Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಂಚನೆ ಪ್ರಕರಣಗಳು:ಅಗ್ರಸ್ಥಾನಗಳಲ್ಲಿ...

ವಂಚನೆ ಪ್ರಕರಣಗಳು:ಅಗ್ರಸ್ಥಾನಗಳಲ್ಲಿ ಐಸಿಐಸಿಐ, ಎಸ್‌ಬಿಐ ಮತ್ತು ಸ್ಟಾನ್‌ಚಾರ್ಟ್ ಬ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ12 March 2017 3:12 PM IST
share
ವಂಚನೆ ಪ್ರಕರಣಗಳು:ಅಗ್ರಸ್ಥಾನಗಳಲ್ಲಿ ಐಸಿಐಸಿಐ, ಎಸ್‌ಬಿಐ ಮತ್ತು ಸ್ಟಾನ್‌ಚಾರ್ಟ್ ಬ್ಯಾಂಕ್

ಹೊಸದಿಲ್ಲಿ,ಮಾ.12: 2016,ಎಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಐಸಿಐಸಿಐ ಬ್ಯಾಂಕಿನಲ್ಲಿ ಅತ್ಯಂತ ಹೆಚ್ಚಿವ ವಂಚನೆ ಪ್ರಕರಣಗಳು ನಡೆದಿದ್ದು, ಸರಕಾರಿ ಸ್ವಾಮ್ಯದ ಎಸ್‌ಬಿಐ ಎರಡನೇ ಸ್ಥಾನದಲ್ಲಿದೆ ಎಂದು ಆರ್‌ಬಿಐ ವರದಿ ತಿಳಿಸಿದೆ.

2016-17ನೇ ಹಣಕಾಸು ವರ್ಷದ ಮೊದಲ ಒಂಭತ್ತು ತಿಂಗಳುಗಳಲ್ಲಿ ಐಸಿಐಸಿಐ ಬ್ಯಾಂಕಿನಲ್ಲಿ ಒಂದು ಲ.ರೂ. ಮತ್ತು ಹೆಚ್ಚಿನ ಮೊತ್ತವನ್ನೊಳಗೊಂಡ 455 ವಂಚನೆ ಪ್ರಕರಣಗಳು ಪತ್ತೆಯಾಗಿದ್ದರೆ, ನಂತರದ ಸ್ಥಾನಗಳಲ್ಲಿರುವ ಎಸ್‌ಬಿಐನಲ್ಲಿ 429, ಸ್ಟಾನ್‌ಚಾರ್ಟ್ ಬ್ಯಾಂಕಿನಲ್ಲಿ 244 ಮತ್ತು ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ 237 ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ.

ಅಧಿಕ ಸಂಖ್ಯೆಯ ವಂಚನೆ ಪಕರಣಗಳು ವರದಿಯಾಗಿರುವ ಇತರ ಬ್ಯಾಂಕುಗಳಲ್ಲಿ ಎಕ್ಸಿಸ್ ಬ್ಯಾಂಕ್(189), ಬ್ಯಾಂಕ್ ಆಫ್ ಬರೋಡಾ(176) ಮತ್ತು ಸಿಟಿಬ್ಯಾಂಕ್ (150) ಸೇರಿವೆ.

ಆದರೆ ವಂಚನೆಗೊಳಗಾದ ಮೊತ್ತದ ಪಟ್ಟಿಯಲ್ಲಿ ಎಸ್‌ಬಿಐ(2,236.81 ಕೋ.ರೂ.), ಪಂಜಾಬ್ ನ್ಯಾಷನಲ್ ಬ್ಯಾಂಕ್ (2,250.34 ಕೋ) ಮತ್ತು ಎಕ್ಸಿಸ್ ಬ್ಯಾಂಕ್ (1998.49 ಕೋ.) ಮುಂಚೂಣಿಯಲ್ಲಿವೆ.

 ಆರ್‌ಬಿಐ ವಿತ್ತ ಸಚಿವಾಲಯಕ್ಕೆ ಸಲ್ಲಿಸಿರುವ ವರದಿಯು ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ ಸಿಬ್ಬಂದಿಗಳು ಭಾಗಿಯಾಗಿರುವುದನ್ನೂ ಬಹಿರಂಗಗೊಳಿಸಿದೆ.

ಎಸ್‌ಬಿಐನ 64 ಸಿಬ್ಬಂದಿಗಳು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಇಂತಹವರ ಸಂಖ್ಯೆ ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ 49 ಮತ್ತು ಎಕ್ಸಿಸ್ ಬ್ಯಾಂಕಿನಲ್ಲಿ 35 ಆಗಿದೆ.

2016,ಎಪ್ರಿಲ್-ಡಿಸೆಂಬರ್ ಅವಧಿಯಲ್ಲಿ ವಿವಿಧ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕುಗಳಲ್ಲಿ ಒಟ್ಟು 450 ಸಿಬ್ಬಂದಿಗಳು 3,870 ವಂಚನೆ ಪ್ರಕರಣಗಳಲ್ಲಿ ಭಾಗಿ ಯಾಗಿದ್ದು, ಒಟ್ಟು ಮೊತ್ತ 17,750.27 ಕೋ.ರೂ.ಗಳಾಗಿವೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X