Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನನ್ನ ಆತ್ಮಕತೆಯಲ್ಲಿ ಬದುಕಿನೊಂದಿಗೆ...

ನನ್ನ ಆತ್ಮಕತೆಯಲ್ಲಿ ಬದುಕಿನೊಂದಿಗೆ ಮಂಗಳೂರಿನ ನಂಟು: ಮಾಜಿ ರಾಜ್ಯಪಾಲೆ ಮಾರ್ಗರೆಟ್ ಆಳ್ವ

'ಕರೇಜ್ ಆ್ಯಂಡ್ ಕಮಿಟ್‌ಮೆಂಟ್‌' ಆತ್ಮಕತೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ11 March 2017 10:24 PM IST
share
ನನ್ನ ಆತ್ಮಕತೆಯಲ್ಲಿ ಬದುಕಿನೊಂದಿಗೆ ಮಂಗಳೂರಿನ ನಂಟು: ಮಾಜಿ ರಾಜ್ಯಪಾಲೆ ಮಾರ್ಗರೆಟ್ ಆಳ್ವ

ಮಂಗಳೂರು, ಮಾ. 11: ಆತ್ಮಕತೆಯೊಳಗೆ ಮಂಗಳೂರಿನ ವಿಶೇಷ ನಂಟನ್ನು ತೆರೆದಿಟ್ಟಿದ್ದೇನೆ. ನನ್ನ ಹುಟ್ಟು, ಶಾಲೆಯ ದಿನಗಳು ಸಹಿತ ಪ್ರೀತಿಯ ಬದುಕನ್ನು ತೆರೆದಿಟ್ಟಿದ್ದೇನೆ. ನನ್ನ ಆತ್ಮಕಥೆ ಕೇವಲ ರಾಜಕೀಯ ಚರಿತ್ರೆ ಅಲ್ಲ ಎಂದು ರಾಜಸ್ಥಾನ, ಉತ್ತರಖಂಡ ರಾಜ್ಯಗಳ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಹೇಳಿದ್ದಾರೆ.

ಅವರು ಶನಿವಾರ ದ ಕೆಥೋಲಿಕ್ ಅಸೋಸಿಯೇಶನ್ ಆ್ ಸೌತ್ ಕೆನರಾ ಹಾಗೂ ದ ಆ್ಯಗ್ನೇಶಿಯನ್ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಬೆಂದೂರ್‌ನ ಸಂತ ಆ್ಯಗ್ನೆಸ್ ಕಾಲೇಜಿನ ಅವಿಲಾ ಸಭಾಂಗಣದಲ್ಲಿ ಮಾರ್ಗರೇಟ್ ಆಳ್ವ ಅವರ 'ಕರೇಜ್ ಆ್ಯಂಡ್ ಕಮಿಟ್‌ಮೆಂಟ್‌' ಆತ್ಮಕತೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಖಾಸಗಿ ಹಾಗೂ ಸಾರ್ವಜನಿಕ ಬದುಕಿನ ಸಾಧನೆ, ಹೋರಾಟ, ಸೋಲುಗಳ ವಿಮರ್ಶೆಯ ಹಾದಿಯನ್ನು ದಾಖಲಿಸುವ ಕೆಲಸ ಮಾಡಿದ್ದೇನೆ. ದೇಶದ 8 ನಗರಗಳಲ್ಲಿ ಈ ಕೃತಿಯನ್ನು ಬಿಡುಗಡೆ ಮಾಡಲಾಗುತ್ತದೆ. ಇದು ನನ್ನ ಜೀವನದ ಕಥೆ. ಸುಮಾರು 850 ಪುಟಗಳು ಇರುವ ಈ ಆತ್ಮಕತೆಯನ್ನು ಮೂರು ವರ್ಷಗಳ ಕಾಲ ರಾಜಭನವದಲ್ಲಿ ಕೂತು ಬರೆದಿದ್ದೇನೆ ಎಂದು ಆಳ್ವ ಹೇಳಿದರು.

ಹೆತ್ತವರಿಗೆ ತಾನು ಮೂರನೇ ಮಗಳು. ಹೆಣ್ಣು ಮಕ್ಕಳ ಕುರಿತಾಗಿ ಅತಿಯಾದ ಕಟ್ಟುಪಾಡುಗಳಿದ್ದ ಕಾಲವದು. ಅಂತಹ ಸಂದರ್ಭದಲ್ಲಿ ರಾಜಕೀಯ ರಂಗದಲ್ಲಿ ಧುಮುಕಿ ಸಾಧಿಸಿ ತೋರಿಸುವ ಇಚ್ಛೆಯನ್ನು ತಾಯಿ ಮುಂದೆ ವ್ಯಕ್ತಪಡಿಸಿದ್ದೆ. ಅದರಂತೆಯೇ ನಡೆದುಕೊಂಡ ತೃಪ್ತಿ ನನಗಿದೆ ಎಂದರು.

ದ ಕೆಥೋಲಿಕ್ ಅಸೋಸಿಯೇಶನ್ ಆ್ ಸೌತ್ ಕೆನರಾದ ಕಾರ್ಯದರ್ಶಿ ಮಾರಿಯೋ ಸಲ್ಡಾನ, ಕಾಲೇಜಿನ ಪ್ರಿನ್ಸಿಪಾಲೆ ಭಗಿನಿ ಡಾ. ಜೆಸ್ವಿನಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಉಷಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

 ಆ್ಯಡ್ ಸಿಂಡಿಕೇಟ್ ಪ್ರೈವೆಟ್ ಸಂಸ್ಥೆಯ ಸಂಪಾದಕಿ ಭಾರತಿ ಶೇವಗೂರ್, ಕಾಲ್ ಫಾರ್ ಸೇಫ್ಟಿ ಆ್ಯಂಡ್ ಕ್ವಾಲಿಟಿ ಸೊಲ್ಯೂಶನ್ಸ್‌ನ ನಿರ್ದೇಶಕ ಕ್ಯಾ. ರಾಮ್‌ಪ್ರಸಾದ್, ಡಾ. ಎಂ. ವಿ. ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಡಾ.ಊರ್ಮಿಳಾ ಶೆಟ್ಟಿ, ಮುಂಬೈಯ ವೈಡಬ್ಲ್ಯೂಸಿಎ ಮಾಜಿ ಅಧ್ಯಕ್ಷ ಗುಲಾಬಿ ಫೆರ್ನಾಂಡಿಸ್, ಸಾಹಿತಿ ಜಾನ್ ಬಿ. ಮೊಂತೆರೊ, ನಾರ್ಬರ್ಟ್ ಅವರು ಮಾರ್ಗರೇಟ್ ಆಳ್ವ ಅವರೊಂದಿಗೆ ಸಂವಾದ ನಡೆಸಿದರು.

ದ ಕೆಥೋಲಿಕ್ ಅಸೋಸಿಯೇಶನ್ ಆ್ ಸೌತ್ ಕೆನರಾದ ಅಧ್ಯಕ್ಷ ಆರ್.ಸಿ. ರೊಡ್ರಿಗಸ್ ಸ್ವಾಗತಿಸಿದರು. ಉಪಾಧ್ಯಕ್ಷ ನಯನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X