Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ 140 ಕ್ಷೇತ್ರಗಳಲ್ಲಿ...

ಉತ್ತರಪ್ರದೇಶ 140 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಶೂನ್ಯ ಫಲಿತಾಂಶ ಪಡೆದ ಎಡಪಕ್ಷಗಳು

ವಾರ್ತಾಭಾರತಿವಾರ್ತಾಭಾರತಿ12 March 2017 6:00 PM IST
share
ಉತ್ತರಪ್ರದೇಶ 140 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಶೂನ್ಯ ಫಲಿತಾಂಶ ಪಡೆದ ಎಡಪಕ್ಷಗಳು

ವಾರಣಾಸಿ,ಮಾ.12: ಬಿಜೆಪಿಗೆ ಬಹುದೊಡ್ಡ ವಿಜಯ ಸಿಕ್ಕಿದ ಉತ್ತರಪ್ರದೇಶದಲ್ಲಿ ವಾಮಪಕ್ಷಗಳಿಗೆ ಒಂದೇ ಒಂದು ಸ್ಥಾನ ಗಳಿಸಲು ಸಾಧ್ಯವಾಗಿಲ್ಲ. 140 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಒಂದು ಕಡೆಕೂಡಾಅದು ಗೆದ್ದಿಲ್ಲ. ಒಂದು ಕಾಲದಲ್ಲಿ ಉತ್ತರಪ್ರದೇಶದಲ್ಲಿ ಕಮ್ಮ್ಯುನಿಸ್ಟರಿಗೆ ದೊಡ್ಡ ಮಟ್ಟದ ಬೆಂಬಲವಿತ್ತು. ಪ್ರಾದೇಶಿಕ ಪಕ್ಷಗಳು ಅಲ್ಲಿ ಗಟ್ಟಿಯಾದಂತೆ ಎಡಪಕ್ಷಗಳು ದುರ್ಬಲವಾದವು. 1974ರಲ್ಲಿ 18 ಸ್ಥಾನಗಳು ಎಡಪಕ್ಷಗಳಿಗಿತ್ತು (ಸಿಪಿಎಂ-2,ಸಿಪಿಐ 16) 1996ರಲ್ಲಿ ಅದು ಕೇವಲ ನಾಲ್ಕು ಸ್ಥಾನಗಳಿಗೆ ಸೀಮಿತಗೊಂಡಿತು. ಆನಂತರ ಎಡಪಕ್ಷಗಳಿಗೆ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಸ್ಥಾನವನ್ನುಕೂಡಾ ಗೆಲ್ಲಲು ಅಗಿಲ್ಲ. ಎರಡು ದಶಕಗಳಲ್ಲಿ ಒಬ್ಬ ಸದಸ್ಯನನ್ನು ಕೂಡಾ ಉತ್ತರ ಪ್ರದೇಶ ವಿಧಾನಸಭೆಗೆ ಕಳುಹಿಸಲು ಸಾಧ್ಯವಾಗಿಲ್ಲ. ಸಿಪಿಐ 80 ಕ್ಷೇತ್ರಗಳಲ್ಲಿ, ಸಿಪಿಐ, 26,ಸಿಪಿಐಎಂಎಲ್ 33, ಫಾರ್ವಡ್‌ಬ್ಲಾಕ್, ಆರ್‌ಎಸ್ಪಿ, ಎಸ್‌ಯುಸಿಐ ಕೂಡಾ ಉತ್ತರ ಪ್ರದೇಶ ವಿಧಾನಭಾಚುನಾವಣೆಯಲ್ಲಿ ಸ್ಪರ್ಧಿಸಿವೆ.

ಮೊದಲು ಸಮಾಜವಾದಿ- ಕಾಂಗ್ರೆಸ್ ಸಖ್ಯದೊಂದಿಗೆ ಸೇರಲು ಎಡಪಕ್ಷಗಳು ನಿರ್ಧರಿಸಿದ್ದವು. ಅದಕ್ಕೆ ಅವರು ಅವಕಾಶ ನೀಡಲಿಲ್ಲ. ಸಮಾಜವಾದಿ ಪಕ್ಷ ಕಾಂಗ್ರೆಸ್‌ಗೆ 103 ಕ್ಷೇತ್ರಗಳನ್ನು ಮೀಸಲಿಟ್ಟದ್ದು ಎಡಪಕ್ಷಗಳ ಸಾಧ್ಯತೆಯನ್ನು ಇಲ್ಲದಾಗಿಸಿತು. ಎಡಪಕ್ಷಗಳಿಂದ ಅಂತಹ ಪ್ರಯೋಜನವಿಲ್ಲ ಎಂದು ಸಮಾಜವಾದಿ ಪಕ್ಷ ಭಾವಿಸಿತ್ತು. ಬಿಎಸ್ಪಿ ಕೂಡಾ ಸ್ಥಾನ ನೀಡಲು ಸಿದ್ಧವಾಗಲಿಲ್ಲ. ಹೀಗಾಗಿ ಎಡ ಪಕ್ಷಗಳು ಒಂದು ಗೂಡಿ ಚುನಾವಣೆಗೆ ನಿಲ್ಲಲು ನಿರ್ಧರಿಸಿದವು. ಈಗ ಫಲಿತಾಂಶ ಬಂದಿದೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಅದಕ್ಕಾಗಿಲ್ಲ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X