Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೀವನಾಂಶ : ಸುಪ್ರೀಂ ಆದೇಶ ಪಾಲಿಸದ...

ಜೀವನಾಂಶ : ಸುಪ್ರೀಂ ಆದೇಶ ಪಾಲಿಸದ ವ್ಯಕ್ತಿ ಜೈಲುಪಾಲು

ವಾರ್ತಾಭಾರತಿವಾರ್ತಾಭಾರತಿ12 March 2017 12:38 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜೀವನಾಂಶ : ಸುಪ್ರೀಂ ಆದೇಶ ಪಾಲಿಸದ ವ್ಯಕ್ತಿ ಜೈಲುಪಾಲು

ಹೊಸದಿಲ್ಲಿ,ಮಾ.12: ತನ್ನ ಪರಿತ್ಯಕ್ತ ಪತ್ನಿಗೆ ಒಂದು ಲಕ್ಷ ರೂ.ಮಧ್ಯಂತರ ಜೀವನಾಂಶ ಪಾವತಿಸುವಂತೆ ಸರ್ವೋಚ್ಚ ನ್ಯಾಯಾಲಯದ ಆದೇಶದ ಉಲ್ಲಂಘನೆ ವ್ಯಕ್ತಿಯೋರ್ವನ ಪಾಲಿಗೆ ತುಂಬ ದುಬಾರಿಯಾಗಿ ಪರಿಣಮಿಸಿದೆ. ದಿಲ್ಲಿ ಉಚ್ಚ ನ್ಯಾಯಾಲಯವು ಆತನಿಗೆ ಎರಡು ತಿಂಗಳ ಜೈಲುಶಿಕ್ಷೆ ಮತ್ತು 2,000 ರೂ.ಗಳ ದಂಡವನ್ನು ವಿಧಿಸಿದೆ.

ಆರೋಪಿಯ ಮೊಂಡುತನದ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಉಚ್ಚ ನ್ಯಾಯಾಲಯವು, ಆತ ನ್ಯಾಯಾಂಗ ನಿಂದನೆಯನ್ನು ಎಸಗಿದ್ದಾನೆ ಎಂದು ಎತ್ತಿ ಹಿಡಿಯಿತು. ಕಾನೂನಿನ ಗೌರವ, ನ್ಯಾಯಾಲಯಗಳ ಘನತೆ ಮತ್ತು ನ್ಯಾಯಾಂಗ ಕಲಾಪಗಳ ಪಾವಿತ್ರವನ್ನು ಎತ್ತಿ ಹಿಡಿಯಲು ಆತನನ್ನು ಅಪರಾಧಿಯಾಗಿ ಪರಿಗಣಿಸುವ ಅಗತ್ಯವಿದೆ ಎಂದು ಅದು ಹೇಳಿತು.

ನ್ಯಾಯಾಲಯದ ಮುಂದೆ ಸಲ್ಲಿಸಲಾಗಿರುವ ಛಾಯಾಚಿತ್ರಗಳು ಆರೋಪಿಯು ಐಷಾರಾಮಿ ಜೀವನವನ್ನು ನಡೆಸುತ್ತಿದ್ದಾನೆ ಎನ್ನುವುದನ್ನು ಬೆಟ್ಟುಮಾಡುತ್ತಿವೆ ಎಂದು ಹೇಳಿದ ನ್ಯಾ.ಮನಮೋಹನ್ ಅವರು, ಮಾಸಿಕ ಜೀವನಾಂಶ ನೀಡಲು ತನಗೆ ಸಾಧ್ಯವಿಲ್ಲ ಎಂಬ ಆತನ ಮನವಿಯನ್ನು ತಿರಸ್ಕರಿಸಿದರು. ಆರೋಪಿಯು ಉದ್ದೇಶಪೂರ್ವಕವಾಗಿ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ರುವುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.

ತನ್ನ ಪರಿತ್ಯಕ್ತ ಪತ್ನಿಗೆ ಮಧ್ಯಂತರ ಜೀವನಾಂಶವಾಗಿ 2016,ಮೇ 1ರಿಂದ ಮಾಸಿಕ ಒಂದು ಲಕ್ಷ ರೂ.ನೀಡುವಂತೆ ಮತ್ತು ಬಾಕಿಯಿರುವ ಜೀವನಾಂಶವನ್ನು ಮೂರು ತಿಂಗಳುಗಳಲ್ಲಿ ಪಾವತಿಸುವಂತೆ ಸರ್ವೋಚ್ಚ ನ್ಯಾಯಾಲಯವು ಆತನಿಗೆ 2016, ಎ.19ರಂದು ಆದೇಶಿಸಿತ್ತು.

ಆರೋಪಿಯ ಪರಿತ್ಯಕ್ತ ಪತ್ನಿ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿದ್ದು, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಪತಿಯಿಂದ ತನಗೆ 67 ಲ.ರೂ. ಬರುವುದು ಬಾಕಿಯಿದೆ ಎಂದು ದೂರಿಕೊಂಡಿದ್ದಳು.

ತನಗೆ ಮಾಸಿಕ 20,000 ರೂ.ಗಳ ವೇತನ ದೊರೆಯುತ್ತಿದ್ದು, ಸರ್ವೋಚ್ಚ ನ್ಯಾಯಾ ಲಯದ ಆದೇಶವನ್ನು ಪಾಲಿಸಲು ತಾನು ಆರ್ಥಿಕವಾಗಿ ಅಸಮರ್ಥನಾಗಿದ್ದೇನೆ ಮತ್ತು ತಾನು ಈವರೆಗೆ ತನ್ನ ಪರಿತ್ಯಕ್ತ ಪತ್ನಿಗೆ 43 ಲ.ರೂ.ಗಳನ್ನು ಪಾವತಿಸಿದ್ದೇನೆ ಎಂದು ಆರೋಪಿಯು ನಿವೇದಿಸಿಕೊಂಡಿದ್ದನ್ನು ನ್ಯಾ.ಮನಮೋಹನ್ ತಳ್ಳಿಹಾಕಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X