Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದಮ್ಮಾಮ್: ಅಲ್ ಖಾದಿಸ ಕಾವಳ್ಕಟ್ಟೆ...

ದಮ್ಮಾಮ್: ಅಲ್ ಖಾದಿಸ ಕಾವಳ್ಕಟ್ಟೆ ವತಿಯಿಂದ "ಇಶ್ಕೆ ರಸೂಲ್ ಮಿಲಾಫ್-2017 ಕಾರ್ಯಕ್ರಮ"

ವಾರ್ತಾಭಾರತಿವಾರ್ತಾಭಾರತಿ12 March 2017 7:07 PM IST
share
ದಮ್ಮಾಮ್: ಅಲ್ ಖಾದಿಸ ಕಾವಳ್ಕಟ್ಟೆ ವತಿಯಿಂದ ಇಶ್ಕೆ ರಸೂಲ್ ಮಿಲಾಫ್-2017 ಕಾರ್ಯಕ್ರಮ

ದಮ್ಮಾಮ್, ಮಾ.12: ದಕ್ಷಿಣ ಕನ್ನಡ ಜಿಲ್ಲೆಯ ಕಾವಳ್ಕಟ್ಟೆ ಎoಬಲ್ಲಿ  ಬಡವರಿಗೆ ನಿರ್ಗತಿಕರಿಗೆ ಆಶಾ ಕೇಂದ್ರವಾಗಿ ಧಾರ್ಮಿಕ ಲೌಕಿಕ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿರುವ ಅಲ್ ಖಾದಿಸ ಎಜುಕೇಷನಲ್ ಅಕಾಡಮಿ ಇದರ ದಮ್ಮಾಮ್ ಸಮಿತಿ ವತಿಯಿಂದ  ದಮ್ಮಾಮ್ ನ  ಅಲ್ ಖಯ್ಯಾಮ್ ಆಡಿಟೊರಿಯಂನಲ್ಲಿ 'ಇಶ್ಕೇ ರಸೂಲ್ ಮಿಲಾಫ್ - 2017' ಕಾರ್ಯಕ್ರಮ ಮತ್ತು ಸಮಿತಿಯ ವಾರ್ಷಿಕ ಸಭೆ ನಡೆಯಿತು.

ಕಾರ್ಯಕ್ರಮದ ಪ್ರಾರoಭದಲ್ಲಿ  ಬದರ್ ಮೌಲಿದ್ ಮತ್ತು ನಾಅತೆ ಶರಿಫ್ ನಡೆಯಿತು. ಮುಹಮ್ಮದ್ ಸಖಾಫಿ ತೆಲಕ್ಕಿ ಉಸ್ತಾದ್ ಕಿರಾಆತ್ ಪಟಿಸಿದರು. ತ್ವಾಹ ತಂಗಲ್ ಮದನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಲ್ ಖಾದಿಸ ಎಜುಕೇಶನಲ್ ಅಕಾಡಮಿ ಅಧ್ಯಕ್ಷ ಹಝ್ರತ್ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ ಕಟ್ಟೆ ಅಲ್ ಖಾದಿಸ ನಡೆಸುತ್ತಿರುವ ವಿದ್ಯಾಭ್ಯಾಸ ಮತ್ತು ಜೀವಕಾರುಣ್ಯ ಸೇವೆಯ  ಕುರಿತು ವಿವರಣೆ ನೀಡಿದರು.

ಮುಖ್ಯ ಅಥಿತಿಯಾಗಿ ಆಗಮಿಸಿದ  CM ಸೆಂಟರ್ ನಾರ್ವೆ ಇದರ ಅಧ್ಯಕ್ಷ ಬಾಷೀರ್ ಸಅದಿ ಉಸ್ತಾದ್ ಶುಭ ಹಾರೈಸಿದರು. ಸಮಿತಿಯ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರವನ್ನು ಪ್ರ‌ಧಾನ‌ ಕಾರ್ಯದರ್ಶಿ ಮುಹಮ್ಮದ್ ಅಶ್ರಫ್ ನಾವುಂದ ಮಂಡಣೆ ಮಾಡಿದರು.

ಚುನಾವಣಧಿಕಾರಿಯಾಗಿ ಬಂದ ಕೆಸಿಎಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಫಾರೂಕ್ ಕಾಟಿಪಳ್ಳ ಅಲ್ ಖಾದಿಸ ಎಜುಕೇಶನಲ್ ಅಕಾಡಮಿ ದಮ್ಮಾಮ್ ಹೊಸ ಸಮಿತಿಯನ್ನು ರಚಿಸಲು ನೇತೃತ್ವ ನೀಡಿದರು.

ನೂತನ ಸಮಿತಿಯ ಅಧಕ್ಷರಾಗಿ ಅಬೂಬಕ್ಕರ್ ರೈಸ್ಕೊ ಪಡುಬಿದ್ರೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಶ್ರಫ್ ನಾವುಂದ, ಕೋಶಾಧಿಕಾರಿ ಯಾಗಿ ಹನೀಫ್ ನಾಟೆಕಲ್, ಉಪಾಧ್ಯಕ್ಷಕರಾಗಿ ಅಬೂಬಕ್ಕರ್ ಕೋಡಿ, ಬದ್ರುದ್ದೀನ್ ರೈಸ್ಕೋ.ಶಾಹುಲ್ ಹಮೀದ್ ಉಜಿರೆ. ಆರ್ಗನೈಸರ್ ಗಳಾಗಿ ಫಾರೂಖ್ ಕಾಟಿಪಳ್ಳ, ಫೈಝಲ್ ಕೆ ಪುರ, ಫಾರೂಖ್ ಕಾಪು, ಮಿಡೀಯಾ ಕನ್ವೀನರ್ ಆಗಿ ತಮೀಮ್ ಕೂಳೂರು. ಆಡಿಟರ್ ಆಗಿ ಸಯ್ಯೆದ್ ಬಾವಾ ಬಜ್ಪೆ ಆಯ್ಕೆಯಾದರು.

ಸಯ್ಯೆದ್ ಬಾವಾ ಕಾರ್ಯಕ್ರಮ  ನಿರೂಪಿಸಿದರು. ಹನೀಫ್ ನಾಟೆಕಲ್ ಸ್ವಾಗತಿಸಿ  ಫೈಝಲ್ ಕೆ ಪುರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X