಂಡಿಯನ್ ಸೋಶಿಯಲ್ ಫೋರಂ ತಬೂಕ್ ಘಟಕ, ಅಬ್ದುಲ್ ಹಮೀದ್ ಮುಸ್ಲಿಯಾರ್ ಕರಾಯ ಅಧ್ಯಕ್ಷರು, ಕರ್ನಾಟಕ ಪೌಂಡೇಶನ್ ತಬೂಕ್ ಘಟಕ, ಮುನೀರ್ ಮೂಡಬಿದ್ರೆ ಅಧ್ಯಕ್ಷರು ಸುನ್ನಿ ಸೆಂಟರ್ ತಬೂಕ್ ಘಟಕ ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆಗಳನ್ನು ತಿಳಿಸಿ ಶುಭ ಹಾರೈಸಿದರು.

ಒಂದೇ ವೇದಿಕೆಯಲ್ಲಿ ಹಲವು ಸಂಘ ಸಂಸ್ಥೆಗಳ ನೇತಾರರು ಭಾಗವಹಿಸಿದ್ದರಿಂದ ಇದು ಒಂದು ಐಕ್ಯತೆಯ ಸಮಾರಂಭವಾಗಿ ಮಾರ್ಪಟ್ಟಿತ್ತು.

ವಾರ್ಷಿಕ ಸಭೆಯ ಬಳಿಕ ನೂತನ ಸಮಿತಿ  ರಚನೆಯ  ಚುಣಾವಣಾ ಅಧಿಕಾರಿಯಾಗಿ ಆಗಮಿಸಿ ಇಂಡಿಯನ್ ಫ್ರೆಟರ್ನಿಟಿ ಫೋರಂ ಇದರ ಅಧ್ಯಕ್ಷರಾದ ಅಬ್ದುಲ್ ಮಜೀದ್ ವಿಟ್ಲ ರವರು ಸಹಕರಿಸಿದರು.

25 ಜನರ ನೂತನ ಸಮೀತಿಯನ್ನು ರಚಿಸಿದ ಬಳಿಕ ಮತದಾನದ ಮೂಲಕ ಅಧ್ಯಕ್ಷರಾಗಿ ಮುಸ್ತಪಾ ಮುಸ್ಲಿಯಾರ್ ಪೆರಾಡಿ ಎರಡನೇ ಬಾರಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಅಬ್ದುಲ್ ಲೆತೀಫ್ ಉಪ್ಪಿನಂಗಡಿ, ಕೋಶಾಧಿಕಾರಿಯಾಗಿ ಅಯ್ಯೂಬ್ ಕಡಂಬು ಆಯ್ಕೆಗೊಂಡರು.

ಉಳಿದಂತೆ ಉಪಾಧ್ಯಕ್ಷರಾಗಿ ಅಬ್ದುಲ್  ಜಬ್ಬಾರ್ ಬಜ್ಪೆ,  ಶೇಖ್ ಅಬ್ದುಲ್ ರಹಿಮಾನ್, ಉಪ ಕಾರ್ಯದರ್ಶಿಯಾಗಿ ಉಸ್ತಾದ್ ಹಕೀಂ ದಾರಿಮಿ ಕನ್ನಡಿಕಟ್ಟೆ ಆಯ್ಕೆಗೊಂಡರು.  ಗೌರವಾಧ್ಯಕ್ಷರಾಗಿ ಉಮರ್ ವಳಚ್ಚಿಲ್ ಆಯ್ಕೆಗೊಂಡರು.

ಕಾರ್ಯಕ್ರಮವನ್ನು ನಿಝಾಮುದ್ದೀನ್ ಉಪ್ಪಿನಂಗಡಿ ನಿರೂಪಿಸಿದರು, ಬಶೀರ್ ಎನ್ಮಾಡಿ ಧನ್ಯವಾದ ಸಮರ್ಪಿಸಿದರು.

ವರದಿ : N.U.T  Tabuk

share
ಬದ್ರುದ್ದೀನ್ ಹೇಂತಾರ್
ಬದ್ರುದ್ದೀನ್ ಹೇಂತಾರ್
Next Story
X